AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: ತನ್ನ ಸಿಬ್ಬಂದಿಗಳಿಗೆ ಗುಂಡು ಹಾರಿಸಿದ ಸಿಕ್ಕಿಂ ಪೊಲೀಸ್! ಮೂವರು ಸಹೋದ್ಯೋಗಿಗಳು ಸಾವು

ನೀರಿನ ಸ್ಥಾವರದಲ್ಲಿ ಸಿಕ್ಕಿಂ ಪೊಲೀಸ್ ಸಿಬ್ಬಂದಿಯೊಬ್ಬರು ತಮ್ಮದೇ  3 ಸಿಬ್ಬಂದಿಗೆ ಗುಂಡು ಹಾರಿಸಿದರು ಇದರಲ್ಲಿ ಮೂವರು ಸಹೋದ್ಯೋಗಿಗಳು ಸಾವಿಗೀಡಾಗಿದ್ದಾರೆ.

BIG NEWS: ತನ್ನ ಸಿಬ್ಬಂದಿಗಳಿಗೆ ಗುಂಡು ಹಾರಿಸಿದ ಸಿಕ್ಕಿಂ ಪೊಲೀಸ್! ಮೂವರು ಸಹೋದ್ಯೋಗಿಗಳು ಸಾವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 18, 2022 | 5:26 PM

Share

ದೆಹಲಿ: ದೆಹಲಿಯ (Delhi) ಹೈದರ್‌ಪುರ ಪ್ರದೇಶದ ನೀರಿನ ಸ್ಥಾವರದಲ್ಲಿ ಸಿಕ್ಕಿಂ ಪೊಲೀಸ್ (Sikkim Police) ಸಿಬ್ಬಂದಿಯೊಬ್ಬರು ತಮ್ಮದೇ  3 ಸಿಬ್ಬಂದಿಗೆ ಗುಂಡು ಹಾರಿಸಿದರು. ಗುಂಡು ತಗಲಿದ ಮೂರು ವ್ಯಕ್ತಿಗಳೂ ಸಾವಿಗೀಡಾಗಿದ್ದಾರೆ. ದೆಹಲಿಯ ಹೈದರ್‌ಪುರ ಪ್ರದೇಶದಲ್ಲಿನ ನೀರಿನ ಘಟಕದಲ್ಲಿ ಸಿಕ್ಕಿಂ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಜಿಲ್ಲೆಯಲ್ಲಿ  ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಸಿಬ್ಬಂದಿ  ತಮ್ಮ ಮೂವರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ ನಂತರ ತನ್ನ ಜೀವವನ್ನೇ ಕಳೆದುಕೊಂಡ ಘಟನೆ ನಡೆದ ಎರಡು ದಿನಗಳ ನಂತರ ದೆಹಲಿಯಲ್ಲಿ ಈ ಘಟನೆ ನಡೆದಿದೆ.

Published On - 4:56 pm, Mon, 18 July 22

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?