AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲೇ ಕೊರೊನಾ ಸಂಕಷ್ಟ, ಅದರ ಮಧ್ಯೆ ಅಡುಗೆ ಅನಿಲಕ್ಕೂ ಕಂಟಕ ಎದುರಾಯ್ತಾ?

ದೆಹಲಿ: ಕೊರೊನಾ ದೇಶದ ಜನರನ್ನು ಹಿಂಡಿ ಹಿಪ್ಪೆ ಮಾಡಿದೆ. ಇದರ ನಡುವೆ ಈಗ ಅಡುಗೆ ಅನಿಲದ ಸಮಸ್ಯೆ ಎದುರಾಗಿದೆ. ಅಡುಗೆ ಮಾಡಲು ಅನಿಲವಿಲ್ಲದ ಹೆಣ್ಣುಮಕ್ಕಳು ಪರದಾಡುವಂತಹ ಪರಿಸ್ಥಿತಿಯನ್ನು ಎದುರಾಗಿದೆ. ಕೊರೊನಾದಿಂದಾಗಿ ಒಂದು ಹೊತ್ತಿನ ಊಟ ಸಹ ಸಿಗುವುದು ಕಷ್ಟವಾಗಿದೆ. ಜೊತೆಗೆ ಅಡುಗೆ ಅನಿಲ ಸರಬರಾಜು ಕೊರತೆಯಿಂದ ಮನೆಯಲ್ಲಿರುವ ಅಲ್ಪ ಸ್ವಲ್ಪ ಬೇಳೆಯನ್ನು ಬೇಯಿಸಲಾಗುತ್ತಿಲ್ಲ. ಹಾಗೂ ಎಲ್​ಪಿಜಿ ಗ್ಯಾಸ್ ಬೆಲೆ ಸಹ ಏರಿಕೆಯಾಗಿದೆ. ಮುಂದೊಮ್ಮೆ ಅಡುಗೆ ಅನಿಲಕ್ಕೂ ಕಂಟಕ ಎದುರಾಗುವ ಭೀತಿ ಉಂಟಾಗಿದೆ. ಅಲ್ಲದೆ ದೇಶದಲ್ಲಿ ಇಂಧನ ಬೆಲೆ […]

ಮೊದಲೇ ಕೊರೊನಾ ಸಂಕಷ್ಟ, ಅದರ ಮಧ್ಯೆ ಅಡುಗೆ ಅನಿಲಕ್ಕೂ ಕಂಟಕ ಎದುರಾಯ್ತಾ?
ಆಯೇಷಾ ಬಾನು
| Edited By: |

Updated on: Jun 29, 2020 | 2:52 PM

Share

ದೆಹಲಿ: ಕೊರೊನಾ ದೇಶದ ಜನರನ್ನು ಹಿಂಡಿ ಹಿಪ್ಪೆ ಮಾಡಿದೆ. ಇದರ ನಡುವೆ ಈಗ ಅಡುಗೆ ಅನಿಲದ ಸಮಸ್ಯೆ ಎದುರಾಗಿದೆ. ಅಡುಗೆ ಮಾಡಲು ಅನಿಲವಿಲ್ಲದ ಹೆಣ್ಣುಮಕ್ಕಳು ಪರದಾಡುವಂತಹ ಪರಿಸ್ಥಿತಿಯನ್ನು ಎದುರಾಗಿದೆ.

ಕೊರೊನಾದಿಂದಾಗಿ ಒಂದು ಹೊತ್ತಿನ ಊಟ ಸಹ ಸಿಗುವುದು ಕಷ್ಟವಾಗಿದೆ. ಜೊತೆಗೆ ಅಡುಗೆ ಅನಿಲ ಸರಬರಾಜು ಕೊರತೆಯಿಂದ ಮನೆಯಲ್ಲಿರುವ ಅಲ್ಪ ಸ್ವಲ್ಪ ಬೇಳೆಯನ್ನು ಬೇಯಿಸಲಾಗುತ್ತಿಲ್ಲ. ಹಾಗೂ ಎಲ್​ಪಿಜಿ ಗ್ಯಾಸ್ ಬೆಲೆ ಸಹ ಏರಿಕೆಯಾಗಿದೆ. ಮುಂದೊಮ್ಮೆ ಅಡುಗೆ ಅನಿಲಕ್ಕೂ ಕಂಟಕ ಎದುರಾಗುವ ಭೀತಿ ಉಂಟಾಗಿದೆ.

ಅಲ್ಲದೆ ದೇಶದಲ್ಲಿ ಇಂಧನ ಬೆಲೆ ಸಹ ಏರಿಕೆಯಾಗುತ್ತಿದೆ. ಆದರೆ ಜಮ್ಮು ಕಾಶ್ಮಿರದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ನಿರ್ದೇಶಕ ಇದನ್ನು ತಳ್ಳಿ ಹಾಕಿದ್ದಾರೆ. ನಮ್ಮಲ್ಲಿ ಸಾಕಷ್ಟು ಎಲ್‌ಪಿಜಿ ಸಿಲಿಂಡರ್‌ಗಳಿವೆ. ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!