AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ: ಚೀನಾದ ಅಧ್ಯಯನದಿಂದ ಆಘಾತಕಾರಿ ಅಂಶ ಬಯಲು

ದೆಹಲಿ: ಕಿಲ್ಲರ್ ಕೊರೊನಾ ವೈರಸ್​ಗೆ ಇಡೀ ಪ್ರಪಂಚ ಹೈರಾಣಾಗಿದೆ. ಅದರಲ್ಲೂ ಇತ್ತೀಚೆಗೆ ಆತಂಕವನ್ನು ಸೃಷ್ಟಿಸುತ್ತಿರುವಂತ ವರದಿಗಳು ಹೊರಬೀಳುತ್ತಿವೆ. ಅದೇ ರೀತಿ ಚೀನಾದ ಅಧ್ಯಯನದಿಂದ ಆಘಾತಕಾರಿ ಅಂಶ ಬಯಲಾಗಿದೆ. ಚೀನಾದ ಅಧ್ಯಯನದ ಪ್ರಕಾರ ಪುರುಷರ ವೀರ್ಯದಲ್ಲಿಯೂ ಕೊರೊನಾ ವೈರಸ್ ಇದೆಯಂತೆ. ಅಧ್ಯಯನದ ವೇಳೆ ಈ ಸ್ಫೋಟಕ ಮಾಹಿತಿ ಬಯಲಾಗಿದೆ. ಒಟ್ಟು 38 ಪುರುಷರನ್ನ ಸಂಶೋಧನೆಗೆ ಒಳಪಡಿಸಲಾಗಿತ್ತು. 38 ಪುರುಷರ ಪೈಕಿ 6 ಜನರ ವೀರ್ಯದಲ್ಲಿ ವೈರಸ್ ಪತ್ತೆಯಾಗಿದೆ. ವೈರಸ್ ಪತ್ತೆಯಾದ 6 ಜನರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, […]

ಕೊರೊನಾ: ಚೀನಾದ ಅಧ್ಯಯನದಿಂದ ಆಘಾತಕಾರಿ ಅಂಶ ಬಯಲು
ಸಾಧು ಶ್ರೀನಾಥ್​
|

Updated on: May 10, 2020 | 10:18 AM

Share

ದೆಹಲಿ: ಕಿಲ್ಲರ್ ಕೊರೊನಾ ವೈರಸ್​ಗೆ ಇಡೀ ಪ್ರಪಂಚ ಹೈರಾಣಾಗಿದೆ. ಅದರಲ್ಲೂ ಇತ್ತೀಚೆಗೆ ಆತಂಕವನ್ನು ಸೃಷ್ಟಿಸುತ್ತಿರುವಂತ ವರದಿಗಳು ಹೊರಬೀಳುತ್ತಿವೆ. ಅದೇ ರೀತಿ ಚೀನಾದ ಅಧ್ಯಯನದಿಂದ ಆಘಾತಕಾರಿ ಅಂಶ ಬಯಲಾಗಿದೆ.

ಚೀನಾದ ಅಧ್ಯಯನದ ಪ್ರಕಾರ ಪುರುಷರ ವೀರ್ಯದಲ್ಲಿಯೂ ಕೊರೊನಾ ವೈರಸ್ ಇದೆಯಂತೆ. ಅಧ್ಯಯನದ ವೇಳೆ ಈ ಸ್ಫೋಟಕ ಮಾಹಿತಿ ಬಯಲಾಗಿದೆ. ಒಟ್ಟು 38 ಪುರುಷರನ್ನ ಸಂಶೋಧನೆಗೆ ಒಳಪಡಿಸಲಾಗಿತ್ತು. 38 ಪುರುಷರ ಪೈಕಿ 6 ಜನರ ವೀರ್ಯದಲ್ಲಿ ವೈರಸ್ ಪತ್ತೆಯಾಗಿದೆ. ವೈರಸ್ ಪತ್ತೆಯಾದ 6 ಜನರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಉಳಿದ ಇಬ್ಬರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?