AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಧು ಮೂಸೆ ವಾಲಾ ಹತ್ಯೆ ಪ್ರಕರಣದ ಆರೋಪಿ ಸಚಿನ್ ಬಿಷ್ಣೋಯಿ ಅಜರ್‌ಬೈಜಾನ್‌ನಿಂದ ಭಾರತಕ್ಕೆ ಹಸ್ತಾಂತರ

ಸಿಧು ಮೂಸೆ ವಾಲಾ ಹತ್ಯೆ ಪ್ರಕರಣದ ಆರೋಪಿ ಸಚಿನ್ ಬಿಷ್ಣೋಯಿನ್ನು ಅಜರ್‌ಬೈಜಾನ್‌ನಿಂದ ವಿಶೇಷ ವಿಮಾನದ ಮೂಲಕ ಭಾರತಕ್ಕೆ ಕರೆದುಕೊಂಡು ಬರಲಾಗಿದೆ.

ಸಿಧು ಮೂಸೆ ವಾಲಾ ಹತ್ಯೆ ಪ್ರಕರಣದ ಆರೋಪಿ ಸಚಿನ್ ಬಿಷ್ಣೋಯಿ ಅಜರ್‌ಬೈಜಾನ್‌ನಿಂದ ಭಾರತಕ್ಕೆ ಹಸ್ತಾಂತರ
ಸಿಧು ಮೂಸೆ ವಾಲಾ
TV9 Web
| Edited By: |

Updated on:Aug 01, 2023 | 12:41 PM

Share

ದೆಹಲಿ, ಆ.1: ಸಿಧು ಮೂಸೆ ವಾಲಾ (Sidhu Moosewala) ಹತ್ಯೆ ಪ್ರಕರಣದ ಆರೋಪಿ ಸಚಿನ್ ಬಿಷ್ಣೋಯಿನ್ನು ಇಂದು (ಆ.1) ಅಜರ್‌ಬೈಜಾನ್‌ನಿಂದ ವಿಶೇಷ ವಿಮಾನದ ಮೂಲಕ ದೆಹಲಿ ಪೊಲೀಸರು ಭಾರತಕ್ಕೆ ಕರೆದುಕೊಂಡು ಬರುತ್ತಿದ್ದಾರೆ. ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಅವರ ಸಾವಿಗೆ ಕಾರಣವಾಗಿದ್ದ ಪ್ರಮುಖ ಸಂಚುಕೋರರಲ್ಲಿ ಒಬ್ಬರಾದ  ಸಚಿನ್ ಬಿಷ್ಣೋಯ್​​ ನ್ನು ಮರಳಿ ಭಾರತಕ್ಕೆ ಕರೆತರಲು ದೆಹಲಿ ಪೊಲೀಸರ ವಿಶೇಷ ತಂಡವು ಅಜರ್‌ಬೈಜಾನ್‌ಗೆ ತೆರಳಿತ್ತು. ಇದೀಗ ಆತನನ್ನು ಭಾರತದ ಪೊಲೀಸರಿಗೆ ಹಸ್ತಾಂತರ ಮಾಡಲು ಅಜರ್‌ಬೈಜಾನ್​​​ನ ಸರ್ಕಾರ ಒಪ್ಪಿಕೊಂಡಿದ್ದು, ದೆಹಲಿ ಪೊಲೀಸ್​​ರು ಭಾರತಕ್ಕೆ ಕರೆದುಕೊಂಡು ಬರುತ್ತಿದ್ದಾರೆ ಎಂದು ಎಎನ್​​ಐ ವರದಿ ಮಾಡಿದೆ.

ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಯೊಂದು ಕಂಡಿದೆ. ಆರೋಪಿ ಸಚಿನ್ ಬಿಷ್ಣೋಯ್ ಅವರನ್ನು ಮಂಗಳವಾರ ಅಜರ್‌ಬೈಜಾನ್‌ನ ಬಾಕುದಿಂದ ಭಾರತಕ್ಕೆ ಕೆರದುಕೊಂಡು ಬರಲಾಗಿದೆ, ಇದೀಗ ರಾಷ್ಟ್ರ ರಾಜಧಾನಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣಕ್ಕೆ ಕರೆತರಲಾಗುವುದು ಎಂದು ಹೇಳಿದ್ದಾರೆ.

ಗ್ಯಾಂಗ್ ಸ್ಟಾರ್​​ ಲಾರೆನ್ಸ್ ಬಿಷ್ಣೋಯ್ ಅವರ ಸೋದರಳಿಯ ಸಚಿನ್ (25) ಕಳೆದ ವರ್ಷ ಮೇ ತಿಂಗಳಲ್ಲಿ ಮೂಸ್ ವಾಲಾ ಹತ್ಯೆ ನಂತರ ತಿಲಕ್ ರಾಜ್ ತುತೇಜಾ ಎಂಬ ಹೆಸರನ್ನು ಇಟ್ಟುಕೊಂಡು ನಕಲಿ ಪಾಸ್‌ಪೋರ್ಟ್‌ನಲ್ಲಿ ದುಬೈಗೆ ಪರಾರಿಯಾಗಿದ್ದ ಎಂದು ದೆಹಲಿ ಪೋಲಿಸರ ಮೂಲಗಳು ತಿಳಿಸಿವೆ. ಈ ಪಾಸ್‌ಪೋರ್ಟ್‌ನಲ್ಲಿ ದೆಹಲಿ ವಿಳಾಸ ನೀಡಿದ್ದು, ಮೇ 1ಕ್ಕೆ ದುಬೈಗೆ ತೆರಳಿದ್ದಾರೆ, ನಂತರ ಅಲ್ಲಿಂದ ಅಜರ್‌ಬೈಜಾನ್‌ನ ಬಾಕು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Published On - 12:10 pm, Tue, 1 August 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ