AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲೇ ಕೊರೊನಾ ಸಂಕಷ್ಟ, ಅದರ ಮಧ್ಯೆ ಅಡುಗೆ ಅನಿಲಕ್ಕೂ ಕಂಟಕ ಎದುರಾಯ್ತಾ?

ದೆಹಲಿ: ಕೊರೊನಾ ದೇಶದ ಜನರನ್ನು ಹಿಂಡಿ ಹಿಪ್ಪೆ ಮಾಡಿದೆ. ಇದರ ನಡುವೆ ಈಗ ಅಡುಗೆ ಅನಿಲದ ಸಮಸ್ಯೆ ಎದುರಾಗಿದೆ. ಅಡುಗೆ ಮಾಡಲು ಅನಿಲವಿಲ್ಲದ ಹೆಣ್ಣುಮಕ್ಕಳು ಪರದಾಡುವಂತಹ ಪರಿಸ್ಥಿತಿಯನ್ನು ಎದುರಾಗಿದೆ. ಕೊರೊನಾದಿಂದಾಗಿ ಒಂದು ಹೊತ್ತಿನ ಊಟ ಸಹ ಸಿಗುವುದು ಕಷ್ಟವಾಗಿದೆ. ಜೊತೆಗೆ ಅಡುಗೆ ಅನಿಲ ಸರಬರಾಜು ಕೊರತೆಯಿಂದ ಮನೆಯಲ್ಲಿರುವ ಅಲ್ಪ ಸ್ವಲ್ಪ ಬೇಳೆಯನ್ನು ಬೇಯಿಸಲಾಗುತ್ತಿಲ್ಲ. ಹಾಗೂ ಎಲ್​ಪಿಜಿ ಗ್ಯಾಸ್ ಬೆಲೆ ಸಹ ಏರಿಕೆಯಾಗಿದೆ. ಮುಂದೊಮ್ಮೆ ಅಡುಗೆ ಅನಿಲಕ್ಕೂ ಕಂಟಕ ಎದುರಾಗುವ ಭೀತಿ ಉಂಟಾಗಿದೆ. ಅಲ್ಲದೆ ದೇಶದಲ್ಲಿ ಇಂಧನ ಬೆಲೆ […]

ಮೊದಲೇ ಕೊರೊನಾ ಸಂಕಷ್ಟ, ಅದರ ಮಧ್ಯೆ ಅಡುಗೆ ಅನಿಲಕ್ಕೂ ಕಂಟಕ ಎದುರಾಯ್ತಾ?
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Jun 29, 2020 | 2:52 PM

Share

ದೆಹಲಿ: ಕೊರೊನಾ ದೇಶದ ಜನರನ್ನು ಹಿಂಡಿ ಹಿಪ್ಪೆ ಮಾಡಿದೆ. ಇದರ ನಡುವೆ ಈಗ ಅಡುಗೆ ಅನಿಲದ ಸಮಸ್ಯೆ ಎದುರಾಗಿದೆ. ಅಡುಗೆ ಮಾಡಲು ಅನಿಲವಿಲ್ಲದ ಹೆಣ್ಣುಮಕ್ಕಳು ಪರದಾಡುವಂತಹ ಪರಿಸ್ಥಿತಿಯನ್ನು ಎದುರಾಗಿದೆ.

ಕೊರೊನಾದಿಂದಾಗಿ ಒಂದು ಹೊತ್ತಿನ ಊಟ ಸಹ ಸಿಗುವುದು ಕಷ್ಟವಾಗಿದೆ. ಜೊತೆಗೆ ಅಡುಗೆ ಅನಿಲ ಸರಬರಾಜು ಕೊರತೆಯಿಂದ ಮನೆಯಲ್ಲಿರುವ ಅಲ್ಪ ಸ್ವಲ್ಪ ಬೇಳೆಯನ್ನು ಬೇಯಿಸಲಾಗುತ್ತಿಲ್ಲ. ಹಾಗೂ ಎಲ್​ಪಿಜಿ ಗ್ಯಾಸ್ ಬೆಲೆ ಸಹ ಏರಿಕೆಯಾಗಿದೆ. ಮುಂದೊಮ್ಮೆ ಅಡುಗೆ ಅನಿಲಕ್ಕೂ ಕಂಟಕ ಎದುರಾಗುವ ಭೀತಿ ಉಂಟಾಗಿದೆ.

ಅಲ್ಲದೆ ದೇಶದಲ್ಲಿ ಇಂಧನ ಬೆಲೆ ಸಹ ಏರಿಕೆಯಾಗುತ್ತಿದೆ. ಆದರೆ ಜಮ್ಮು ಕಾಶ್ಮಿರದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ನಿರ್ದೇಶಕ ಇದನ್ನು ತಳ್ಳಿ ಹಾಕಿದ್ದಾರೆ. ನಮ್ಮಲ್ಲಿ ಸಾಕಷ್ಟು ಎಲ್‌ಪಿಜಿ ಸಿಲಿಂಡರ್‌ಗಳಿವೆ. ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​