AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಮೂಲದ ಶ್ರವಣ್​ ಅಯ್ಯರ್​ ಕ್ಲಿಕ್ಕಿಸಿದ ಫೋಟೊಗೆ ವಿಶ್ವಸಂಸ್ಥೆಯ WMO 2021 ಪ್ರಶಸ್ತಿ

ಮಡಗಾಸ್ಕರ್​ನ ಮಳೆಗಾಲದ ಸಮಯ ಎನ್ನುವ ಶೀರ್ಷಿಕೆ ಬರಹದೊಂದಿಗೆ ಈ ಫೋಟೊ ಪ್ರಕಟಗೊಂಡಿತ್ತು. 13 ವಿಜೇತ ಫೋಟೊಗಳಲ್ಲಿ ಇದು ಕೂಡ ಒಂದಾಗಿದೆ. ವಿಶ್ವಸಂಸ್ಥೆಯ ವಿಶ್ವ ಹವಾಮಾನ ಸಂಸ್ಥೆ 2021ರ ಕ್ಯಾಲೆಂಡರ್​ನಲ್ಲಿ ಈ ಫೋಟೋ ಡಿಸ್​ಪ್ಲೇ ಆಗಲಿದೆ.

ಭಾರತ ಮೂಲದ ಶ್ರವಣ್​ ಅಯ್ಯರ್​ ಕ್ಲಿಕ್ಕಿಸಿದ ಫೋಟೊಗೆ ವಿಶ್ವಸಂಸ್ಥೆಯ WMO 2021 ಪ್ರಶಸ್ತಿ
ಶ್ರವಣ್​ ಕ್ಲಿಕ್ಕಿಸಿದ ಮಡಗಾಸ್ಕರ್​ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on:Jan 04, 2021 | 3:44 PM

Share

ಬೆಂಗಳೂರು: ನಗರದ ಹವ್ಯಾಸಿ ಛಾಯಾಗ್ರಾಹಕ ಶ್ರವಣ್​ ಅಯ್ಯರ್​ ಕ್ಲಿಕ್ಕಿಸಿದ ಫೋಟೊಗೆ ವಿಶ್ವಸಂಸ್ಥೆಯ ವಿಶ್ವ ಹವಾಮಾನ ಸಂಸ್ಥೆ (WMO) ನೀಡುವ 2021ರ ಸಾಲಿನ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಇವರು ಆಫ್ರಿಕಾದ ಮಡಗಾಸ್ಕರ್​ನ ಮೊರೊಂಡವದಲ್ಲಿ ಹವಾಮಾನದ ನಾಟಕೀಯ ವಿದ್ಯಮಾನವನ್ನು ಇವರು ಕ್ಲಿಕ್ಕಿಸಿದ್ದರು.

‘ಮಡಗಾಸ್ಕರ್​ನ ಮಳೆಗಾಲದ ಸಮಯ’ ಎನ್ನುವ ಶೀರ್ಷಿಕೆ ಬರಹದೊಂದಿಗೆ ಈ ಫೋಟೋ ಪ್ರಕಟಗೊಂಡಿತ್ತು. 13 ವಿಜೇತ ಫೋಟೋಗಳಲ್ಲಿ ಇದು ಕೂಡ ಒಂದಾಗಿದೆ. ವಿಶ್ವಸಂಸ್ಥೆಯ ವಿಶ್ವ ಹವಾಮಾನ ಸಂಸ್ಥೆ 2021ರ ಕ್ಯಾಲೆಂಡರ್​ನಲ್ಲಿ ಈ ಫೋಟೊ ಪ್ರಕಟವಾಗಲಿದೆ.

ವಿಶ್ವದ ನಾನಾ ಕಡೆಗಳಿಂದ ಒಟ್ಟೂ 1100 ಫೋಟೋಗಳು ಸ್ಪರ್ಧೆಯಲ್ಲಿದ್ದವು. ಈ ಪೈಕಿ 70 ಚಿತ್ರಗಳನ್ನು ಶಾರ್ಟ್​ಲಿಸ್ಟ್​ ಮಾಡಲಾಗಿತ್ತು. ಈ ಪೈಕಿ WMOನ ಜ್ಯೂರಿಗಳು 13 ಫೋಟೊಗಳನ್ನು ಆಯ್ಕೆ ಮಾಡಿದ್ದರು. ಇದರಲ್ಲಿ ಶ್ರವಣ್​ ಅಯ್ಯರ್​ ಕ್ಲಿಕ್ಕಿಸಿದ ಫೋಟೊ ಕೂಡ ಇದೆ.

ಸ್ಥಳೀಯರೊಂದಿಗೆ ಹವ್ಯಾಸಿ ಛಾಯಾಗ್ರಾಹಕ ಶ್ರವಣ್

ಆಫ್ರಿಕಾದ ದ್ವೀಪ ರಾಷ್ಟ್ರ ಮಡಗಾಸ್ಕರ್​ನ ಮಳೆಗಾಲದ ಸಮಯದಲ್ಲಿ ನಾನು ಈ ಫೋಟೊ ಕ್ಲಿಕ್​ ಮಾಡಿದ್ದೇನೆ. ಈ ಭಾಗದಲ್ಲಿ ಇತ್ತೀಚೆಗೆ ತಾಪಮಾನ ಹೆಚ್ಚುತ್ತಿದೆ. ಈ ಪ್ರಶಸ್ತಿಯನ್ನು ಪಡೆದುಕೊಳ್ಳುತ್ತಿರುವುದಕ್ಕೆ ನನಗೆ ತುಂಬಾ ಖುಷಿಯಾಗುತ್ತಿದೆ ಎಂದಿದ್ದಾರೆ ಶರವಣ್.

ಮಡಗಾಸ್ಕರ್​ ಅಲ್ಲದೆ, ಭೂತಾನ್​, ಕಪಾನ್​ನ ಪೂರ್ವ ಕರಾವಳಿ, ಸಿಂಗಾಪುರ, ಮಲೇಷಿಯಾ, ಥೈಲೆಂಡ್​, ಶ್ರೀಲಂಕಾ ಭಾರತ ಹಾಗೂ ಅಮೆರಿಕದಲ್ಲೂ ಇವರು ಫೋಟೋಗ್ರಫಿ​ ಮಾಡಿದ್ದಾರೆ.

Forbes ವಿಜ್ಞಾನ ಪ್ರಶಸ್ತಿ 2020: ವಾಣಿಜ್ಯ ಬಾಹ್ಯಾಕಾಶ ಉದ್ಯಮದಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ಗರಿ

Published On - 3:28 pm, Mon, 4 January 21

Follow Us
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ