AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ: ಚೀನಾದ ಅಧ್ಯಯನದಿಂದ ಆಘಾತಕಾರಿ ಅಂಶ ಬಯಲು

ದೆಹಲಿ: ಕಿಲ್ಲರ್ ಕೊರೊನಾ ವೈರಸ್​ಗೆ ಇಡೀ ಪ್ರಪಂಚ ಹೈರಾಣಾಗಿದೆ. ಅದರಲ್ಲೂ ಇತ್ತೀಚೆಗೆ ಆತಂಕವನ್ನು ಸೃಷ್ಟಿಸುತ್ತಿರುವಂತ ವರದಿಗಳು ಹೊರಬೀಳುತ್ತಿವೆ. ಅದೇ ರೀತಿ ಚೀನಾದ ಅಧ್ಯಯನದಿಂದ ಆಘಾತಕಾರಿ ಅಂಶ ಬಯಲಾಗಿದೆ. ಚೀನಾದ ಅಧ್ಯಯನದ ಪ್ರಕಾರ ಪುರುಷರ ವೀರ್ಯದಲ್ಲಿಯೂ ಕೊರೊನಾ ವೈರಸ್ ಇದೆಯಂತೆ. ಅಧ್ಯಯನದ ವೇಳೆ ಈ ಸ್ಫೋಟಕ ಮಾಹಿತಿ ಬಯಲಾಗಿದೆ. ಒಟ್ಟು 38 ಪುರುಷರನ್ನ ಸಂಶೋಧನೆಗೆ ಒಳಪಡಿಸಲಾಗಿತ್ತು. 38 ಪುರುಷರ ಪೈಕಿ 6 ಜನರ ವೀರ್ಯದಲ್ಲಿ ವೈರಸ್ ಪತ್ತೆಯಾಗಿದೆ. ವೈರಸ್ ಪತ್ತೆಯಾದ 6 ಜನರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, […]

ಕೊರೊನಾ: ಚೀನಾದ ಅಧ್ಯಯನದಿಂದ ಆಘಾತಕಾರಿ ಅಂಶ ಬಯಲು
ಸಾಧು ಶ್ರೀನಾಥ್​
|

Updated on: May 10, 2020 | 10:18 AM

Share

ದೆಹಲಿ: ಕಿಲ್ಲರ್ ಕೊರೊನಾ ವೈರಸ್​ಗೆ ಇಡೀ ಪ್ರಪಂಚ ಹೈರಾಣಾಗಿದೆ. ಅದರಲ್ಲೂ ಇತ್ತೀಚೆಗೆ ಆತಂಕವನ್ನು ಸೃಷ್ಟಿಸುತ್ತಿರುವಂತ ವರದಿಗಳು ಹೊರಬೀಳುತ್ತಿವೆ. ಅದೇ ರೀತಿ ಚೀನಾದ ಅಧ್ಯಯನದಿಂದ ಆಘಾತಕಾರಿ ಅಂಶ ಬಯಲಾಗಿದೆ.

ಚೀನಾದ ಅಧ್ಯಯನದ ಪ್ರಕಾರ ಪುರುಷರ ವೀರ್ಯದಲ್ಲಿಯೂ ಕೊರೊನಾ ವೈರಸ್ ಇದೆಯಂತೆ. ಅಧ್ಯಯನದ ವೇಳೆ ಈ ಸ್ಫೋಟಕ ಮಾಹಿತಿ ಬಯಲಾಗಿದೆ. ಒಟ್ಟು 38 ಪುರುಷರನ್ನ ಸಂಶೋಧನೆಗೆ ಒಳಪಡಿಸಲಾಗಿತ್ತು. 38 ಪುರುಷರ ಪೈಕಿ 6 ಜನರ ವೀರ್ಯದಲ್ಲಿ ವೈರಸ್ ಪತ್ತೆಯಾಗಿದೆ. ವೈರಸ್ ಪತ್ತೆಯಾದ 6 ಜನರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಉಳಿದ ಇಬ್ಬರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು