ಮೊದಲೇ ಕೊರೊನಾ ಸಂಕಷ್ಟ, ಅದರ ಮಧ್ಯೆ ಅಡುಗೆ ಅನಿಲಕ್ಕೂ ಕಂಟಕ ಎದುರಾಯ್ತಾ?

ದೆಹಲಿ: ಕೊರೊನಾ ದೇಶದ ಜನರನ್ನು ಹಿಂಡಿ ಹಿಪ್ಪೆ ಮಾಡಿದೆ. ಇದರ ನಡುವೆ ಈಗ ಅಡುಗೆ ಅನಿಲದ ಸಮಸ್ಯೆ ಎದುರಾಗಿದೆ. ಅಡುಗೆ ಮಾಡಲು ಅನಿಲವಿಲ್ಲದ ಹೆಣ್ಣುಮಕ್ಕಳು ಪರದಾಡುವಂತಹ ಪರಿಸ್ಥಿತಿಯನ್ನು ಎದುರಾಗಿದೆ. ಕೊರೊನಾದಿಂದಾಗಿ ಒಂದು ಹೊತ್ತಿನ ಊಟ ಸಹ ಸಿಗುವುದು ಕಷ್ಟವಾಗಿದೆ. ಜೊತೆಗೆ ಅಡುಗೆ ಅನಿಲ ಸರಬರಾಜು ಕೊರತೆಯಿಂದ ಮನೆಯಲ್ಲಿರುವ ಅಲ್ಪ ಸ್ವಲ್ಪ ಬೇಳೆಯನ್ನು ಬೇಯಿಸಲಾಗುತ್ತಿಲ್ಲ. ಹಾಗೂ ಎಲ್​ಪಿಜಿ ಗ್ಯಾಸ್ ಬೆಲೆ ಸಹ ಏರಿಕೆಯಾಗಿದೆ. ಮುಂದೊಮ್ಮೆ ಅಡುಗೆ ಅನಿಲಕ್ಕೂ ಕಂಟಕ ಎದುರಾಗುವ ಭೀತಿ ಉಂಟಾಗಿದೆ. ಅಲ್ಲದೆ ದೇಶದಲ್ಲಿ ಇಂಧನ ಬೆಲೆ […]

ಮೊದಲೇ ಕೊರೊನಾ ಸಂಕಷ್ಟ, ಅದರ ಮಧ್ಯೆ ಅಡುಗೆ ಅನಿಲಕ್ಕೂ ಕಂಟಕ ಎದುರಾಯ್ತಾ?
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Jun 29, 2020 | 2:52 PM

ದೆಹಲಿ: ಕೊರೊನಾ ದೇಶದ ಜನರನ್ನು ಹಿಂಡಿ ಹಿಪ್ಪೆ ಮಾಡಿದೆ. ಇದರ ನಡುವೆ ಈಗ ಅಡುಗೆ ಅನಿಲದ ಸಮಸ್ಯೆ ಎದುರಾಗಿದೆ. ಅಡುಗೆ ಮಾಡಲು ಅನಿಲವಿಲ್ಲದ ಹೆಣ್ಣುಮಕ್ಕಳು ಪರದಾಡುವಂತಹ ಪರಿಸ್ಥಿತಿಯನ್ನು ಎದುರಾಗಿದೆ.

ಕೊರೊನಾದಿಂದಾಗಿ ಒಂದು ಹೊತ್ತಿನ ಊಟ ಸಹ ಸಿಗುವುದು ಕಷ್ಟವಾಗಿದೆ. ಜೊತೆಗೆ ಅಡುಗೆ ಅನಿಲ ಸರಬರಾಜು ಕೊರತೆಯಿಂದ ಮನೆಯಲ್ಲಿರುವ ಅಲ್ಪ ಸ್ವಲ್ಪ ಬೇಳೆಯನ್ನು ಬೇಯಿಸಲಾಗುತ್ತಿಲ್ಲ. ಹಾಗೂ ಎಲ್​ಪಿಜಿ ಗ್ಯಾಸ್ ಬೆಲೆ ಸಹ ಏರಿಕೆಯಾಗಿದೆ. ಮುಂದೊಮ್ಮೆ ಅಡುಗೆ ಅನಿಲಕ್ಕೂ ಕಂಟಕ ಎದುರಾಗುವ ಭೀತಿ ಉಂಟಾಗಿದೆ.

ಅಲ್ಲದೆ ದೇಶದಲ್ಲಿ ಇಂಧನ ಬೆಲೆ ಸಹ ಏರಿಕೆಯಾಗುತ್ತಿದೆ. ಆದರೆ ಜಮ್ಮು ಕಾಶ್ಮಿರದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ನಿರ್ದೇಶಕ ಇದನ್ನು ತಳ್ಳಿ ಹಾಕಿದ್ದಾರೆ. ನಮ್ಮಲ್ಲಿ ಸಾಕಷ್ಟು ಎಲ್‌ಪಿಜಿ ಸಿಲಿಂಡರ್‌ಗಳಿವೆ. ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us