AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್ಸ್​ಗೆ ಸೇನೆಯಿಂದ ಪುಷ್ಪವೃಷ್ಟಿ

ದೆಹಲಿ: ಹಗಲು ರಾತ್ರಿಯೆನ್ನದೆ ದೇಶಾದ್ಯಂತ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಗೌರವ ಸಲ್ಲಿಸಲು ಭಾರತೀಯ ವಾಯುಸೇನೆ ಸಜ್ಜಾಗಿದೆ. ಭಾರತೀಯ ವಾಯುಪಡೆ ಸುಖೋಯ್, ಮಿಗ್-29, ಜಾಗ್ವಾರ್ ಯುದ್ಧ ವಿಮಾನಗಳು ಇಂದು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಮೇಲೆ ಹೂವಿನ ಸುರಿಮಳೆ ಗೈದಿವೆ. ದೆಹಲಿ ಪೊಲೀಸ್ ಸ್ಮಾರಕಕ್ಕೆ ವಾಯುಪಡೆ ಹೆಲಿಕಾಪ್ಟರ್ ಮೂಲಕ ಪುಷ್ಪನಮನ ಸಲ್ಲಿಸಿದೆ. ಜಮ್ಮು-ಕಾಶ್ಮೀರ, ದೆಹಲಿ, ಮುಂಬೈ, ಗೋವಾ, ಬೆಂಗಳೂರು, ಲಖನೌ, ಕೊಚ್ಚಿ ಸೇರಿದಂತೆ ದೇಶಾದ್ಯಂತ ದಣಿವರಿಯದ ವೈದ್ಯಕೀಯ ಸಿಬ್ಬಂದಿಗೆ ಭೂಸೇನೆ, ವಾಯುಸೇನೆ, ನೌಕಾಸೇನೆಯಿಂದ ಗೌರವ ವಂದನೆ […]

ಕೊರೊನಾ ವಾರಿಯರ್ಸ್​ಗೆ ಸೇನೆಯಿಂದ ಪುಷ್ಪವೃಷ್ಟಿ
ಸಾಧು ಶ್ರೀನಾಥ್​
|

Updated on:May 03, 2020 | 11:15 AM

Share

ದೆಹಲಿ: ಹಗಲು ರಾತ್ರಿಯೆನ್ನದೆ ದೇಶಾದ್ಯಂತ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಗೌರವ ಸಲ್ಲಿಸಲು ಭಾರತೀಯ ವಾಯುಸೇನೆ ಸಜ್ಜಾಗಿದೆ. ಭಾರತೀಯ ವಾಯುಪಡೆ ಸುಖೋಯ್, ಮಿಗ್-29, ಜಾಗ್ವಾರ್ ಯುದ್ಧ ವಿಮಾನಗಳು ಇಂದು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಮೇಲೆ ಹೂವಿನ ಸುರಿಮಳೆ ಗೈದಿವೆ.

ದೆಹಲಿ ಪೊಲೀಸ್ ಸ್ಮಾರಕಕ್ಕೆ ವಾಯುಪಡೆ ಹೆಲಿಕಾಪ್ಟರ್ ಮೂಲಕ ಪುಷ್ಪನಮನ ಸಲ್ಲಿಸಿದೆ. ಜಮ್ಮು-ಕಾಶ್ಮೀರ, ದೆಹಲಿ, ಮುಂಬೈ, ಗೋವಾ, ಬೆಂಗಳೂರು, ಲಖನೌ, ಕೊಚ್ಚಿ ಸೇರಿದಂತೆ ದೇಶಾದ್ಯಂತ ದಣಿವರಿಯದ ವೈದ್ಯಕೀಯ ಸಿಬ್ಬಂದಿಗೆ ಭೂಸೇನೆ, ವಾಯುಸೇನೆ, ನೌಕಾಸೇನೆಯಿಂದ ಗೌರವ ವಂದನೆ ನೆರವೇರಿದೆ.

ವಿಕ್ಟೋರಿಯ ಆಸ್ಪತ್ರೆಯಲ್ಲಿ ಹೂಮಳೆ: ಬೆಂಗಳೂರಿನ ವಿಕ್ಟೋರಿಯ, ಕಮಾಂಡೋ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಮೇಲೆ ಸೇನಾಪಡೆಯಿಂದ ಪುಷ್ಪವೃಷ್ಟಿಯಾಗಿದೆ. ದೇಶದಿಂದ ಕೊರೊನಾ ಸೋಂಕನ್ನು ಹೊಡೆದೋಡಿಸಲು ಪಣ ತೊಟ್ಟು ನಿಂತ ಕೊರೊನಾ ವಾರಿಯರ್ಸ್ ಮೇಲೆ ದೇಶದ ಅನೇಕ ಭಾಗಗಳಲ್ಲಿ ಹೂವಿನ ಸುರಿಮಳೆ ಸುರಿಸುವ ಮೂಲಕ ಗೌರವ ಅರ್ಪಿಸಲಾಗುತ್ತಿದೆ. ಸೇನೆಯ ವಂದನೆಗೆ ವೈದ್ಯಕೀಯ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.

Published On - 11:01 am, Sun, 3 May 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್