AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯೋತ್ಸವ ಸಂಭ್ರಮದ ಮಧ್ಯೆ ವಿಷಾದ, ಸಿಂಗರೇಣಿ ಘಟಕದಲ್ಲಿ ನಾಲ್ವರು ಕಾರ್ಮಿಕರ ಸಾವು

ಹೈದರಾಬಾದ್: ಇಡೀ ತೆಲಂಗಾಣ‌, ರಾಜ್ಯೋತ್ಸವ ಆಚರಣೆ ಸಂಭ್ರಮದಲ್ಲಿರುವಾಗ ಪೆದ್ದಪಲ್ಲಿ‌ ಜಿಲ್ಲೆಯಲ್ಲಿ‌ ದಾರುಣ ಘಟನೆಯೊಂದು ನಡೆದಿದೆ. ಸಿಂಗರೇಣಿ ಮೈನಿಂಗ್ ಕೇಂದ್ರದ ಓಪಿಸಿ ಘಟಕ 1ರಲ್ಲಿ ಬ್ಲಾಸ್ಟಿಂಗ್ ಮಾಡುವಾಗ ದುರ್ಘಟನೆ ಸಂಭವಿಸಿದ್ದು, ನಾಲ್ವರು ಗುತ್ತಿಗೆ ಕಾರ್ಮಿಕರು‌ ಸಾವಿಗೀಡಾಗಿದ್ದಾರೆ. ಘಟನೆಗೆ ಕಾರಣವೇನು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಇನ್ನೂ ಇಬ್ಬರು ಕಾರ್ಮಿಕರಿಗೆ ಗಾಯಗಳಾಗಿದ್ದು, ಸ್ಥಳೀಯ (ಗೋದಾವರಿ) ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತ ಕಾರ್ಮಿಕರನ್ನು ಬಂಡಾರಿ ಪ್ರವೀಣ, ರಾಜೇಶ ಕಮಂಪುರ, ಅಂಜಯ್ಯ, ರಾಕೇಶ ಎಂದು ಗುರುತಿಸಲಾಗಿದೆ.

ರಾಜ್ಯೋತ್ಸವ ಸಂಭ್ರಮದ ಮಧ್ಯೆ ವಿಷಾದ, ಸಿಂಗರೇಣಿ ಘಟಕದಲ್ಲಿ ನಾಲ್ವರು ಕಾರ್ಮಿಕರ ಸಾವು
ಸಾಧು ಶ್ರೀನಾಥ್​
|

Updated on:Jun 02, 2020 | 1:45 PM

Share

ಹೈದರಾಬಾದ್: ಇಡೀ ತೆಲಂಗಾಣ‌, ರಾಜ್ಯೋತ್ಸವ ಆಚರಣೆ ಸಂಭ್ರಮದಲ್ಲಿರುವಾಗ ಪೆದ್ದಪಲ್ಲಿ‌ ಜಿಲ್ಲೆಯಲ್ಲಿ‌ ದಾರುಣ ಘಟನೆಯೊಂದು ನಡೆದಿದೆ. ಸಿಂಗರೇಣಿ ಮೈನಿಂಗ್ ಕೇಂದ್ರದ ಓಪಿಸಿ ಘಟಕ 1ರಲ್ಲಿ ಬ್ಲಾಸ್ಟಿಂಗ್ ಮಾಡುವಾಗ ದುರ್ಘಟನೆ ಸಂಭವಿಸಿದ್ದು, ನಾಲ್ವರು ಗುತ್ತಿಗೆ ಕಾರ್ಮಿಕರು‌ ಸಾವಿಗೀಡಾಗಿದ್ದಾರೆ. ಘಟನೆಗೆ ಕಾರಣವೇನು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.

ಇನ್ನೂ ಇಬ್ಬರು ಕಾರ್ಮಿಕರಿಗೆ ಗಾಯಗಳಾಗಿದ್ದು, ಸ್ಥಳೀಯ (ಗೋದಾವರಿ) ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತ ಕಾರ್ಮಿಕರನ್ನು ಬಂಡಾರಿ ಪ್ರವೀಣ, ರಾಜೇಶ ಕಮಂಪುರ, ಅಂಜಯ್ಯ, ರಾಕೇಶ ಎಂದು ಗುರುತಿಸಲಾಗಿದೆ.

Published On - 1:06 pm, Tue, 2 June 20

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?