AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲೇ ಕೊರೊನಾ ಸಂಕಷ್ಟ, ಅದರ ಮಧ್ಯೆ ಅಡುಗೆ ಅನಿಲಕ್ಕೂ ಕಂಟಕ ಎದುರಾಯ್ತಾ?

ದೆಹಲಿ: ಕೊರೊನಾ ದೇಶದ ಜನರನ್ನು ಹಿಂಡಿ ಹಿಪ್ಪೆ ಮಾಡಿದೆ. ಇದರ ನಡುವೆ ಈಗ ಅಡುಗೆ ಅನಿಲದ ಸಮಸ್ಯೆ ಎದುರಾಗಿದೆ. ಅಡುಗೆ ಮಾಡಲು ಅನಿಲವಿಲ್ಲದ ಹೆಣ್ಣುಮಕ್ಕಳು ಪರದಾಡುವಂತಹ ಪರಿಸ್ಥಿತಿಯನ್ನು ಎದುರಾಗಿದೆ. ಕೊರೊನಾದಿಂದಾಗಿ ಒಂದು ಹೊತ್ತಿನ ಊಟ ಸಹ ಸಿಗುವುದು ಕಷ್ಟವಾಗಿದೆ. ಜೊತೆಗೆ ಅಡುಗೆ ಅನಿಲ ಸರಬರಾಜು ಕೊರತೆಯಿಂದ ಮನೆಯಲ್ಲಿರುವ ಅಲ್ಪ ಸ್ವಲ್ಪ ಬೇಳೆಯನ್ನು ಬೇಯಿಸಲಾಗುತ್ತಿಲ್ಲ. ಹಾಗೂ ಎಲ್​ಪಿಜಿ ಗ್ಯಾಸ್ ಬೆಲೆ ಸಹ ಏರಿಕೆಯಾಗಿದೆ. ಮುಂದೊಮ್ಮೆ ಅಡುಗೆ ಅನಿಲಕ್ಕೂ ಕಂಟಕ ಎದುರಾಗುವ ಭೀತಿ ಉಂಟಾಗಿದೆ. ಅಲ್ಲದೆ ದೇಶದಲ್ಲಿ ಇಂಧನ ಬೆಲೆ […]

ಮೊದಲೇ ಕೊರೊನಾ ಸಂಕಷ್ಟ, ಅದರ ಮಧ್ಯೆ ಅಡುಗೆ ಅನಿಲಕ್ಕೂ ಕಂಟಕ ಎದುರಾಯ್ತಾ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jun 29, 2020 | 2:52 PM

Share

ದೆಹಲಿ: ಕೊರೊನಾ ದೇಶದ ಜನರನ್ನು ಹಿಂಡಿ ಹಿಪ್ಪೆ ಮಾಡಿದೆ. ಇದರ ನಡುವೆ ಈಗ ಅಡುಗೆ ಅನಿಲದ ಸಮಸ್ಯೆ ಎದುರಾಗಿದೆ. ಅಡುಗೆ ಮಾಡಲು ಅನಿಲವಿಲ್ಲದ ಹೆಣ್ಣುಮಕ್ಕಳು ಪರದಾಡುವಂತಹ ಪರಿಸ್ಥಿತಿಯನ್ನು ಎದುರಾಗಿದೆ.

ಕೊರೊನಾದಿಂದಾಗಿ ಒಂದು ಹೊತ್ತಿನ ಊಟ ಸಹ ಸಿಗುವುದು ಕಷ್ಟವಾಗಿದೆ. ಜೊತೆಗೆ ಅಡುಗೆ ಅನಿಲ ಸರಬರಾಜು ಕೊರತೆಯಿಂದ ಮನೆಯಲ್ಲಿರುವ ಅಲ್ಪ ಸ್ವಲ್ಪ ಬೇಳೆಯನ್ನು ಬೇಯಿಸಲಾಗುತ್ತಿಲ್ಲ. ಹಾಗೂ ಎಲ್​ಪಿಜಿ ಗ್ಯಾಸ್ ಬೆಲೆ ಸಹ ಏರಿಕೆಯಾಗಿದೆ. ಮುಂದೊಮ್ಮೆ ಅಡುಗೆ ಅನಿಲಕ್ಕೂ ಕಂಟಕ ಎದುರಾಗುವ ಭೀತಿ ಉಂಟಾಗಿದೆ.

ಅಲ್ಲದೆ ದೇಶದಲ್ಲಿ ಇಂಧನ ಬೆಲೆ ಸಹ ಏರಿಕೆಯಾಗುತ್ತಿದೆ. ಆದರೆ ಜಮ್ಮು ಕಾಶ್ಮಿರದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ನಿರ್ದೇಶಕ ಇದನ್ನು ತಳ್ಳಿ ಹಾಕಿದ್ದಾರೆ. ನಮ್ಮಲ್ಲಿ ಸಾಕಷ್ಟು ಎಲ್‌ಪಿಜಿ ಸಿಲಿಂಡರ್‌ಗಳಿವೆ. ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?