AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur: ಸರ್ಕಾರಿ ಅಧಿಕಾರಿಯ ನಿವಾಸದ ಮೇಲೆ ಗುಂಡಿನ ದಾಳಿ

ಮಣಿಪುರದಲ್ಲಿ ಸರ್ಕಾರಿ ಅಧಿಕಾರಿ ನಿವಾಸದ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಇಂಫಾಲ್ ವೆಸ್ಟ್‌ನ ಸಿಂಗ್‌ಜಮೀ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ 10.30ರ ಸುಮಾರಿಗೆ ಈ ಘಟನೆ ನಡೆದಿದೆ. ದಾಳಿಯನ್ನು ಏಕೆ ಮಾಡಲಾಗಿದೆ ಮತ್ತು ಯಾರು ದಾಳಿ ಮಾಡುತ್ತಿದ್ದಾರೆಂದು ನನಗೆ ಇನ್ನೂ ಗೊಂದಲವಿದೆ ಎಂದು ರಾಬರ್ಟ್​ಸನ್​ ಹೇಳಿದ್ದಾರೆ. ಯಾವುದೇ ವ್ಯಕ್ತಿ ಅಥವಾ ಯಾವುದೇ ಸಂಘಟನೆಯಿಂದ ಬೆದರಿಕೆ ಸಂದೇಶವಾಗಲಿ ನೇರ ಬೆದರಿಕೆಯಾಗಲಿ ಯಾವುದೂ ಬಂದಿಲ್ಲ ಎಂದರು.

Manipur: ಸರ್ಕಾರಿ ಅಧಿಕಾರಿಯ ನಿವಾಸದ ಮೇಲೆ ಗುಂಡಿನ ದಾಳಿ
ನಯನಾ ರಾಜೀವ್
|

Updated on: Jul 25, 2024 | 2:28 PM

Share

ಮಣಿಪುರ ಗ್ರಾಹಕ ವ್ಯವಹಾರಗಳ ಆಹಾರ ಮತ್ತು ಸಾರ್ವಜನಿಕ ವಿತರಣಾ (ಸಿಎಎಫ್ ಮತ್ತು ಪಿಡಿ) ನಿರ್ದೇಶಕರ ನಿವಾಸದ ಮೇಲೆ ಅಪರಿಚಿತ ದಾಳಿಕೋರರು ಗುಂಡಿನ ದಾಳಿ ನಡೆಸಿದ್ದು, ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇಂಫಾಲ್ ವೆಸ್ಟ್‌ನ ಸಿಂಗ್‌ಜಮೀ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ 10.30ರ ಸುಮಾರಿಗೆ ಈ ಘಟನೆ ನಡೆದಿದೆ. ದಾಳಿಯನ್ನು ಏಕೆ ಮಾಡಲಾಗಿದೆ ಮತ್ತು ಯಾರು ದಾಳಿ ಮಾಡುತ್ತಿದ್ದಾರೆಂದು ನನಗೆ ಇನ್ನೂ ಗೊಂದಲವಿದೆ ಎಂದು ರಾಬರ್ಟ್​ಸನ್​ ಹೇಳಿದ್ದಾರೆ.

ಯಾವುದೇ ವ್ಯಕ್ತಿ ಅಥವಾ ಯಾವುದೇ ಸಂಘಟನೆಯಿಂದ ಬೆದರಿಕೆ ಸಂದೇಶವಾಗಲಿ ನೇರ ಬೆದರಿಕೆಯಾಗಲಿ ಯಾವುದೂ ಬಂದಿಲ್ಲ ಎಂದರು. ಇಬ್ಬರು ದುಷ್ಕರ್ಮಿಗಳು ನಿವಾಸದ ಮೇಲೆ 4-5 ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಘಟನೆಯ ನಂತರ ಇಬ್ಬರೂ ಪರಾರಿಯಾಗಿದ್ದಾರೆ.

ದಾಳಿಯಲ್ಲಿ ನಿವಾಸದ ಹೊರಗೆ ನಿಲ್ಲಿಸಿದ್ದ ಬಿಳಿ ಬಣ್ಣದ ಆಲ್ಟೊ ಕಾರಿನ ಮೇಲೆ 4-5 ಗುಂಡುಗಳ ಗುರುತುಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಸಿಂಗ್‌ಜಮೈ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು