AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಯಾಚಿನ್​ನಲ್ಲಿ ಹಿಮಕುಸಿತ: ಇಬ್ಬರು ನಾಗರಿಕರು, ನಾಲ್ವರು ಯೋಧರು ಹುತಾತ್ಮ

ದೆಹಲಿ: ಕಾರಾಕೋರಂ ಪರ್ವತ ಶ್ರೇಣಿಯಲ್ಲಿರುವ ಸಿಯಾಚಿನ್​ನಲ್ಲಿ ಹಿಮದಡಿ ಸಿಲುಕಿದ್ದ 6 ಯೋಧರು ಹುತಾತ್ಮರಾಗಿದ್ದಾರೆ. ಸಮುದ್ರ ಮಟ್ಟದಿಂದ 18 ಸಾವಿರ ಅಡಿ ಎತ್ತರದಲ್ಲಿರುವ ಸಿಯಾಚಿನ್​ನ ಉತ್ತರ ಭಾಗದಲ್ಲಿ ಇಂದು ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಭಾರೀ ಹಿಮಪಾತವಾಗಿತ್ತು. ಹಿಮದಡಿ 8 ಯೋಧರು ಸಿಲುಕಿಕೊಂಡಿದ್ದರು. ಎಲ್ಲ 8 ಜನರನ್ನು ಹಿಮಪಾತದಿಂದ ಭಾರತೀಯ ಸೇನೆ ಹೊರ ತೆಗೆದಿತ್ತು. ಆದ್ರೆ, ಹಿಮ ಕೊರೆತದಿಂದಾಗಿ 8 ಮಂದಿಯಲ್ಲಿ ಇಬ್ಬರು ಹಮಾಲಿಗಳ ಮತ್ತು ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಉಳಿದ ಇಬ್ಬರು ಯೋಧರಿಗೆ ಹತ್ತಿರದ ಸೇನಾ […]

ಸಿಯಾಚಿನ್​ನಲ್ಲಿ ಹಿಮಕುಸಿತ: ಇಬ್ಬರು ನಾಗರಿಕರು, ನಾಲ್ವರು ಯೋಧರು ಹುತಾತ್ಮ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 18, 2019 | 11:14 PM

Share

ದೆಹಲಿ: ಕಾರಾಕೋರಂ ಪರ್ವತ ಶ್ರೇಣಿಯಲ್ಲಿರುವ ಸಿಯಾಚಿನ್​ನಲ್ಲಿ ಹಿಮದಡಿ ಸಿಲುಕಿದ್ದ 6 ಯೋಧರು ಹುತಾತ್ಮರಾಗಿದ್ದಾರೆ.

ಸಮುದ್ರ ಮಟ್ಟದಿಂದ 18 ಸಾವಿರ ಅಡಿ ಎತ್ತರದಲ್ಲಿರುವ ಸಿಯಾಚಿನ್​ನ ಉತ್ತರ ಭಾಗದಲ್ಲಿ ಇಂದು ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಭಾರೀ ಹಿಮಪಾತವಾಗಿತ್ತು. ಹಿಮದಡಿ 8 ಯೋಧರು ಸಿಲುಕಿಕೊಂಡಿದ್ದರು. ಎಲ್ಲ 8 ಜನರನ್ನು ಹಿಮಪಾತದಿಂದ ಭಾರತೀಯ ಸೇನೆ ಹೊರ ತೆಗೆದಿತ್ತು. ಆದ್ರೆ, ಹಿಮ ಕೊರೆತದಿಂದಾಗಿ 8 ಮಂದಿಯಲ್ಲಿ ಇಬ್ಬರು ಹಮಾಲಿಗಳ ಮತ್ತು ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಉಳಿದ ಇಬ್ಬರು ಯೋಧರಿಗೆ ಹತ್ತಿರದ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ