AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್ಸ್​ಗೆ ಸೇನೆಯಿಂದ ಪುಷ್ಪವೃಷ್ಟಿ

ದೆಹಲಿ: ಹಗಲು ರಾತ್ರಿಯೆನ್ನದೆ ದೇಶಾದ್ಯಂತ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಗೌರವ ಸಲ್ಲಿಸಲು ಭಾರತೀಯ ವಾಯುಸೇನೆ ಸಜ್ಜಾಗಿದೆ. ಭಾರತೀಯ ವಾಯುಪಡೆ ಸುಖೋಯ್, ಮಿಗ್-29, ಜಾಗ್ವಾರ್ ಯುದ್ಧ ವಿಮಾನಗಳು ಇಂದು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಮೇಲೆ ಹೂವಿನ ಸುರಿಮಳೆ ಗೈದಿವೆ. ದೆಹಲಿ ಪೊಲೀಸ್ ಸ್ಮಾರಕಕ್ಕೆ ವಾಯುಪಡೆ ಹೆಲಿಕಾಪ್ಟರ್ ಮೂಲಕ ಪುಷ್ಪನಮನ ಸಲ್ಲಿಸಿದೆ. ಜಮ್ಮು-ಕಾಶ್ಮೀರ, ದೆಹಲಿ, ಮುಂಬೈ, ಗೋವಾ, ಬೆಂಗಳೂರು, ಲಖನೌ, ಕೊಚ್ಚಿ ಸೇರಿದಂತೆ ದೇಶಾದ್ಯಂತ ದಣಿವರಿಯದ ವೈದ್ಯಕೀಯ ಸಿಬ್ಬಂದಿಗೆ ಭೂಸೇನೆ, ವಾಯುಸೇನೆ, ನೌಕಾಸೇನೆಯಿಂದ ಗೌರವ ವಂದನೆ […]

ಕೊರೊನಾ ವಾರಿಯರ್ಸ್​ಗೆ ಸೇನೆಯಿಂದ ಪುಷ್ಪವೃಷ್ಟಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 03, 2020 | 11:15 AM

Share

ದೆಹಲಿ: ಹಗಲು ರಾತ್ರಿಯೆನ್ನದೆ ದೇಶಾದ್ಯಂತ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಗೌರವ ಸಲ್ಲಿಸಲು ಭಾರತೀಯ ವಾಯುಸೇನೆ ಸಜ್ಜಾಗಿದೆ. ಭಾರತೀಯ ವಾಯುಪಡೆ ಸುಖೋಯ್, ಮಿಗ್-29, ಜಾಗ್ವಾರ್ ಯುದ್ಧ ವಿಮಾನಗಳು ಇಂದು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಮೇಲೆ ಹೂವಿನ ಸುರಿಮಳೆ ಗೈದಿವೆ.

ದೆಹಲಿ ಪೊಲೀಸ್ ಸ್ಮಾರಕಕ್ಕೆ ವಾಯುಪಡೆ ಹೆಲಿಕಾಪ್ಟರ್ ಮೂಲಕ ಪುಷ್ಪನಮನ ಸಲ್ಲಿಸಿದೆ. ಜಮ್ಮು-ಕಾಶ್ಮೀರ, ದೆಹಲಿ, ಮುಂಬೈ, ಗೋವಾ, ಬೆಂಗಳೂರು, ಲಖನೌ, ಕೊಚ್ಚಿ ಸೇರಿದಂತೆ ದೇಶಾದ್ಯಂತ ದಣಿವರಿಯದ ವೈದ್ಯಕೀಯ ಸಿಬ್ಬಂದಿಗೆ ಭೂಸೇನೆ, ವಾಯುಸೇನೆ, ನೌಕಾಸೇನೆಯಿಂದ ಗೌರವ ವಂದನೆ ನೆರವೇರಿದೆ.

ವಿಕ್ಟೋರಿಯ ಆಸ್ಪತ್ರೆಯಲ್ಲಿ ಹೂಮಳೆ: ಬೆಂಗಳೂರಿನ ವಿಕ್ಟೋರಿಯ, ಕಮಾಂಡೋ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಮೇಲೆ ಸೇನಾಪಡೆಯಿಂದ ಪುಷ್ಪವೃಷ್ಟಿಯಾಗಿದೆ. ದೇಶದಿಂದ ಕೊರೊನಾ ಸೋಂಕನ್ನು ಹೊಡೆದೋಡಿಸಲು ಪಣ ತೊಟ್ಟು ನಿಂತ ಕೊರೊನಾ ವಾರಿಯರ್ಸ್ ಮೇಲೆ ದೇಶದ ಅನೇಕ ಭಾಗಗಳಲ್ಲಿ ಹೂವಿನ ಸುರಿಮಳೆ ಸುರಿಸುವ ಮೂಲಕ ಗೌರವ ಅರ್ಪಿಸಲಾಗುತ್ತಿದೆ. ಸೇನೆಯ ವಂದನೆಗೆ ವೈದ್ಯಕೀಯ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.

Published On - 11:01 am, Sun, 3 May 20

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ