AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲೇ ಕೊರೊನಾ ಸಂಕಷ್ಟ, ಅದರ ಮಧ್ಯೆ ಅಡುಗೆ ಅನಿಲಕ್ಕೂ ಕಂಟಕ ಎದುರಾಯ್ತಾ?

ದೆಹಲಿ: ಕೊರೊನಾ ದೇಶದ ಜನರನ್ನು ಹಿಂಡಿ ಹಿಪ್ಪೆ ಮಾಡಿದೆ. ಇದರ ನಡುವೆ ಈಗ ಅಡುಗೆ ಅನಿಲದ ಸಮಸ್ಯೆ ಎದುರಾಗಿದೆ. ಅಡುಗೆ ಮಾಡಲು ಅನಿಲವಿಲ್ಲದ ಹೆಣ್ಣುಮಕ್ಕಳು ಪರದಾಡುವಂತಹ ಪರಿಸ್ಥಿತಿಯನ್ನು ಎದುರಾಗಿದೆ. ಕೊರೊನಾದಿಂದಾಗಿ ಒಂದು ಹೊತ್ತಿನ ಊಟ ಸಹ ಸಿಗುವುದು ಕಷ್ಟವಾಗಿದೆ. ಜೊತೆಗೆ ಅಡುಗೆ ಅನಿಲ ಸರಬರಾಜು ಕೊರತೆಯಿಂದ ಮನೆಯಲ್ಲಿರುವ ಅಲ್ಪ ಸ್ವಲ್ಪ ಬೇಳೆಯನ್ನು ಬೇಯಿಸಲಾಗುತ್ತಿಲ್ಲ. ಹಾಗೂ ಎಲ್​ಪಿಜಿ ಗ್ಯಾಸ್ ಬೆಲೆ ಸಹ ಏರಿಕೆಯಾಗಿದೆ. ಮುಂದೊಮ್ಮೆ ಅಡುಗೆ ಅನಿಲಕ್ಕೂ ಕಂಟಕ ಎದುರಾಗುವ ಭೀತಿ ಉಂಟಾಗಿದೆ. ಅಲ್ಲದೆ ದೇಶದಲ್ಲಿ ಇಂಧನ ಬೆಲೆ […]

ಮೊದಲೇ ಕೊರೊನಾ ಸಂಕಷ್ಟ, ಅದರ ಮಧ್ಯೆ ಅಡುಗೆ ಅನಿಲಕ್ಕೂ ಕಂಟಕ ಎದುರಾಯ್ತಾ?
ಆಯೇಷಾ ಬಾನು
| Edited By: |

Updated on: Jun 29, 2020 | 2:52 PM

Share

ದೆಹಲಿ: ಕೊರೊನಾ ದೇಶದ ಜನರನ್ನು ಹಿಂಡಿ ಹಿಪ್ಪೆ ಮಾಡಿದೆ. ಇದರ ನಡುವೆ ಈಗ ಅಡುಗೆ ಅನಿಲದ ಸಮಸ್ಯೆ ಎದುರಾಗಿದೆ. ಅಡುಗೆ ಮಾಡಲು ಅನಿಲವಿಲ್ಲದ ಹೆಣ್ಣುಮಕ್ಕಳು ಪರದಾಡುವಂತಹ ಪರಿಸ್ಥಿತಿಯನ್ನು ಎದುರಾಗಿದೆ.

ಕೊರೊನಾದಿಂದಾಗಿ ಒಂದು ಹೊತ್ತಿನ ಊಟ ಸಹ ಸಿಗುವುದು ಕಷ್ಟವಾಗಿದೆ. ಜೊತೆಗೆ ಅಡುಗೆ ಅನಿಲ ಸರಬರಾಜು ಕೊರತೆಯಿಂದ ಮನೆಯಲ್ಲಿರುವ ಅಲ್ಪ ಸ್ವಲ್ಪ ಬೇಳೆಯನ್ನು ಬೇಯಿಸಲಾಗುತ್ತಿಲ್ಲ. ಹಾಗೂ ಎಲ್​ಪಿಜಿ ಗ್ಯಾಸ್ ಬೆಲೆ ಸಹ ಏರಿಕೆಯಾಗಿದೆ. ಮುಂದೊಮ್ಮೆ ಅಡುಗೆ ಅನಿಲಕ್ಕೂ ಕಂಟಕ ಎದುರಾಗುವ ಭೀತಿ ಉಂಟಾಗಿದೆ.

ಅಲ್ಲದೆ ದೇಶದಲ್ಲಿ ಇಂಧನ ಬೆಲೆ ಸಹ ಏರಿಕೆಯಾಗುತ್ತಿದೆ. ಆದರೆ ಜಮ್ಮು ಕಾಶ್ಮಿರದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ನಿರ್ದೇಶಕ ಇದನ್ನು ತಳ್ಳಿ ಹಾಕಿದ್ದಾರೆ. ನಮ್ಮಲ್ಲಿ ಸಾಕಷ್ಟು ಎಲ್‌ಪಿಜಿ ಸಿಲಿಂಡರ್‌ಗಳಿವೆ. ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ