AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯೋತ್ಸವ ಸಂಭ್ರಮದ ಮಧ್ಯೆ ವಿಷಾದ, ಸಿಂಗರೇಣಿ ಘಟಕದಲ್ಲಿ ನಾಲ್ವರು ಕಾರ್ಮಿಕರ ಸಾವು

ಹೈದರಾಬಾದ್: ಇಡೀ ತೆಲಂಗಾಣ‌, ರಾಜ್ಯೋತ್ಸವ ಆಚರಣೆ ಸಂಭ್ರಮದಲ್ಲಿರುವಾಗ ಪೆದ್ದಪಲ್ಲಿ‌ ಜಿಲ್ಲೆಯಲ್ಲಿ‌ ದಾರುಣ ಘಟನೆಯೊಂದು ನಡೆದಿದೆ. ಸಿಂಗರೇಣಿ ಮೈನಿಂಗ್ ಕೇಂದ್ರದ ಓಪಿಸಿ ಘಟಕ 1ರಲ್ಲಿ ಬ್ಲಾಸ್ಟಿಂಗ್ ಮಾಡುವಾಗ ದುರ್ಘಟನೆ ಸಂಭವಿಸಿದ್ದು, ನಾಲ್ವರು ಗುತ್ತಿಗೆ ಕಾರ್ಮಿಕರು‌ ಸಾವಿಗೀಡಾಗಿದ್ದಾರೆ. ಘಟನೆಗೆ ಕಾರಣವೇನು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಇನ್ನೂ ಇಬ್ಬರು ಕಾರ್ಮಿಕರಿಗೆ ಗಾಯಗಳಾಗಿದ್ದು, ಸ್ಥಳೀಯ (ಗೋದಾವರಿ) ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತ ಕಾರ್ಮಿಕರನ್ನು ಬಂಡಾರಿ ಪ್ರವೀಣ, ರಾಜೇಶ ಕಮಂಪುರ, ಅಂಜಯ್ಯ, ರಾಕೇಶ ಎಂದು ಗುರುತಿಸಲಾಗಿದೆ.

ರಾಜ್ಯೋತ್ಸವ ಸಂಭ್ರಮದ ಮಧ್ಯೆ ವಿಷಾದ, ಸಿಂಗರೇಣಿ ಘಟಕದಲ್ಲಿ ನಾಲ್ವರು ಕಾರ್ಮಿಕರ ಸಾವು
ಸಾಧು ಶ್ರೀನಾಥ್​
|

Updated on:Jun 02, 2020 | 1:45 PM

Share

ಹೈದರಾಬಾದ್: ಇಡೀ ತೆಲಂಗಾಣ‌, ರಾಜ್ಯೋತ್ಸವ ಆಚರಣೆ ಸಂಭ್ರಮದಲ್ಲಿರುವಾಗ ಪೆದ್ದಪಲ್ಲಿ‌ ಜಿಲ್ಲೆಯಲ್ಲಿ‌ ದಾರುಣ ಘಟನೆಯೊಂದು ನಡೆದಿದೆ. ಸಿಂಗರೇಣಿ ಮೈನಿಂಗ್ ಕೇಂದ್ರದ ಓಪಿಸಿ ಘಟಕ 1ರಲ್ಲಿ ಬ್ಲಾಸ್ಟಿಂಗ್ ಮಾಡುವಾಗ ದುರ್ಘಟನೆ ಸಂಭವಿಸಿದ್ದು, ನಾಲ್ವರು ಗುತ್ತಿಗೆ ಕಾರ್ಮಿಕರು‌ ಸಾವಿಗೀಡಾಗಿದ್ದಾರೆ. ಘಟನೆಗೆ ಕಾರಣವೇನು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.

ಇನ್ನೂ ಇಬ್ಬರು ಕಾರ್ಮಿಕರಿಗೆ ಗಾಯಗಳಾಗಿದ್ದು, ಸ್ಥಳೀಯ (ಗೋದಾವರಿ) ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತ ಕಾರ್ಮಿಕರನ್ನು ಬಂಡಾರಿ ಪ್ರವೀಣ, ರಾಜೇಶ ಕಮಂಪುರ, ಅಂಜಯ್ಯ, ರಾಕೇಶ ಎಂದು ಗುರುತಿಸಲಾಗಿದೆ.

Published On - 1:06 pm, Tue, 2 June 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ