AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಯಾಚಿನ್​ನಲ್ಲಿ ಹಿಮಕುಸಿತ: ಇಬ್ಬರು ನಾಗರಿಕರು, ನಾಲ್ವರು ಯೋಧರು ಹುತಾತ್ಮ

ದೆಹಲಿ: ಕಾರಾಕೋರಂ ಪರ್ವತ ಶ್ರೇಣಿಯಲ್ಲಿರುವ ಸಿಯಾಚಿನ್​ನಲ್ಲಿ ಹಿಮದಡಿ ಸಿಲುಕಿದ್ದ 6 ಯೋಧರು ಹುತಾತ್ಮರಾಗಿದ್ದಾರೆ. ಸಮುದ್ರ ಮಟ್ಟದಿಂದ 18 ಸಾವಿರ ಅಡಿ ಎತ್ತರದಲ್ಲಿರುವ ಸಿಯಾಚಿನ್​ನ ಉತ್ತರ ಭಾಗದಲ್ಲಿ ಇಂದು ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಭಾರೀ ಹಿಮಪಾತವಾಗಿತ್ತು. ಹಿಮದಡಿ 8 ಯೋಧರು ಸಿಲುಕಿಕೊಂಡಿದ್ದರು. ಎಲ್ಲ 8 ಜನರನ್ನು ಹಿಮಪಾತದಿಂದ ಭಾರತೀಯ ಸೇನೆ ಹೊರ ತೆಗೆದಿತ್ತು. ಆದ್ರೆ, ಹಿಮ ಕೊರೆತದಿಂದಾಗಿ 8 ಮಂದಿಯಲ್ಲಿ ಇಬ್ಬರು ಹಮಾಲಿಗಳ ಮತ್ತು ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಉಳಿದ ಇಬ್ಬರು ಯೋಧರಿಗೆ ಹತ್ತಿರದ ಸೇನಾ […]

ಸಿಯಾಚಿನ್​ನಲ್ಲಿ ಹಿಮಕುಸಿತ: ಇಬ್ಬರು ನಾಗರಿಕರು, ನಾಲ್ವರು ಯೋಧರು ಹುತಾತ್ಮ
ಸಾಧು ಶ್ರೀನಾಥ್​
|

Updated on: Nov 18, 2019 | 11:14 PM

Share

ದೆಹಲಿ: ಕಾರಾಕೋರಂ ಪರ್ವತ ಶ್ರೇಣಿಯಲ್ಲಿರುವ ಸಿಯಾಚಿನ್​ನಲ್ಲಿ ಹಿಮದಡಿ ಸಿಲುಕಿದ್ದ 6 ಯೋಧರು ಹುತಾತ್ಮರಾಗಿದ್ದಾರೆ.

ಸಮುದ್ರ ಮಟ್ಟದಿಂದ 18 ಸಾವಿರ ಅಡಿ ಎತ್ತರದಲ್ಲಿರುವ ಸಿಯಾಚಿನ್​ನ ಉತ್ತರ ಭಾಗದಲ್ಲಿ ಇಂದು ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಭಾರೀ ಹಿಮಪಾತವಾಗಿತ್ತು. ಹಿಮದಡಿ 8 ಯೋಧರು ಸಿಲುಕಿಕೊಂಡಿದ್ದರು. ಎಲ್ಲ 8 ಜನರನ್ನು ಹಿಮಪಾತದಿಂದ ಭಾರತೀಯ ಸೇನೆ ಹೊರ ತೆಗೆದಿತ್ತು. ಆದ್ರೆ, ಹಿಮ ಕೊರೆತದಿಂದಾಗಿ 8 ಮಂದಿಯಲ್ಲಿ ಇಬ್ಬರು ಹಮಾಲಿಗಳ ಮತ್ತು ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಉಳಿದ ಇಬ್ಬರು ಯೋಧರಿಗೆ ಹತ್ತಿರದ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ