AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಚಾಕೋಲೆಟ್ ಕೊಡಿಸುವುದಾಗಿ ಎತ್ತಿಕೊಂಡು ಹೋಗಿ ಒಂದೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ; 22 ವರ್ಷದ ಯುವಕನ ಬಂಧನ

ರವಿ ರೈ ಮಗುವಿನ ತಮ್ಮ ಮನೆಗೆ ಬಂದು ಮಗುವಿಗೆ ಚಾಕೋಲೇಟ್ ಕೊಡಿಸುತ್ತೇನೆ ಎಂದು ಆಕೆಯನ್ನು ಎತ್ತಿಕೊಂಡು ಹೋಗಿದ್ದ ಎಂದು ಮಗುವಿನ ಪೋಷಕರು ತಿಳಿಸಿದ್ದಾರೆ.

Shocking News: ಚಾಕೋಲೆಟ್ ಕೊಡಿಸುವುದಾಗಿ ಎತ್ತಿಕೊಂಡು ಹೋಗಿ ಒಂದೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ; 22 ವರ್ಷದ ಯುವಕನ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 31, 2022 | 10:59 AM

Share

ಲಕ್ನೋ: ಉತ್ತರ ಪ್ರದೇಶದ ಖುಷಿನಗರ (Kushinagar) ಜಿಲ್ಲೆಯಲ್ಲಿ 22 ವರ್ಷದ ವ್ಯಕ್ತಿಯೊಬ್ಬ ತನ್ನ ಪಕ್ಕದ ಮನೆಯ ಒಂದೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ (Rape) ಎಸಗಿರುವ ಅಮಾನವೀಯ ಘಟನೆ ನಡೆದಿದೆ. ಈ ಆರೋಪದ ಮೇಲೆ 22 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಖುಷಿನಗರ ಜಿಲ್ಲೆಯ ವಿಷ್ಣುಪುರ ಪ್ರದೇಶದ ನಿವಾಸಿ ರವಿ ರೈ ಎಂಬ ಯುವಕ ಪಕ್ಕದ ಮನೆಯ ಮಗುವಿನೊಂದಿಗೆ ಆಗಾಗ ಆಟವಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ರವಿ ರೈ ಮಗುವಿನ ತಮ್ಮ ಮನೆಗೆ ಬಂದು ಮಗುವಿಗೆ ಚಾಕೋಲೇಟ್ ಕೊಡಿಸುತ್ತೇನೆ ಎಂದು ಆಕೆಯನ್ನು ಎತ್ತಿಕೊಂಡು ಹೋಗಿದ್ದ ಎಂದು ಮಗುವಿನ ಪೋಷಕರು ತಿಳಿಸಿದ್ದಾರೆ. ಆದರೆ, 2 ಗಂಟೆ ಕಳೆದರೂ ಮಗುವನ್ನು ಕರೆದುಕೊಂಡು ವಾಪಸ್ ಬಾರದೆ ಇದ್ದಾಗ ಮಗುವಿನ ಕುಟುಂಬಸ್ಥರು ಆತನ ಮನೆಗೆ ತೆರಳಿ ಮಗಳ ಬಗ್ಗೆ ವಿಚಾರಿಸಿದ್ದಾರೆ. ಅಲ್ಲಿ ಮಗು ಕಾಣಿಸದಿದ್ದಾಗ ಗಾಬರಿಯಾಗಿದ್ದಾರೆ.

ಇದನ್ನೂ ಓದಿ: Big News: ಅತ್ಯಾಚಾರದಿಂದ 7 ತಿಂಗಳ ಗರ್ಭಿಣಿಯಾದ ಅಪ್ರಾಪ್ತ ಬಾಲಕಿಗೆ ಗರ್ಭಪಾತ ಮಾಡಲು ಕೇರಳ ಹೈಕೋರ್ಟ್ ಅನುಮತಿ

ನಂತರ ಮಗುವಿನ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೋಲೀಸರ ವಿಚಾರಣೆಯ ವೇಳೆ ಆರೋಪಿ ಯುವಕ ತನ್ನ ಜಮೀನಿನಲ್ಲಿದ್ದ ಆ ಒಂದೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ. ಬಾಲಕಿಯ ಕುಟುಂಬದ ಸದಸ್ಯರ ಲಿಖಿತ ದೂರಿನ ಮೇರೆಗೆ ಪೊಲೀಸರು ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪುರುಷನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ