AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ: ಚೀನಾದ ಅಧ್ಯಯನದಿಂದ ಆಘಾತಕಾರಿ ಅಂಶ ಬಯಲು

ದೆಹಲಿ: ಕಿಲ್ಲರ್ ಕೊರೊನಾ ವೈರಸ್​ಗೆ ಇಡೀ ಪ್ರಪಂಚ ಹೈರಾಣಾಗಿದೆ. ಅದರಲ್ಲೂ ಇತ್ತೀಚೆಗೆ ಆತಂಕವನ್ನು ಸೃಷ್ಟಿಸುತ್ತಿರುವಂತ ವರದಿಗಳು ಹೊರಬೀಳುತ್ತಿವೆ. ಅದೇ ರೀತಿ ಚೀನಾದ ಅಧ್ಯಯನದಿಂದ ಆಘಾತಕಾರಿ ಅಂಶ ಬಯಲಾಗಿದೆ. ಚೀನಾದ ಅಧ್ಯಯನದ ಪ್ರಕಾರ ಪುರುಷರ ವೀರ್ಯದಲ್ಲಿಯೂ ಕೊರೊನಾ ವೈರಸ್ ಇದೆಯಂತೆ. ಅಧ್ಯಯನದ ವೇಳೆ ಈ ಸ್ಫೋಟಕ ಮಾಹಿತಿ ಬಯಲಾಗಿದೆ. ಒಟ್ಟು 38 ಪುರುಷರನ್ನ ಸಂಶೋಧನೆಗೆ ಒಳಪಡಿಸಲಾಗಿತ್ತು. 38 ಪುರುಷರ ಪೈಕಿ 6 ಜನರ ವೀರ್ಯದಲ್ಲಿ ವೈರಸ್ ಪತ್ತೆಯಾಗಿದೆ. ವೈರಸ್ ಪತ್ತೆಯಾದ 6 ಜನರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, […]

ಕೊರೊನಾ: ಚೀನಾದ ಅಧ್ಯಯನದಿಂದ ಆಘಾತಕಾರಿ ಅಂಶ ಬಯಲು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 10, 2020 | 10:18 AM

Share

ದೆಹಲಿ: ಕಿಲ್ಲರ್ ಕೊರೊನಾ ವೈರಸ್​ಗೆ ಇಡೀ ಪ್ರಪಂಚ ಹೈರಾಣಾಗಿದೆ. ಅದರಲ್ಲೂ ಇತ್ತೀಚೆಗೆ ಆತಂಕವನ್ನು ಸೃಷ್ಟಿಸುತ್ತಿರುವಂತ ವರದಿಗಳು ಹೊರಬೀಳುತ್ತಿವೆ. ಅದೇ ರೀತಿ ಚೀನಾದ ಅಧ್ಯಯನದಿಂದ ಆಘಾತಕಾರಿ ಅಂಶ ಬಯಲಾಗಿದೆ.

ಚೀನಾದ ಅಧ್ಯಯನದ ಪ್ರಕಾರ ಪುರುಷರ ವೀರ್ಯದಲ್ಲಿಯೂ ಕೊರೊನಾ ವೈರಸ್ ಇದೆಯಂತೆ. ಅಧ್ಯಯನದ ವೇಳೆ ಈ ಸ್ಫೋಟಕ ಮಾಹಿತಿ ಬಯಲಾಗಿದೆ. ಒಟ್ಟು 38 ಪುರುಷರನ್ನ ಸಂಶೋಧನೆಗೆ ಒಳಪಡಿಸಲಾಗಿತ್ತು. 38 ಪುರುಷರ ಪೈಕಿ 6 ಜನರ ವೀರ್ಯದಲ್ಲಿ ವೈರಸ್ ಪತ್ತೆಯಾಗಿದೆ. ವೈರಸ್ ಪತ್ತೆಯಾದ 6 ಜನರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಉಳಿದ ಇಬ್ಬರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ