AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಯಾಚಿನ್​ನಲ್ಲಿ ಹಿಮಕುಸಿತ: ಇಬ್ಬರು ನಾಗರಿಕರು, ನಾಲ್ವರು ಯೋಧರು ಹುತಾತ್ಮ

ದೆಹಲಿ: ಕಾರಾಕೋರಂ ಪರ್ವತ ಶ್ರೇಣಿಯಲ್ಲಿರುವ ಸಿಯಾಚಿನ್​ನಲ್ಲಿ ಹಿಮದಡಿ ಸಿಲುಕಿದ್ದ 6 ಯೋಧರು ಹುತಾತ್ಮರಾಗಿದ್ದಾರೆ. ಸಮುದ್ರ ಮಟ್ಟದಿಂದ 18 ಸಾವಿರ ಅಡಿ ಎತ್ತರದಲ್ಲಿರುವ ಸಿಯಾಚಿನ್​ನ ಉತ್ತರ ಭಾಗದಲ್ಲಿ ಇಂದು ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಭಾರೀ ಹಿಮಪಾತವಾಗಿತ್ತು. ಹಿಮದಡಿ 8 ಯೋಧರು ಸಿಲುಕಿಕೊಂಡಿದ್ದರು. ಎಲ್ಲ 8 ಜನರನ್ನು ಹಿಮಪಾತದಿಂದ ಭಾರತೀಯ ಸೇನೆ ಹೊರ ತೆಗೆದಿತ್ತು. ಆದ್ರೆ, ಹಿಮ ಕೊರೆತದಿಂದಾಗಿ 8 ಮಂದಿಯಲ್ಲಿ ಇಬ್ಬರು ಹಮಾಲಿಗಳ ಮತ್ತು ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಉಳಿದ ಇಬ್ಬರು ಯೋಧರಿಗೆ ಹತ್ತಿರದ ಸೇನಾ […]

ಸಿಯಾಚಿನ್​ನಲ್ಲಿ ಹಿಮಕುಸಿತ: ಇಬ್ಬರು ನಾಗರಿಕರು, ನಾಲ್ವರು ಯೋಧರು ಹುತಾತ್ಮ
ಸಾಧು ಶ್ರೀನಾಥ್​
|

Updated on: Nov 18, 2019 | 11:14 PM

Share

ದೆಹಲಿ: ಕಾರಾಕೋರಂ ಪರ್ವತ ಶ್ರೇಣಿಯಲ್ಲಿರುವ ಸಿಯಾಚಿನ್​ನಲ್ಲಿ ಹಿಮದಡಿ ಸಿಲುಕಿದ್ದ 6 ಯೋಧರು ಹುತಾತ್ಮರಾಗಿದ್ದಾರೆ.

ಸಮುದ್ರ ಮಟ್ಟದಿಂದ 18 ಸಾವಿರ ಅಡಿ ಎತ್ತರದಲ್ಲಿರುವ ಸಿಯಾಚಿನ್​ನ ಉತ್ತರ ಭಾಗದಲ್ಲಿ ಇಂದು ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಭಾರೀ ಹಿಮಪಾತವಾಗಿತ್ತು. ಹಿಮದಡಿ 8 ಯೋಧರು ಸಿಲುಕಿಕೊಂಡಿದ್ದರು. ಎಲ್ಲ 8 ಜನರನ್ನು ಹಿಮಪಾತದಿಂದ ಭಾರತೀಯ ಸೇನೆ ಹೊರ ತೆಗೆದಿತ್ತು. ಆದ್ರೆ, ಹಿಮ ಕೊರೆತದಿಂದಾಗಿ 8 ಮಂದಿಯಲ್ಲಿ ಇಬ್ಬರು ಹಮಾಲಿಗಳ ಮತ್ತು ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಉಳಿದ ಇಬ್ಬರು ಯೋಧರಿಗೆ ಹತ್ತಿರದ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್