AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಆರೋಪ: ಸಚಿವ ಧನಂಜಯ ಮುಂಡೆ ವಿರುದ್ಧ ದೂರು ಸಲ್ಲಿಸಿದ ಗಾಯಕಿ

ತಮಗೆ ಆಗಿರುವ ಅನ್ಯಾಯದ ಬಗ್ಗೆ ತಮ್ಮ ಟ್ವಿಟ​ರ್ ಖಾತೆಯಲ್ಲಿ ವಿವರಿಸಿರುವ ಗಾಯಕಿ ರೇಣು ಶರ್ಮಾ ತನಗೆ ಸಹಾಯ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರಿಗೆ ಟ್ಯಾಗ್​ ಮಾಡಿದ್ದಾರೆ.

ಅತ್ಯಾಚಾರ ಆರೋಪ: ಸಚಿವ ಧನಂಜಯ ಮುಂಡೆ ವಿರುದ್ಧ ದೂರು ಸಲ್ಲಿಸಿದ ಗಾಯಕಿ
ಸಚಿವ ಧನಂಜಯ ಮುಂಡೆ
sandhya thejappa
| Edited By: |

Updated on: Jan 13, 2021 | 11:58 AM

Share

ಮುಂಬೈ: ನ್ಯಾಷನಲಿಸ್ಟ್​ ಕಾಂಗ್ರೆಸ್​ ಪಕ್ಷದ  (Nationalist Congress Party) ಹಿರಿಯ ನಾಯಕ ಮತ್ತು ರಾಜ್ಯ ಸಚಿವ ಧನಂಜಯ ಮುಂಡೆ ಅತ್ಯಾಚಾರ ಎಸಗಿದ್ದಾರೆಂದು ಗಾಯಕಿ ರೇಣು ಶರ್ಮಾ ಪೊಲೀಸರಿಗೆ ದೂರನ್ನು ಸಲ್ಲಿಸಿದ್ದಾರೆ.

ತನ್ನ ಮೇಲೆ ಮಹಾರಾಷ್ಟ್ರ ರಾಜ್ಯ ಸಚಿವ ಧನುಂಜಯ ಮುಂಡೆ ಅತ್ಯಾಚಾರ ಎಸಗಿದ್ದು, ಈ ಬಗ್ಗೆ ದೂರನ್ನು ನೀಡಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಪೊಲೀಸ್ ಆಯುಕ್ತ ಪರಂಬೀರ್ ಸಿಂಗ್​ಗೆ ಬರೆದಿರುವ ಪತ್ರದಲ್ಲಿ ಗಾಯಕಿ ರೇಣು ಶರ್ಮಾ ತಿಳಿಸಿದ್ದಾರೆ. ತನಗಾದ ಅನ್ಯಾಯಕ್ಕೆ ಸೂಕ್ತ ನ್ಯಾಯ ಒದಗಿಸಬೇಕು. ಧನಂಜಯ ಮುಂಡೆ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಪತ್ರದಲ್ಲಿ ಹೇಳಿದ್ದಾರೆ.

ತಮಗೆ ಆಗಿರುವ ಅನ್ಯಾಯದ ಬಗ್ಗೆ ತಮ್ಮ ಟ್ವಿಟ​ರ್ ಖಾತೆಯಲ್ಲಿ ವಿವರಿಸಿರುವ ಗಾಯಕಿ ರೇಣು ಶರ್ಮಾ ತನಗೆ ಸಹಾಯ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರಿಗೆ ಟ್ಯಾಗ್​ ಮಾಡಿದ್ದಾರೆ.

ಕೆಲವು ಸಮಯದಿಂದ ನನ್ನ ಬಗ್ಗೆ ಅತ್ಯಾಚಾರದ ಆರೋಪಗಳು ಕೇಳಿಬರುತ್ತಿದೆ. ಆದರೆ ಇದು ಸುಳ್ಳು. ಅಲ್ಲದೇ 2003ರಿಂದ ರೇಣು ಶರ್ಮಾಳ ಅಕ್ಕನಾದ ಕರುಣಾ ಶರ್ಮಾದೊಂದಿಗೆ ಪರಸ್ಪರ ಸಂಬಂಧವನ್ನು ಹೊಂದಿದ್ದೇನೆ. ಇಬ್ಬರು ಮಕ್ಕಳು ಕೂಡಾ ಇದ್ದಾರೆ. ಈ ವಿಚಾರ ನನ್ನ ಕುಟುಂಬಕ್ಕೂ ತಿಳಿದಿದೆ ಎಂದು ಸ್ಪಷ್ಟಪಡಿಸಿದ ರಾಜ್ಯ ಸಚಿವ ಧನಂಜಯ ಮುಂಡೆ ಗಾಯಕಿ ರೇಣು ಶರ್ಮಾರವರ ಆರೋಪಗಳು ಸುಳ್ಳಾಗಿವೆ ಎಂದು ತಿಳಿಸಿದ್ದಾರೆ.

IMA caseI ಹೊಸ ಸಾಕ್ಷ್ಯಾಧಾರಗಳ ಹುಡುಕಾಟದಲ್ಲಿ ಸಿಬಿಐ.. ಐಪಿಎಸ್​ ಅಧಿಕಾರಿಗಳ ಆಸ್ತಿ ಜಪ್ತಿ ಯಾವಾಗ?

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ