AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್ಸ್​ಗೆ ಸೇನೆಯಿಂದ ಪುಷ್ಪವೃಷ್ಟಿ

ದೆಹಲಿ: ಹಗಲು ರಾತ್ರಿಯೆನ್ನದೆ ದೇಶಾದ್ಯಂತ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಗೌರವ ಸಲ್ಲಿಸಲು ಭಾರತೀಯ ವಾಯುಸೇನೆ ಸಜ್ಜಾಗಿದೆ. ಭಾರತೀಯ ವಾಯುಪಡೆ ಸುಖೋಯ್, ಮಿಗ್-29, ಜಾಗ್ವಾರ್ ಯುದ್ಧ ವಿಮಾನಗಳು ಇಂದು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಮೇಲೆ ಹೂವಿನ ಸುರಿಮಳೆ ಗೈದಿವೆ. ದೆಹಲಿ ಪೊಲೀಸ್ ಸ್ಮಾರಕಕ್ಕೆ ವಾಯುಪಡೆ ಹೆಲಿಕಾಪ್ಟರ್ ಮೂಲಕ ಪುಷ್ಪನಮನ ಸಲ್ಲಿಸಿದೆ. ಜಮ್ಮು-ಕಾಶ್ಮೀರ, ದೆಹಲಿ, ಮುಂಬೈ, ಗೋವಾ, ಬೆಂಗಳೂರು, ಲಖನೌ, ಕೊಚ್ಚಿ ಸೇರಿದಂತೆ ದೇಶಾದ್ಯಂತ ದಣಿವರಿಯದ ವೈದ್ಯಕೀಯ ಸಿಬ್ಬಂದಿಗೆ ಭೂಸೇನೆ, ವಾಯುಸೇನೆ, ನೌಕಾಸೇನೆಯಿಂದ ಗೌರವ ವಂದನೆ […]

ಕೊರೊನಾ ವಾರಿಯರ್ಸ್​ಗೆ ಸೇನೆಯಿಂದ ಪುಷ್ಪವೃಷ್ಟಿ
ಸಾಧು ಶ್ರೀನಾಥ್​
|

Updated on:May 03, 2020 | 11:15 AM

Share

ದೆಹಲಿ: ಹಗಲು ರಾತ್ರಿಯೆನ್ನದೆ ದೇಶಾದ್ಯಂತ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಗೌರವ ಸಲ್ಲಿಸಲು ಭಾರತೀಯ ವಾಯುಸೇನೆ ಸಜ್ಜಾಗಿದೆ. ಭಾರತೀಯ ವಾಯುಪಡೆ ಸುಖೋಯ್, ಮಿಗ್-29, ಜಾಗ್ವಾರ್ ಯುದ್ಧ ವಿಮಾನಗಳು ಇಂದು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಮೇಲೆ ಹೂವಿನ ಸುರಿಮಳೆ ಗೈದಿವೆ.

ದೆಹಲಿ ಪೊಲೀಸ್ ಸ್ಮಾರಕಕ್ಕೆ ವಾಯುಪಡೆ ಹೆಲಿಕಾಪ್ಟರ್ ಮೂಲಕ ಪುಷ್ಪನಮನ ಸಲ್ಲಿಸಿದೆ. ಜಮ್ಮು-ಕಾಶ್ಮೀರ, ದೆಹಲಿ, ಮುಂಬೈ, ಗೋವಾ, ಬೆಂಗಳೂರು, ಲಖನೌ, ಕೊಚ್ಚಿ ಸೇರಿದಂತೆ ದೇಶಾದ್ಯಂತ ದಣಿವರಿಯದ ವೈದ್ಯಕೀಯ ಸಿಬ್ಬಂದಿಗೆ ಭೂಸೇನೆ, ವಾಯುಸೇನೆ, ನೌಕಾಸೇನೆಯಿಂದ ಗೌರವ ವಂದನೆ ನೆರವೇರಿದೆ.

ವಿಕ್ಟೋರಿಯ ಆಸ್ಪತ್ರೆಯಲ್ಲಿ ಹೂಮಳೆ: ಬೆಂಗಳೂರಿನ ವಿಕ್ಟೋರಿಯ, ಕಮಾಂಡೋ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಮೇಲೆ ಸೇನಾಪಡೆಯಿಂದ ಪುಷ್ಪವೃಷ್ಟಿಯಾಗಿದೆ. ದೇಶದಿಂದ ಕೊರೊನಾ ಸೋಂಕನ್ನು ಹೊಡೆದೋಡಿಸಲು ಪಣ ತೊಟ್ಟು ನಿಂತ ಕೊರೊನಾ ವಾರಿಯರ್ಸ್ ಮೇಲೆ ದೇಶದ ಅನೇಕ ಭಾಗಗಳಲ್ಲಿ ಹೂವಿನ ಸುರಿಮಳೆ ಸುರಿಸುವ ಮೂಲಕ ಗೌರವ ಅರ್ಪಿಸಲಾಗುತ್ತಿದೆ. ಸೇನೆಯ ವಂದನೆಗೆ ವೈದ್ಯಕೀಯ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.

Published On - 11:01 am, Sun, 3 May 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ