AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shraddha Walker Murder Case: ಶಿಕ್ಷಿತ ಹೆಣ್ಣು ಮಕ್ಕಳು ಈ ಘಟನೆಯಿಂದ ಪಾಠ ಕಲಿಯಬೇಕಿದೆ: ಕೇಂದ್ರ ಸಚಿವ ಕೌಶಲ್

ಲಿವ್-ಇನ್ ಸಂಬಂಧಗಳು ಅಪರಾಧವನ್ನು ಉತ್ತೇಜಿಸುತ್ತಿವೆ ಎಂದು ಕೇಂದ್ರ ಸಚಿವ ಕೌಶಲ್ ಕಿಶೋರ್ ಹೇಳಿದ್ದಾರೆ

Shraddha Walker Murder Case: ಶಿಕ್ಷಿತ ಹೆಣ್ಣು ಮಕ್ಕಳು ಈ ಘಟನೆಯಿಂದ ಪಾಠ ಕಲಿಯಬೇಕಿದೆ: ಕೇಂದ್ರ ಸಚಿವ ಕೌಶಲ್
Shraddha Walker
TV9 Web
| Edited By: |

Updated on: Nov 18, 2022 | 6:18 AM

Share

ಲಿವ್-ಇನ್ ಸಂಬಂಧಗಳು ಅಪರಾಧವನ್ನು ಉತ್ತೇಜಿಸುತ್ತಿವೆ ಎಂದು ಕೇಂದ್ರ ಸಚಿವ ಕೌಶಲ್ ಕಿಶೋರ್ ಹೇಳಿದ್ದಾರೆ. ದೆಹಲಿಯ ಮೆಹ್ರೌಲಿಯಲ್ಲಿ ನಡೆದ ಶ್ರದ್ಧಾ ವಾಕರ್ (Shraddha Walker) ಹತ್ಯೆ ಕುರಿತಂತೆ ಮಾತನಾಡಿರುವ ಅವರು, ಶ್ರದ್ಧಾ ವಾಕರ್ ಹತ್ಯೆ ಪ್ರಕರಣವನ್ನು ಉಲ್ಲೇಖಿಸಿದ ಕಿಶೋರ್, ವಿದ್ಯಾವಂತ ಹುಡುಗಿಯರು ಲಿವ್-ಇನ್ ಸಂಬಂಧಗಳಿಗಾಗಿ ತಮ್ಮ ಹೆತ್ತವರನ್ನು ಬಿಟ್ಟು ಹೋಗುತ್ತಾರೆ ಮತ್ತು ಇದು ಅಪರಾಧಗಳ ಹೆಚ್ಚಳಕ್ಕೆ ಕಾರಣವಾಗುತ್ತದೆ ಎಂದು ಹೇಳಿದರು.

ಬದಲಿಗೆ ನ್ಯಾಯಾಲಯದಲ್ಲಿ ಮದುವೆಯಾಗಬೇಕು ಎಂದು ಸಲಹೆ ನೀಡಿದರು. ತಮ್ಮನ್ನು ವರ್ಷಗಟ್ಟಲೆ ಬೆಳೆಸಿದ ಹೆತ್ತವರನ್ನು ಬಿಟ್ಟು ಹೋಗದೆ ತಮ್ಮ ಜವಾಬ್ದಾರಿಯನ್ನು ಅರಿತು ನಡೆಯಬೇಕು ಎಂದು ಹೇಳಿದರು.

ಪೋಷಕರು ಸಾರ್ವಜನಿಕವಾಗಿ ಅಂತಹ ಸಂಬಂಧಗಳಿಗೆ ಸಿದ್ಧವಾಗಿಲ್ಲದಿದ್ದರೆ, ನೀವು ನ್ಯಾಯಾಲಯದಲ್ಲಿ ಮದುವೆಯಾಗಬೇಕು ಮತ್ತು ನಂತರ ಒಟ್ಟಿಗೆ ವಾಸಿಸಬೇಕು.

ಲಿವ್-ಇನ್ ಸಂಬಂಧಗಳು ಅಪರಾಧಕ್ಕೆ ಕಾರಣವಾಗುತ್ತವೆ ಎಂದು ಹೇಳಿರುವ ಅವರು ಶಿಕ್ಷಣ ಪಡೆದಿರುವ ಮತ್ತು ತುಂಬಾ ಪ್ರಾಮಾಣಿಕರಾಗಿರುವ ಮತ್ತು ತಮ್ಮ ಭವಿಷ್ಯದ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿರುವ ಹುಡುಗಿಯರೊಂದಿಗೆ ಈ ಘಟನೆಗಳು ನಡೆಯುತ್ತಿವೆ ಎಂದು ಹೇಳಿದರು.

ಏನಿದು ಶ್ರದ್ಧಾವಾಕರ್ ಪ್ರಕರಣ? ಮೇ 18 ರಂದು ದೆಹಲಿಯ ಮೆಹ್ರೋಲಿಯಲ್ಲಿ ಶ್ರದ್ಧಾ ವಾಕರ್ (26) ಅನ್ನು ಆಕೆಯ ಗೆಳೆಯ ಅಫ್ತಾಬ್ ಹತ್ಯೆ ಮಾಡಿದ್ದ, ಹತ್ಯೆಯ ಬಳಿಕ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಕಾಡಿನಲ್ಲಿ ಎಸೆದಿದ್ದ, ಶ್ರದ್ಧಾ ತಂದೆ ನಾಪತ್ತೆ ದೂರು ದಾಖಲಿಸಿದ ಬಳಿಕ ಕಳೆದ ಶನಿವಾರ ಪ್ರಕರಣ ಬೆಳಕಿಗೆ ಬಂದಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ