AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shoking News: ನಾಯಿಯನ್ನು “ನಾಯಿ” ಎಂದು ಕರೆದಿದ್ದಕ್ಕೆ ಬಿತ್ತು ರೈತನ ಹೆಣ

ರೈತನೊಬ್ಬ ತನ್ನ ನೆರೆಮನೆಯ ಸಾಕುನಾಯಿಯನ್ನು 'ನಾಯಿ' ಎಂದು ಕರೆದಕ್ಕೆ ಜಗಳ ನಡೆದು ಹತ್ಯೆಯಾಗಿದ್ದಾನೆ ಎಂದು ವರದಿಯಾಗಿದೆ.

Shoking News: ನಾಯಿಯನ್ನು ನಾಯಿ ಎಂದು ಕರೆದಿದ್ದಕ್ಕೆ ಬಿತ್ತು ರೈತನ ಹೆಣ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 23, 2023 | 3:51 PM

Share

ತಮಿಳುನಾಡಿನ (Tamil Nadu) ದಿಂಡಿಗಲ್ ಜಿಲ್ಲೆಯ ತಾಡಿಕೊಂಬು ಪಟ್ಟಣದಲ್ಲಿ 65 ವರ್ಷದ ರೈತನೊಬ್ಬ ತನ್ನ ನೆರೆಮನೆಯ ಸಾಕುನಾಯಿಯನ್ನು ‘ನಾಯಿ(Dog) ಎಂದು ಕರೆದಕ್ಕೆ ಜಗಳ ನಡೆದು ಹತ್ಯೆಯಾಗಿದ್ದಾನೆ ಎಂದು ವರದಿಯಾಗಿದೆ. ರಾಯಪ್ಪ ಎಂಬ ರೈತ ತನ್ನ ನೆರೆಹೊರೆಯವರ ನಾಯಿಗಳು ತುಂಬಾ ಸಮಸ್ಯೆಯನ್ನು ಮಾಡುತ್ತಿತ್ತು. ನಾಯಿ ಮಾಲಿಕರಾದ ಡೇನಿಯಲ್ ಮತ್ತು ವಿನ್ಸೆಂಟ್ ಅವರ ಶ್ವಾನವು ದಾರಿಯಲ್ಲಿ ಹಾದುಹೋಗುವ ಜನರ ಮೇಲೆ ದಾಳಿ ನಡೆಸುತ್ತದೆ ಎಂದು ಅವರು ಹಲವಾರು ಬಾರಿ ಪೊಲೀಸರಿಗೆ ದೂರು ನೀಡಿದ್ದರು.

ಆದರೆ ಈ ಬಗ್ಗೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ, ಇದೀಗ ಡೇನಿಯಲ್ ಮತ್ತು ವಿನ್ಸೆಂಟ್ ಅವರ ಶ್ವಾನವನ್ನು ರಾಯಪ್ಪ ಹೆಸರಿಟ್ಟು ಕರೆಯಲು ನಿರಾಕರಿಸಿ, ನಾಯಿಗಳನ್ನು ಸಾಯಿಸಬೇಕು ಎಂದು ಹೇಳಿದ್ದಕ್ಕೆ ದೊಡ್ಡ ಜಗಳವೂ ಇವರ ಮಧ್ಯೆ ಶುರುವಾಗಿದೆ.

ಇದನ್ನು ಓದಿ:Shoking News: ಮಕ್ಕಳನ್ನು ವಾಶ್‌ರೂಮ್‌ನಲ್ಲಿ ಆಟವಾಡಲು ಬಿಡಬೇಡಿ, ಮನೆಯವರ ಅಜಾಗರೂಕತೆಯಿಂದ ಮಗು ಸಾವು

ನಂತರ ಇವರು ನಡುವಿನ ಜಗಳ ಕೈಮೀರಿತು, ವಾಗ್ವಾದದ ಸಂದರ್ಭದಲ್ಲಿ ರಾಯಪ್ಪ ನಾಯಿಗಳನ್ನು ಹೊಡೆಯಲು ಕೋಲು ಹುಡುಕಲು ಶುರು ಮಾಡಿದ್ದಾರೆ. ಈ ಸಮಯದಲ್ಲಿ ಕೋಪಗೊಂಡ ವಿನ್ಸೆಂಟ್ ಮತ್ತು ಡೇನಿಯಲ್ ರಾಯಪ್ಪನಿಗೆ ಹೊಡೆದಿದ್ದಾರೆ. ಇದರ ಪರಿಣಾಮ ರಾಯಪ್ಪ ಪ್ರಜ್ಞೆ ತಪ್ಪಿ ಬಿದ್ದು ಸಾವನ್ನಪ್ಪಿದ್ದಾನೆ. ತಾಡಿಕೊಂಬು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಲುಕೌಟ್ ನೋಟಿಸ್ ಜಾರಿ ಮಾಡಿದ್ದಾರೆ. ಹೆಚ್ಚಿನ ತನಿಖೆಯನ್ನು ಪೊಲೀಸ್ ಅಧಿಕಾರಿಗಳು ನಡೆಸುತ್ತಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್