AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಮೂಲದ ಶ್ರವಣ್​ ಅಯ್ಯರ್​ ಕ್ಲಿಕ್ಕಿಸಿದ ಫೋಟೊಗೆ ವಿಶ್ವಸಂಸ್ಥೆಯ WMO 2021 ಪ್ರಶಸ್ತಿ

ಮಡಗಾಸ್ಕರ್​ನ ಮಳೆಗಾಲದ ಸಮಯ ಎನ್ನುವ ಶೀರ್ಷಿಕೆ ಬರಹದೊಂದಿಗೆ ಈ ಫೋಟೊ ಪ್ರಕಟಗೊಂಡಿತ್ತು. 13 ವಿಜೇತ ಫೋಟೊಗಳಲ್ಲಿ ಇದು ಕೂಡ ಒಂದಾಗಿದೆ. ವಿಶ್ವಸಂಸ್ಥೆಯ ವಿಶ್ವ ಹವಾಮಾನ ಸಂಸ್ಥೆ 2021ರ ಕ್ಯಾಲೆಂಡರ್​ನಲ್ಲಿ ಈ ಫೋಟೋ ಡಿಸ್​ಪ್ಲೇ ಆಗಲಿದೆ.

ಭಾರತ ಮೂಲದ ಶ್ರವಣ್​ ಅಯ್ಯರ್​ ಕ್ಲಿಕ್ಕಿಸಿದ ಫೋಟೊಗೆ ವಿಶ್ವಸಂಸ್ಥೆಯ WMO 2021 ಪ್ರಶಸ್ತಿ
ಶ್ರವಣ್​ ಕ್ಲಿಕ್ಕಿಸಿದ ಮಡಗಾಸ್ಕರ್​ ಚಿತ್ರ
ರಾಜೇಶ್ ದುಗ್ಗುಮನೆ
| Edited By: ಆಯೇಷಾ ಬಾನು|

Updated on:Jan 04, 2021 | 3:44 PM

Share

ಬೆಂಗಳೂರು: ನಗರದ ಹವ್ಯಾಸಿ ಛಾಯಾಗ್ರಾಹಕ ಶ್ರವಣ್​ ಅಯ್ಯರ್​ ಕ್ಲಿಕ್ಕಿಸಿದ ಫೋಟೊಗೆ ವಿಶ್ವಸಂಸ್ಥೆಯ ವಿಶ್ವ ಹವಾಮಾನ ಸಂಸ್ಥೆ (WMO) ನೀಡುವ 2021ರ ಸಾಲಿನ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಇವರು ಆಫ್ರಿಕಾದ ಮಡಗಾಸ್ಕರ್​ನ ಮೊರೊಂಡವದಲ್ಲಿ ಹವಾಮಾನದ ನಾಟಕೀಯ ವಿದ್ಯಮಾನವನ್ನು ಇವರು ಕ್ಲಿಕ್ಕಿಸಿದ್ದರು.

‘ಮಡಗಾಸ್ಕರ್​ನ ಮಳೆಗಾಲದ ಸಮಯ’ ಎನ್ನುವ ಶೀರ್ಷಿಕೆ ಬರಹದೊಂದಿಗೆ ಈ ಫೋಟೋ ಪ್ರಕಟಗೊಂಡಿತ್ತು. 13 ವಿಜೇತ ಫೋಟೋಗಳಲ್ಲಿ ಇದು ಕೂಡ ಒಂದಾಗಿದೆ. ವಿಶ್ವಸಂಸ್ಥೆಯ ವಿಶ್ವ ಹವಾಮಾನ ಸಂಸ್ಥೆ 2021ರ ಕ್ಯಾಲೆಂಡರ್​ನಲ್ಲಿ ಈ ಫೋಟೊ ಪ್ರಕಟವಾಗಲಿದೆ.

ವಿಶ್ವದ ನಾನಾ ಕಡೆಗಳಿಂದ ಒಟ್ಟೂ 1100 ಫೋಟೋಗಳು ಸ್ಪರ್ಧೆಯಲ್ಲಿದ್ದವು. ಈ ಪೈಕಿ 70 ಚಿತ್ರಗಳನ್ನು ಶಾರ್ಟ್​ಲಿಸ್ಟ್​ ಮಾಡಲಾಗಿತ್ತು. ಈ ಪೈಕಿ WMOನ ಜ್ಯೂರಿಗಳು 13 ಫೋಟೊಗಳನ್ನು ಆಯ್ಕೆ ಮಾಡಿದ್ದರು. ಇದರಲ್ಲಿ ಶ್ರವಣ್​ ಅಯ್ಯರ್​ ಕ್ಲಿಕ್ಕಿಸಿದ ಫೋಟೊ ಕೂಡ ಇದೆ.

ಸ್ಥಳೀಯರೊಂದಿಗೆ ಹವ್ಯಾಸಿ ಛಾಯಾಗ್ರಾಹಕ ಶ್ರವಣ್

ಆಫ್ರಿಕಾದ ದ್ವೀಪ ರಾಷ್ಟ್ರ ಮಡಗಾಸ್ಕರ್​ನ ಮಳೆಗಾಲದ ಸಮಯದಲ್ಲಿ ನಾನು ಈ ಫೋಟೊ ಕ್ಲಿಕ್​ ಮಾಡಿದ್ದೇನೆ. ಈ ಭಾಗದಲ್ಲಿ ಇತ್ತೀಚೆಗೆ ತಾಪಮಾನ ಹೆಚ್ಚುತ್ತಿದೆ. ಈ ಪ್ರಶಸ್ತಿಯನ್ನು ಪಡೆದುಕೊಳ್ಳುತ್ತಿರುವುದಕ್ಕೆ ನನಗೆ ತುಂಬಾ ಖುಷಿಯಾಗುತ್ತಿದೆ ಎಂದಿದ್ದಾರೆ ಶರವಣ್.

ಮಡಗಾಸ್ಕರ್​ ಅಲ್ಲದೆ, ಭೂತಾನ್​, ಕಪಾನ್​ನ ಪೂರ್ವ ಕರಾವಳಿ, ಸಿಂಗಾಪುರ, ಮಲೇಷಿಯಾ, ಥೈಲೆಂಡ್​, ಶ್ರೀಲಂಕಾ ಭಾರತ ಹಾಗೂ ಅಮೆರಿಕದಲ್ಲೂ ಇವರು ಫೋಟೋಗ್ರಫಿ​ ಮಾಡಿದ್ದಾರೆ.

Forbes ವಿಜ್ಞಾನ ಪ್ರಶಸ್ತಿ 2020: ವಾಣಿಜ್ಯ ಬಾಹ್ಯಾಕಾಶ ಉದ್ಯಮದಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ಗರಿ

Published On - 3:28 pm, Mon, 4 January 21

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’