AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಮೂಲದ ಶ್ರವಣ್​ ಅಯ್ಯರ್​ ಕ್ಲಿಕ್ಕಿಸಿದ ಫೋಟೊಗೆ ವಿಶ್ವಸಂಸ್ಥೆಯ WMO 2021 ಪ್ರಶಸ್ತಿ

ಮಡಗಾಸ್ಕರ್​ನ ಮಳೆಗಾಲದ ಸಮಯ ಎನ್ನುವ ಶೀರ್ಷಿಕೆ ಬರಹದೊಂದಿಗೆ ಈ ಫೋಟೊ ಪ್ರಕಟಗೊಂಡಿತ್ತು. 13 ವಿಜೇತ ಫೋಟೊಗಳಲ್ಲಿ ಇದು ಕೂಡ ಒಂದಾಗಿದೆ. ವಿಶ್ವಸಂಸ್ಥೆಯ ವಿಶ್ವ ಹವಾಮಾನ ಸಂಸ್ಥೆ 2021ರ ಕ್ಯಾಲೆಂಡರ್​ನಲ್ಲಿ ಈ ಫೋಟೋ ಡಿಸ್​ಪ್ಲೇ ಆಗಲಿದೆ.

ಭಾರತ ಮೂಲದ ಶ್ರವಣ್​ ಅಯ್ಯರ್​ ಕ್ಲಿಕ್ಕಿಸಿದ ಫೋಟೊಗೆ ವಿಶ್ವಸಂಸ್ಥೆಯ WMO 2021 ಪ್ರಶಸ್ತಿ
ಶ್ರವಣ್​ ಕ್ಲಿಕ್ಕಿಸಿದ ಮಡಗಾಸ್ಕರ್​ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on:Jan 04, 2021 | 3:44 PM

Share

ಬೆಂಗಳೂರು: ನಗರದ ಹವ್ಯಾಸಿ ಛಾಯಾಗ್ರಾಹಕ ಶ್ರವಣ್​ ಅಯ್ಯರ್​ ಕ್ಲಿಕ್ಕಿಸಿದ ಫೋಟೊಗೆ ವಿಶ್ವಸಂಸ್ಥೆಯ ವಿಶ್ವ ಹವಾಮಾನ ಸಂಸ್ಥೆ (WMO) ನೀಡುವ 2021ರ ಸಾಲಿನ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಇವರು ಆಫ್ರಿಕಾದ ಮಡಗಾಸ್ಕರ್​ನ ಮೊರೊಂಡವದಲ್ಲಿ ಹವಾಮಾನದ ನಾಟಕೀಯ ವಿದ್ಯಮಾನವನ್ನು ಇವರು ಕ್ಲಿಕ್ಕಿಸಿದ್ದರು.

‘ಮಡಗಾಸ್ಕರ್​ನ ಮಳೆಗಾಲದ ಸಮಯ’ ಎನ್ನುವ ಶೀರ್ಷಿಕೆ ಬರಹದೊಂದಿಗೆ ಈ ಫೋಟೋ ಪ್ರಕಟಗೊಂಡಿತ್ತು. 13 ವಿಜೇತ ಫೋಟೋಗಳಲ್ಲಿ ಇದು ಕೂಡ ಒಂದಾಗಿದೆ. ವಿಶ್ವಸಂಸ್ಥೆಯ ವಿಶ್ವ ಹವಾಮಾನ ಸಂಸ್ಥೆ 2021ರ ಕ್ಯಾಲೆಂಡರ್​ನಲ್ಲಿ ಈ ಫೋಟೊ ಪ್ರಕಟವಾಗಲಿದೆ.

ವಿಶ್ವದ ನಾನಾ ಕಡೆಗಳಿಂದ ಒಟ್ಟೂ 1100 ಫೋಟೋಗಳು ಸ್ಪರ್ಧೆಯಲ್ಲಿದ್ದವು. ಈ ಪೈಕಿ 70 ಚಿತ್ರಗಳನ್ನು ಶಾರ್ಟ್​ಲಿಸ್ಟ್​ ಮಾಡಲಾಗಿತ್ತು. ಈ ಪೈಕಿ WMOನ ಜ್ಯೂರಿಗಳು 13 ಫೋಟೊಗಳನ್ನು ಆಯ್ಕೆ ಮಾಡಿದ್ದರು. ಇದರಲ್ಲಿ ಶ್ರವಣ್​ ಅಯ್ಯರ್​ ಕ್ಲಿಕ್ಕಿಸಿದ ಫೋಟೊ ಕೂಡ ಇದೆ.

ಸ್ಥಳೀಯರೊಂದಿಗೆ ಹವ್ಯಾಸಿ ಛಾಯಾಗ್ರಾಹಕ ಶ್ರವಣ್

ಆಫ್ರಿಕಾದ ದ್ವೀಪ ರಾಷ್ಟ್ರ ಮಡಗಾಸ್ಕರ್​ನ ಮಳೆಗಾಲದ ಸಮಯದಲ್ಲಿ ನಾನು ಈ ಫೋಟೊ ಕ್ಲಿಕ್​ ಮಾಡಿದ್ದೇನೆ. ಈ ಭಾಗದಲ್ಲಿ ಇತ್ತೀಚೆಗೆ ತಾಪಮಾನ ಹೆಚ್ಚುತ್ತಿದೆ. ಈ ಪ್ರಶಸ್ತಿಯನ್ನು ಪಡೆದುಕೊಳ್ಳುತ್ತಿರುವುದಕ್ಕೆ ನನಗೆ ತುಂಬಾ ಖುಷಿಯಾಗುತ್ತಿದೆ ಎಂದಿದ್ದಾರೆ ಶರವಣ್.

ಮಡಗಾಸ್ಕರ್​ ಅಲ್ಲದೆ, ಭೂತಾನ್​, ಕಪಾನ್​ನ ಪೂರ್ವ ಕರಾವಳಿ, ಸಿಂಗಾಪುರ, ಮಲೇಷಿಯಾ, ಥೈಲೆಂಡ್​, ಶ್ರೀಲಂಕಾ ಭಾರತ ಹಾಗೂ ಅಮೆರಿಕದಲ್ಲೂ ಇವರು ಫೋಟೋಗ್ರಫಿ​ ಮಾಡಿದ್ದಾರೆ.

Forbes ವಿಜ್ಞಾನ ಪ್ರಶಸ್ತಿ 2020: ವಾಣಿಜ್ಯ ಬಾಹ್ಯಾಕಾಶ ಉದ್ಯಮದಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ಗರಿ

Published On - 3:28 pm, Mon, 4 January 21

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ