AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಮನೆ ಹೊರಗೆ ಆಡುತ್ತಿದ್ದ ಅಣ್ಣ-ತಂಗಿ ಮೇಲೆ 20ಕ್ಕೂ ಹೆಚ್ಚು ಬೀದಿ ನಾಯಿಗಳ ದಾಳಿ; ಬಾಲಕ ಸಾವು

ಮನೆಯ ಹೊರಗೆ ಆಟವಾಡುತ್ತಿದ್ದ ಅಣ್ಣ-ತಂಗಿ ಮೇಲೆ 20ಕ್ಕೂ ಹೆಚ್ಚು ಬೀದಿ ನಾಯಿಗಳು ಒಂದೇ ಸಮನೆ ದಾಳಿ ನಡೆಸಿದ್ದಾವೆ. ಆ ದಾಳಿಯಲ್ಲಿ ಬಾಲಕ ಸಾವನ್ನಪ್ಪಿದ್ದು, ಬಾಲಕಿಯ ಸ್ಥಿತಿ ಗಂಭೀರವಾಗಿದೆ.

Shocking News: ಮನೆ ಹೊರಗೆ ಆಡುತ್ತಿದ್ದ ಅಣ್ಣ-ತಂಗಿ ಮೇಲೆ 20ಕ್ಕೂ ಹೆಚ್ಚು ಬೀದಿ ನಾಯಿಗಳ ದಾಳಿ; ಬಾಲಕ ಸಾವು
ನಾಯಿ
TV9 Web
| Edited By: |

Updated on: Apr 07, 2022 | 4:04 PM

Share

ಲಕ್ನೋ: ಲಕ್ನೋದ ಠಾಕೂರ್‌ಗಂಜ್‌ನ ಮುಸಾಹಿಬ್‌ಗಂಜ್ ಪ್ರದೇಶದಲ್ಲಿ ತಮ್ಮ ಮನೆಯ ಹೊರಗೆ ಆಟವಾಡುತ್ತಿದ್ದ ಮಕ್ಕಳ ಮೇಲೆ 20ಕ್ಕೂ ಹೆಚ್ಚು ಬೀದಿ ನಾಯಿಗಳು (Street Dogs) ದಾಳಿ ಮಾಡಿರುವ ಆಘಾತಕಾರಿ ಘಟನೆ (Shocking Incident) ನಡೆದಿದೆ. ಈ ದಾಳಿಯಲ್ಲಿ 8 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ ಮತ್ತು ಅವನ ಸಹೋದರಿ ತೀವ್ರವಾಗಿ ಗಾಯಗೊಂಡಿದ್ದಾಳೆ. ತೀವ್ರವಾಗಿ ಗಾಯಗೊಂಡಿದ್ದ ಅಣ್ಣ-ತಂಗಿಯನ್ನು ಕೆಜಿಎಂಯುನ ಟ್ರಾಮಾ ಸೆಂಟರ್‌ಗೆ ಕರೆದೊಯ್ಯಲಾಯಿತು. ಆದರೆ ಬಾಲಕ ಮೊಹಮ್ಮದ್ ಹೈದರ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಅವರ 5 ವರ್ಷದ ಸಹೋದರಿ ಜನ್ನತ್ ಸ್ಥಿತಿ ಗಂಭೀರವಾಗಿದ್ದು, ಐಸಿಯುಗೆ ದಾಖಲಿಸಲಾಗಿದೆ.

ಮೃತ ಬಾಲಕನ ಪೋಷಕರು ಲಕ್ನೋದ ಮುನ್ಸಿಪಲ್ ಕಾರ್ಪೊರೇಷನ್ ವಿರುದ್ಧ ಧ್ವನಿ ಎತ್ತಿದ್ದಾರೆ. ಇಲ್ಲಿನ ಬೀದಿ ನಾಯಿಗಳು ಸ್ಥಳೀಯರಿಗೆ ಅಪಾಯ ಉಂಟುಮಾಡುತ್ತಿರುವ ಬಗ್ಗೆ ಪದೇಪದೆ ದೂರು ನೀಡಿದ್ದರೂ, ಲಕ್ನೋ ಮಹಾನಗರ ಪಾಲಿಕೆ (ಎಲ್‌ಎಂಸಿ) ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಬೀದಿ ನಾಯಿಗಳನ್ನು ಹಿಡಿಯಲು ಆದೇಶ ನೀಡಬೇಕೆಂದು ಅವರು ಅಧಿಕಾರಿಗಳಿಗೆ ಈ ಹಿಂದೆಯೇ ಮನವಿ ಮಾಡಿದ್ದರು. ಆದರೆ, ಎನ್‌ಜಿಒಗಳು ಅದಕ್ಕೆ ವಿರೋಧಿಸುವುದರಿಂದ ನಾಯಿಗಳನ್ನು ಹಿಡಿಯಲು ಸಾಧ್ಯವಿಲ್ಲ ಎಂದು ಎಲ್‌ಎಂಸಿ ನಿರಾಕರಿಸಿತ್ತು. ಸಂತ್ರಸ್ತೆಯ ತಂದೆ ಮುನ್ಸಿಪಲ್ ಕಾರ್ಪೊರೇಷನ್ ವಲಯ 6ರ ಅಧಿಕಾರಿಗಳು ಮತ್ತು ಇತರರ ವಿರುದ್ಧ ಠಾಕೂರ್‌ಗಂಜ್ ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Shocking News: ಗರ್ಭಿಣಿ ಮೇಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ; ಕಾಸರಗೋಡಿನಲ್ಲೊಂದು ಆಘಾತಕಾರಿ ಘಟನೆ

Shocking News: ಗಂಡ ಸತ್ತ ಮೇಲೆ ತವರುಮನೆಯಲ್ಲಿದ್ದ ವಿಧವೆಗೆ ತಮ್ಮನ ಮೇಲೇ ಲವ್ ಆಯ್ತು; ಹೀಗೊಂದು ವಿಚಿತ್ರ ಪ್ರೇಮಕತೆ!

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ