AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ: ಚೀನಾದ ಅಧ್ಯಯನದಿಂದ ಆಘಾತಕಾರಿ ಅಂಶ ಬಯಲು

ದೆಹಲಿ: ಕಿಲ್ಲರ್ ಕೊರೊನಾ ವೈರಸ್​ಗೆ ಇಡೀ ಪ್ರಪಂಚ ಹೈರಾಣಾಗಿದೆ. ಅದರಲ್ಲೂ ಇತ್ತೀಚೆಗೆ ಆತಂಕವನ್ನು ಸೃಷ್ಟಿಸುತ್ತಿರುವಂತ ವರದಿಗಳು ಹೊರಬೀಳುತ್ತಿವೆ. ಅದೇ ರೀತಿ ಚೀನಾದ ಅಧ್ಯಯನದಿಂದ ಆಘಾತಕಾರಿ ಅಂಶ ಬಯಲಾಗಿದೆ. ಚೀನಾದ ಅಧ್ಯಯನದ ಪ್ರಕಾರ ಪುರುಷರ ವೀರ್ಯದಲ್ಲಿಯೂ ಕೊರೊನಾ ವೈರಸ್ ಇದೆಯಂತೆ. ಅಧ್ಯಯನದ ವೇಳೆ ಈ ಸ್ಫೋಟಕ ಮಾಹಿತಿ ಬಯಲಾಗಿದೆ. ಒಟ್ಟು 38 ಪುರುಷರನ್ನ ಸಂಶೋಧನೆಗೆ ಒಳಪಡಿಸಲಾಗಿತ್ತು. 38 ಪುರುಷರ ಪೈಕಿ 6 ಜನರ ವೀರ್ಯದಲ್ಲಿ ವೈರಸ್ ಪತ್ತೆಯಾಗಿದೆ. ವೈರಸ್ ಪತ್ತೆಯಾದ 6 ಜನರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, […]

ಕೊರೊನಾ: ಚೀನಾದ ಅಧ್ಯಯನದಿಂದ ಆಘಾತಕಾರಿ ಅಂಶ ಬಯಲು
ಸಾಧು ಶ್ರೀನಾಥ್​
|

Updated on: May 10, 2020 | 10:18 AM

Share

ದೆಹಲಿ: ಕಿಲ್ಲರ್ ಕೊರೊನಾ ವೈರಸ್​ಗೆ ಇಡೀ ಪ್ರಪಂಚ ಹೈರಾಣಾಗಿದೆ. ಅದರಲ್ಲೂ ಇತ್ತೀಚೆಗೆ ಆತಂಕವನ್ನು ಸೃಷ್ಟಿಸುತ್ತಿರುವಂತ ವರದಿಗಳು ಹೊರಬೀಳುತ್ತಿವೆ. ಅದೇ ರೀತಿ ಚೀನಾದ ಅಧ್ಯಯನದಿಂದ ಆಘಾತಕಾರಿ ಅಂಶ ಬಯಲಾಗಿದೆ.

ಚೀನಾದ ಅಧ್ಯಯನದ ಪ್ರಕಾರ ಪುರುಷರ ವೀರ್ಯದಲ್ಲಿಯೂ ಕೊರೊನಾ ವೈರಸ್ ಇದೆಯಂತೆ. ಅಧ್ಯಯನದ ವೇಳೆ ಈ ಸ್ಫೋಟಕ ಮಾಹಿತಿ ಬಯಲಾಗಿದೆ. ಒಟ್ಟು 38 ಪುರುಷರನ್ನ ಸಂಶೋಧನೆಗೆ ಒಳಪಡಿಸಲಾಗಿತ್ತು. 38 ಪುರುಷರ ಪೈಕಿ 6 ಜನರ ವೀರ್ಯದಲ್ಲಿ ವೈರಸ್ ಪತ್ತೆಯಾಗಿದೆ. ವೈರಸ್ ಪತ್ತೆಯಾದ 6 ಜನರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಉಳಿದ ಇಬ್ಬರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್