AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್ಸ್​ಗೆ ಸೇನೆಯಿಂದ ಪುಷ್ಪವೃಷ್ಟಿ

ದೆಹಲಿ: ಹಗಲು ರಾತ್ರಿಯೆನ್ನದೆ ದೇಶಾದ್ಯಂತ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಗೌರವ ಸಲ್ಲಿಸಲು ಭಾರತೀಯ ವಾಯುಸೇನೆ ಸಜ್ಜಾಗಿದೆ. ಭಾರತೀಯ ವಾಯುಪಡೆ ಸುಖೋಯ್, ಮಿಗ್-29, ಜಾಗ್ವಾರ್ ಯುದ್ಧ ವಿಮಾನಗಳು ಇಂದು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಮೇಲೆ ಹೂವಿನ ಸುರಿಮಳೆ ಗೈದಿವೆ. ದೆಹಲಿ ಪೊಲೀಸ್ ಸ್ಮಾರಕಕ್ಕೆ ವಾಯುಪಡೆ ಹೆಲಿಕಾಪ್ಟರ್ ಮೂಲಕ ಪುಷ್ಪನಮನ ಸಲ್ಲಿಸಿದೆ. ಜಮ್ಮು-ಕಾಶ್ಮೀರ, ದೆಹಲಿ, ಮುಂಬೈ, ಗೋವಾ, ಬೆಂಗಳೂರು, ಲಖನೌ, ಕೊಚ್ಚಿ ಸೇರಿದಂತೆ ದೇಶಾದ್ಯಂತ ದಣಿವರಿಯದ ವೈದ್ಯಕೀಯ ಸಿಬ್ಬಂದಿಗೆ ಭೂಸೇನೆ, ವಾಯುಸೇನೆ, ನೌಕಾಸೇನೆಯಿಂದ ಗೌರವ ವಂದನೆ […]

ಕೊರೊನಾ ವಾರಿಯರ್ಸ್​ಗೆ ಸೇನೆಯಿಂದ ಪುಷ್ಪವೃಷ್ಟಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 03, 2020 | 11:15 AM

Share

ದೆಹಲಿ: ಹಗಲು ರಾತ್ರಿಯೆನ್ನದೆ ದೇಶಾದ್ಯಂತ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಗೌರವ ಸಲ್ಲಿಸಲು ಭಾರತೀಯ ವಾಯುಸೇನೆ ಸಜ್ಜಾಗಿದೆ. ಭಾರತೀಯ ವಾಯುಪಡೆ ಸುಖೋಯ್, ಮಿಗ್-29, ಜಾಗ್ವಾರ್ ಯುದ್ಧ ವಿಮಾನಗಳು ಇಂದು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಮೇಲೆ ಹೂವಿನ ಸುರಿಮಳೆ ಗೈದಿವೆ.

ದೆಹಲಿ ಪೊಲೀಸ್ ಸ್ಮಾರಕಕ್ಕೆ ವಾಯುಪಡೆ ಹೆಲಿಕಾಪ್ಟರ್ ಮೂಲಕ ಪುಷ್ಪನಮನ ಸಲ್ಲಿಸಿದೆ. ಜಮ್ಮು-ಕಾಶ್ಮೀರ, ದೆಹಲಿ, ಮುಂಬೈ, ಗೋವಾ, ಬೆಂಗಳೂರು, ಲಖನೌ, ಕೊಚ್ಚಿ ಸೇರಿದಂತೆ ದೇಶಾದ್ಯಂತ ದಣಿವರಿಯದ ವೈದ್ಯಕೀಯ ಸಿಬ್ಬಂದಿಗೆ ಭೂಸೇನೆ, ವಾಯುಸೇನೆ, ನೌಕಾಸೇನೆಯಿಂದ ಗೌರವ ವಂದನೆ ನೆರವೇರಿದೆ.

ವಿಕ್ಟೋರಿಯ ಆಸ್ಪತ್ರೆಯಲ್ಲಿ ಹೂಮಳೆ: ಬೆಂಗಳೂರಿನ ವಿಕ್ಟೋರಿಯ, ಕಮಾಂಡೋ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಮೇಲೆ ಸೇನಾಪಡೆಯಿಂದ ಪುಷ್ಪವೃಷ್ಟಿಯಾಗಿದೆ. ದೇಶದಿಂದ ಕೊರೊನಾ ಸೋಂಕನ್ನು ಹೊಡೆದೋಡಿಸಲು ಪಣ ತೊಟ್ಟು ನಿಂತ ಕೊರೊನಾ ವಾರಿಯರ್ಸ್ ಮೇಲೆ ದೇಶದ ಅನೇಕ ಭಾಗಗಳಲ್ಲಿ ಹೂವಿನ ಸುರಿಮಳೆ ಸುರಿಸುವ ಮೂಲಕ ಗೌರವ ಅರ್ಪಿಸಲಾಗುತ್ತಿದೆ. ಸೇನೆಯ ವಂದನೆಗೆ ವೈದ್ಯಕೀಯ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.

Published On - 11:01 am, Sun, 3 May 20

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ