AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟ ಕಾಲದಲ್ಲಿ ಅಂಬಾನಿ ಜಿಯೋಗೆ ಸುಗ್ಗಿಯೋ ಸುಗ್ಗಿ

ಮುಂಬೈ: ಕೊರೊನಾ ಸಂಕಷ್ಟ ಕಾಲದಲ್ಲಿ ಇಡೀ ಜಗತ್ತಿನ ಅರ್ಥಿಕತೆ ತತ್ತರಿಸುತ್ತಿದೆ. ಈ ಮಧ್ಯೆ, ಮುಕೇಶ್ ಅಂಬಾನಿ ಮಾಲೀಕತ್ವದ ಜಿಯೋ ರಿಲಯನ್ಸ್​ಗೆ ಕನಕವೃಷ್ಟಿಯಾಗತೊಡಗಿದೆ. ಒಟ್ಟಿನಲ್ಲಿ ಭಾರತದ ಕಂಪನಿಗಳಲ್ಲಿ ಹಣ ಹೂಡಿಕೆಯಾಗುತ್ತಿರುವುದು ಸಮಾಧಾನಕರ ಸಂಗತಿಯಾಗಿದೆ. ಮೊನ್ನೆಯಷ್ಟೇ ಫೇಸ್​ಬುಕ್​ನ ಮತ್ತೊಬ್ಬ ಬಲಿಷ್ಠ ಕೋಟ್ಯಧಿಪತಿ ಮಾರ್ಕ್​ ಝುಕರ್​ಬರ್ಗ್​ ಒಂದೇ ಏಟಿಗೆ ಕೋಟಿ ಮೊತ್ತವನ್ನು ಅಂಬಾನಿ ಒಡೆತನದ ಜಿಯೋ ರಿಲಯನ್ಸ್ ಹಣ ಸುರಿದರು. ಈಗ ಕನಕವೃಷ್ಟಿ ಸರಿಸತೊಡಗಿದೆ. ಅಮೆರಿಕದ ಸಿಲ್ವರ್ ಲೇಕ್ ಕಂಪನಿ ಕೂಡಾ ಜಿಯೋದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂದಾಗಿದೆ. ಜಿಯೋ ಕಂಪನಿಯಲ್ಲಿ […]

ಕೊರೊನಾ ಸಂಕಷ್ಟ ಕಾಲದಲ್ಲಿ ಅಂಬಾನಿ ಜಿಯೋಗೆ ಸುಗ್ಗಿಯೋ ಸುಗ್ಗಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 04, 2020 | 11:57 AM

Share

ಮುಂಬೈ: ಕೊರೊನಾ ಸಂಕಷ್ಟ ಕಾಲದಲ್ಲಿ ಇಡೀ ಜಗತ್ತಿನ ಅರ್ಥಿಕತೆ ತತ್ತರಿಸುತ್ತಿದೆ. ಈ ಮಧ್ಯೆ, ಮುಕೇಶ್ ಅಂಬಾನಿ ಮಾಲೀಕತ್ವದ ಜಿಯೋ ರಿಲಯನ್ಸ್​ಗೆ ಕನಕವೃಷ್ಟಿಯಾಗತೊಡಗಿದೆ. ಒಟ್ಟಿನಲ್ಲಿ ಭಾರತದ ಕಂಪನಿಗಳಲ್ಲಿ ಹಣ ಹೂಡಿಕೆಯಾಗುತ್ತಿರುವುದು ಸಮಾಧಾನಕರ ಸಂಗತಿಯಾಗಿದೆ.

ಮೊನ್ನೆಯಷ್ಟೇ ಫೇಸ್​ಬುಕ್​ನ ಮತ್ತೊಬ್ಬ ಬಲಿಷ್ಠ ಕೋಟ್ಯಧಿಪತಿ ಮಾರ್ಕ್​ ಝುಕರ್​ಬರ್ಗ್​ ಒಂದೇ ಏಟಿಗೆ ಕೋಟಿ ಮೊತ್ತವನ್ನು ಅಂಬಾನಿ ಒಡೆತನದ ಜಿಯೋ ರಿಲಯನ್ಸ್ ಹಣ ಸುರಿದರು. ಈಗ ಕನಕವೃಷ್ಟಿ ಸರಿಸತೊಡಗಿದೆ.

ಅಮೆರಿಕದ ಸಿಲ್ವರ್ ಲೇಕ್ ಕಂಪನಿ ಕೂಡಾ ಜಿಯೋದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂದಾಗಿದೆ. ಜಿಯೋ ಕಂಪನಿಯಲ್ಲಿ ಶೇ. 1.15 ರಷ್ಟು ಪಾಲನ್ನು ಸಿಲ್ವರ್ ಲೇಕ್ ಕಂಪನಿ ಖರೀದಿಸಿದೆ. 5,655 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡುವುದಾಗಿ ಘೋಷಿಸಿದೆ.

Published On - 11:54 am, Mon, 4 May 20

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ