AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shraddha Murder Case: ಅರಣ್ಯದಲ್ಲಿ ಪತ್ತೆಯಾದ ಅಸ್ಥಿ ಶ್ರದ್ಧಾಳದ್ದೇ : ಡಿಎನ್‌ಎ ವರದಿ

ದೆಹಲಿಯ ಮೆಹ್ರೌಲಿ ಪ್ರದೇಶದಲ್ಲಿ ಮತ್ತು ಗುರುಗ್ರಾಮ್‌ನಲ್ಲಿರುವ ಕಾಡಿನಲ್ಲಿ ಪೊಲೀಸರನ್ನು ಕರೆದೊಯ್ದ ಮೂಳೆಗಳು ನಿಜವಾಗಿಯೂ ಅವಳದೇ ಎಂದು ಡಿಎನ್‌ಎ ಪರೀಕ್ಷೆಯು ದೃಢಪಡಿಸಿದೆ.

Shraddha Murder Case: ಅರಣ್ಯದಲ್ಲಿ ಪತ್ತೆಯಾದ ಅಸ್ಥಿ ಶ್ರದ್ಧಾಳದ್ದೇ : ಡಿಎನ್‌ಎ ವರದಿ
ಅಫ್ತಾಬ್- ಶ್ರದ್ಧಾ
TV9 Web
| Edited By: |

Updated on:Dec 15, 2022 | 2:47 PM

Share

ದೆಹಲಿ: ಶ್ರದ್ಧಾ ವಾಲ್ಕರ್ ಕೊಲೆ ಪ್ರಕರಣದಲ್ಲಿ ಸಂಬಂಧಿದಂತೆ ಪೊಲೀಸರಿಗೆ ಪ್ರಮುಖ ಸುಳಿವು ಸಿಕ್ಕಿದೆ. ಅಫ್ತಾಬ್ ಪೂನಾವಾಲಾ ದೆಹಲಿಯ ಮೆಹ್ರೌಲಿ ಪ್ರದೇಶದಲ್ಲಿ ಮತ್ತು ಗುರುಗ್ರಾಮ್‌ನಲ್ಲಿರುವ ಕಾಡಿನಲ್ಲಿ ಪೊಲೀಸರನ್ನು ಕರೆದೊಯ್ದ ತನಿಖೆ ನಡೆಸಿದ ನಂತರ ಮೂಳೆಗಳು ಅವಳದೇ ಎಂದು ಡಿಎನ್‌ಎ ಪರೀಕ್ಷೆಯು ದೃಢಪಡಿಸಿದೆ. ಆಕೆಯ ತಂದೆಯ ಡಿಎನ್‌ಎ ಮಾದರಿಗಳನ್ನು ಬಳಸಿಕೊಂಡು ಪರೀಕ್ಷೆಯ ವರದಿಯು ಇಂದು ಬಂದಿದೆ, ಮೇ ತಿಂಗಳಲ್ಲಿ ಆಕೆಯ ಗೆಳೆಯ ಆಫ್ತಾಬ್ ಪೂನಾವಾಲಾ ಬಂಧಿನವಾಗಿದೆ. ಒಂದು ತಿಂಗಳ ಹಿಂದೆ ಯಾರಿಗೂ ತಿಳಿಯದಂತೆ, ಆತ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಇಟ್ಟಿದ್ದನು ಮತ್ತು 18 ದಿನಗಳ ಕಾಲ ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿರುವ ಅವರ ಬಾಡಿಗೆ ಫ್ಲಾಟ್ ಬಳಿ ಕಾಡಿನಲ್ಲಿ ಎಸೆದಿದ್ದನು.

ಇಲ್ಲಿಯವರೆಗೆ, ಪುರಾವೆಗಳ ಪಟ್ಟಿಯಲ್ಲಿ, ಪೊಲೀಸರು ಅಫ್ತಾಬ್ ಪೂನ್ವಾಲಾ ಬಳಸಿದ ಕೆಲವು ಚಾಕುಗಳ ಜೊತೆಗೆ ಆತ ತಪ್ಪೊಪ್ಪಿಗೆ ಮಾನ್ಯವಾದ ಸಾಕ್ಷ್ಯವಲ್ಲ. ಆದರೆ ತಪ್ಪೊಪ್ಪಿಗೆಯ ಮೂಲಕ ವಶಪಡಿಸಿಕೊಂಡ ವಸ್ತುಗಳನ್ನು ಪೊಲೀಸರು ಈ ಬಗ್ಗೆ ಪರೀಕ್ಷೆಗಳನ್ನು ನಡೆಸಿದರು. ಕೊಲೆಯ ಮೊದಲು ಮತ್ತು ನಂತರದ ಘಟನೆಗಳ ಅನುಕ್ರಮವನ್ನು ಮರುನಿರ್ಮಾಣ ಮಾಡಲು ಸಾಕ್ಷ್ಯವಾಗಿ ಪ್ರಸ್ತುತಪಡಿಸಿದ್ದಾರೆ.

ಇದನ್ನು ಓದಿ:ಶ್ರದ್ಧಾ ಕೊಲೆ ಪ್ರಕರಣ; ಆರೋಪಿ ಅಫ್ತಾಬ್ ಮಂಪರು ಪರೀಕ್ಷೆ ಮುಕ್ತಾಯ

ಅಫ್ತಾಬ್ ಪೂನಾವಾಲಾ ಶ್ರದ್ಧಾ ವಾಕರ್​ನ್ನು ಮೇ 18 ರಂದು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿತು. ಇವರಿಬ್ಬರ ದೀರ್ಘಕಾಲದ ಸಂಬಂಧದ ಬಗ್ಗೆ ಆಕೆಯ ತಂದೆಯ ಬಳಿ ಹೇಳಿದ್ದರು ಎಂದು ಆಕೆಯ ತಂದೆ ಪೊಲೀಸರಿಗೆ ಹೇಳಿದರೆ

ಅಫ್ತಾಬ್ ಪೂನಾವಾಲಾನೊಂದಿಗೆ ಅಂತರ-ಧರ್ಮೀಯ (ಹಿಂದೂ-ಮುಸ್ಲಿಂ) ಸಂಬಂಧದ ಬಗ್ಗೆ ಅಸಮಾಧಾನಗೊಂಡ ತಂದೆ ವಿಕಾಸ್ ವಾಕರ್ ಅವರು ಅವಳೊಂದಿಗೆ ಸಂಪರ್ಕದಲ್ಲಿರಲಿಲ್ಲ. ಡೇಟಿಂಗ್ ಅಪ್ಲಿಕೇಶನ್‌ನಲ್ಲಿ ಭೇಟಿಯಾದ ನಂತರ, ಇಬ್ಬರು ದೆಹಲಿಗೆ ಸ್ಥಳಾಂತರಗೊಳ್ಳುವ ಮೊದಲು ಮುಂಬೈ ಬಳಿಯ ವಸಾಯಿಯಲ್ಲಿ ಕೆಲವು ತಿಂಗಳು ಒಟ್ಟಿಗೆ ವಾಸಿಸುತ್ತಿದ್ದರು.

2020ರಲ್ಲಿ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ವರದಿ ಮಾಡಿದಾಗ ಮಹಾರಾಷ್ಟ್ರ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರು ಎಂದು ತಂದೆ ತಿಳಿಸಿದ್ದಾರೆ. ನಂತರ ಇವರಿಬ್ಬರ ಸಮಸ್ಯೆ ಬಗೆಹರಿದು ಯಾವುದೇ ಕ್ರಮ ತೆಗೆದುಕೊಳ್ಳದಂತೆ ಲಿಖಿತ ಸಲ್ಲಿಕೆ ಮಾಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:47 pm, Thu, 15 December 22

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್