AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್ಸ್​ಗೆ ಸೇನೆಯಿಂದ ಪುಷ್ಪವೃಷ್ಟಿ

ದೆಹಲಿ: ಹಗಲು ರಾತ್ರಿಯೆನ್ನದೆ ದೇಶಾದ್ಯಂತ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಗೌರವ ಸಲ್ಲಿಸಲು ಭಾರತೀಯ ವಾಯುಸೇನೆ ಸಜ್ಜಾಗಿದೆ. ಭಾರತೀಯ ವಾಯುಪಡೆ ಸುಖೋಯ್, ಮಿಗ್-29, ಜಾಗ್ವಾರ್ ಯುದ್ಧ ವಿಮಾನಗಳು ಇಂದು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಮೇಲೆ ಹೂವಿನ ಸುರಿಮಳೆ ಗೈದಿವೆ. ದೆಹಲಿ ಪೊಲೀಸ್ ಸ್ಮಾರಕಕ್ಕೆ ವಾಯುಪಡೆ ಹೆಲಿಕಾಪ್ಟರ್ ಮೂಲಕ ಪುಷ್ಪನಮನ ಸಲ್ಲಿಸಿದೆ. ಜಮ್ಮು-ಕಾಶ್ಮೀರ, ದೆಹಲಿ, ಮುಂಬೈ, ಗೋವಾ, ಬೆಂಗಳೂರು, ಲಖನೌ, ಕೊಚ್ಚಿ ಸೇರಿದಂತೆ ದೇಶಾದ್ಯಂತ ದಣಿವರಿಯದ ವೈದ್ಯಕೀಯ ಸಿಬ್ಬಂದಿಗೆ ಭೂಸೇನೆ, ವಾಯುಸೇನೆ, ನೌಕಾಸೇನೆಯಿಂದ ಗೌರವ ವಂದನೆ […]

ಕೊರೊನಾ ವಾರಿಯರ್ಸ್​ಗೆ ಸೇನೆಯಿಂದ ಪುಷ್ಪವೃಷ್ಟಿ
ಸಾಧು ಶ್ರೀನಾಥ್​
|

Updated on:May 03, 2020 | 11:15 AM

Share

ದೆಹಲಿ: ಹಗಲು ರಾತ್ರಿಯೆನ್ನದೆ ದೇಶಾದ್ಯಂತ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಗೌರವ ಸಲ್ಲಿಸಲು ಭಾರತೀಯ ವಾಯುಸೇನೆ ಸಜ್ಜಾಗಿದೆ. ಭಾರತೀಯ ವಾಯುಪಡೆ ಸುಖೋಯ್, ಮಿಗ್-29, ಜಾಗ್ವಾರ್ ಯುದ್ಧ ವಿಮಾನಗಳು ಇಂದು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಮೇಲೆ ಹೂವಿನ ಸುರಿಮಳೆ ಗೈದಿವೆ.

ದೆಹಲಿ ಪೊಲೀಸ್ ಸ್ಮಾರಕಕ್ಕೆ ವಾಯುಪಡೆ ಹೆಲಿಕಾಪ್ಟರ್ ಮೂಲಕ ಪುಷ್ಪನಮನ ಸಲ್ಲಿಸಿದೆ. ಜಮ್ಮು-ಕಾಶ್ಮೀರ, ದೆಹಲಿ, ಮುಂಬೈ, ಗೋವಾ, ಬೆಂಗಳೂರು, ಲಖನೌ, ಕೊಚ್ಚಿ ಸೇರಿದಂತೆ ದೇಶಾದ್ಯಂತ ದಣಿವರಿಯದ ವೈದ್ಯಕೀಯ ಸಿಬ್ಬಂದಿಗೆ ಭೂಸೇನೆ, ವಾಯುಸೇನೆ, ನೌಕಾಸೇನೆಯಿಂದ ಗೌರವ ವಂದನೆ ನೆರವೇರಿದೆ.

ವಿಕ್ಟೋರಿಯ ಆಸ್ಪತ್ರೆಯಲ್ಲಿ ಹೂಮಳೆ: ಬೆಂಗಳೂರಿನ ವಿಕ್ಟೋರಿಯ, ಕಮಾಂಡೋ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಮೇಲೆ ಸೇನಾಪಡೆಯಿಂದ ಪುಷ್ಪವೃಷ್ಟಿಯಾಗಿದೆ. ದೇಶದಿಂದ ಕೊರೊನಾ ಸೋಂಕನ್ನು ಹೊಡೆದೋಡಿಸಲು ಪಣ ತೊಟ್ಟು ನಿಂತ ಕೊರೊನಾ ವಾರಿಯರ್ಸ್ ಮೇಲೆ ದೇಶದ ಅನೇಕ ಭಾಗಗಳಲ್ಲಿ ಹೂವಿನ ಸುರಿಮಳೆ ಸುರಿಸುವ ಮೂಲಕ ಗೌರವ ಅರ್ಪಿಸಲಾಗುತ್ತಿದೆ. ಸೇನೆಯ ವಂದನೆಗೆ ವೈದ್ಯಕೀಯ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.

Published On - 11:01 am, Sun, 3 May 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ