AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲೇ ಕೊರೊನಾ ಸಂಕಷ್ಟ, ಅದರ ಮಧ್ಯೆ ಅಡುಗೆ ಅನಿಲಕ್ಕೂ ಕಂಟಕ ಎದುರಾಯ್ತಾ?

ದೆಹಲಿ: ಕೊರೊನಾ ದೇಶದ ಜನರನ್ನು ಹಿಂಡಿ ಹಿಪ್ಪೆ ಮಾಡಿದೆ. ಇದರ ನಡುವೆ ಈಗ ಅಡುಗೆ ಅನಿಲದ ಸಮಸ್ಯೆ ಎದುರಾಗಿದೆ. ಅಡುಗೆ ಮಾಡಲು ಅನಿಲವಿಲ್ಲದ ಹೆಣ್ಣುಮಕ್ಕಳು ಪರದಾಡುವಂತಹ ಪರಿಸ್ಥಿತಿಯನ್ನು ಎದುರಾಗಿದೆ. ಕೊರೊನಾದಿಂದಾಗಿ ಒಂದು ಹೊತ್ತಿನ ಊಟ ಸಹ ಸಿಗುವುದು ಕಷ್ಟವಾಗಿದೆ. ಜೊತೆಗೆ ಅಡುಗೆ ಅನಿಲ ಸರಬರಾಜು ಕೊರತೆಯಿಂದ ಮನೆಯಲ್ಲಿರುವ ಅಲ್ಪ ಸ್ವಲ್ಪ ಬೇಳೆಯನ್ನು ಬೇಯಿಸಲಾಗುತ್ತಿಲ್ಲ. ಹಾಗೂ ಎಲ್​ಪಿಜಿ ಗ್ಯಾಸ್ ಬೆಲೆ ಸಹ ಏರಿಕೆಯಾಗಿದೆ. ಮುಂದೊಮ್ಮೆ ಅಡುಗೆ ಅನಿಲಕ್ಕೂ ಕಂಟಕ ಎದುರಾಗುವ ಭೀತಿ ಉಂಟಾಗಿದೆ. ಅಲ್ಲದೆ ದೇಶದಲ್ಲಿ ಇಂಧನ ಬೆಲೆ […]

ಮೊದಲೇ ಕೊರೊನಾ ಸಂಕಷ್ಟ, ಅದರ ಮಧ್ಯೆ ಅಡುಗೆ ಅನಿಲಕ್ಕೂ ಕಂಟಕ ಎದುರಾಯ್ತಾ?
ಆಯೇಷಾ ಬಾನು
| Edited By: |

Updated on: Jun 29, 2020 | 2:52 PM

Share

ದೆಹಲಿ: ಕೊರೊನಾ ದೇಶದ ಜನರನ್ನು ಹಿಂಡಿ ಹಿಪ್ಪೆ ಮಾಡಿದೆ. ಇದರ ನಡುವೆ ಈಗ ಅಡುಗೆ ಅನಿಲದ ಸಮಸ್ಯೆ ಎದುರಾಗಿದೆ. ಅಡುಗೆ ಮಾಡಲು ಅನಿಲವಿಲ್ಲದ ಹೆಣ್ಣುಮಕ್ಕಳು ಪರದಾಡುವಂತಹ ಪರಿಸ್ಥಿತಿಯನ್ನು ಎದುರಾಗಿದೆ.

ಕೊರೊನಾದಿಂದಾಗಿ ಒಂದು ಹೊತ್ತಿನ ಊಟ ಸಹ ಸಿಗುವುದು ಕಷ್ಟವಾಗಿದೆ. ಜೊತೆಗೆ ಅಡುಗೆ ಅನಿಲ ಸರಬರಾಜು ಕೊರತೆಯಿಂದ ಮನೆಯಲ್ಲಿರುವ ಅಲ್ಪ ಸ್ವಲ್ಪ ಬೇಳೆಯನ್ನು ಬೇಯಿಸಲಾಗುತ್ತಿಲ್ಲ. ಹಾಗೂ ಎಲ್​ಪಿಜಿ ಗ್ಯಾಸ್ ಬೆಲೆ ಸಹ ಏರಿಕೆಯಾಗಿದೆ. ಮುಂದೊಮ್ಮೆ ಅಡುಗೆ ಅನಿಲಕ್ಕೂ ಕಂಟಕ ಎದುರಾಗುವ ಭೀತಿ ಉಂಟಾಗಿದೆ.

ಅಲ್ಲದೆ ದೇಶದಲ್ಲಿ ಇಂಧನ ಬೆಲೆ ಸಹ ಏರಿಕೆಯಾಗುತ್ತಿದೆ. ಆದರೆ ಜಮ್ಮು ಕಾಶ್ಮಿರದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ನಿರ್ದೇಶಕ ಇದನ್ನು ತಳ್ಳಿ ಹಾಕಿದ್ದಾರೆ. ನಮ್ಮಲ್ಲಿ ಸಾಕಷ್ಟು ಎಲ್‌ಪಿಜಿ ಸಿಲಿಂಡರ್‌ಗಳಿವೆ. ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?