AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಆರೋಪ: ಸಚಿವ ಧನಂಜಯ ಮುಂಡೆ ವಿರುದ್ಧ ದೂರು ಸಲ್ಲಿಸಿದ ಗಾಯಕಿ

ತಮಗೆ ಆಗಿರುವ ಅನ್ಯಾಯದ ಬಗ್ಗೆ ತಮ್ಮ ಟ್ವಿಟ​ರ್ ಖಾತೆಯಲ್ಲಿ ವಿವರಿಸಿರುವ ಗಾಯಕಿ ರೇಣು ಶರ್ಮಾ ತನಗೆ ಸಹಾಯ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರಿಗೆ ಟ್ಯಾಗ್​ ಮಾಡಿದ್ದಾರೆ.

ಅತ್ಯಾಚಾರ ಆರೋಪ: ಸಚಿವ ಧನಂಜಯ ಮುಂಡೆ ವಿರುದ್ಧ ದೂರು ಸಲ್ಲಿಸಿದ ಗಾಯಕಿ
ಸಚಿವ ಧನಂಜಯ ಮುಂಡೆ
sandhya thejappa
| Edited By: |

Updated on: Jan 13, 2021 | 11:58 AM

Share

ಮುಂಬೈ: ನ್ಯಾಷನಲಿಸ್ಟ್​ ಕಾಂಗ್ರೆಸ್​ ಪಕ್ಷದ  (Nationalist Congress Party) ಹಿರಿಯ ನಾಯಕ ಮತ್ತು ರಾಜ್ಯ ಸಚಿವ ಧನಂಜಯ ಮುಂಡೆ ಅತ್ಯಾಚಾರ ಎಸಗಿದ್ದಾರೆಂದು ಗಾಯಕಿ ರೇಣು ಶರ್ಮಾ ಪೊಲೀಸರಿಗೆ ದೂರನ್ನು ಸಲ್ಲಿಸಿದ್ದಾರೆ.

ತನ್ನ ಮೇಲೆ ಮಹಾರಾಷ್ಟ್ರ ರಾಜ್ಯ ಸಚಿವ ಧನುಂಜಯ ಮುಂಡೆ ಅತ್ಯಾಚಾರ ಎಸಗಿದ್ದು, ಈ ಬಗ್ಗೆ ದೂರನ್ನು ನೀಡಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಪೊಲೀಸ್ ಆಯುಕ್ತ ಪರಂಬೀರ್ ಸಿಂಗ್​ಗೆ ಬರೆದಿರುವ ಪತ್ರದಲ್ಲಿ ಗಾಯಕಿ ರೇಣು ಶರ್ಮಾ ತಿಳಿಸಿದ್ದಾರೆ. ತನಗಾದ ಅನ್ಯಾಯಕ್ಕೆ ಸೂಕ್ತ ನ್ಯಾಯ ಒದಗಿಸಬೇಕು. ಧನಂಜಯ ಮುಂಡೆ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಪತ್ರದಲ್ಲಿ ಹೇಳಿದ್ದಾರೆ.

ತಮಗೆ ಆಗಿರುವ ಅನ್ಯಾಯದ ಬಗ್ಗೆ ತಮ್ಮ ಟ್ವಿಟ​ರ್ ಖಾತೆಯಲ್ಲಿ ವಿವರಿಸಿರುವ ಗಾಯಕಿ ರೇಣು ಶರ್ಮಾ ತನಗೆ ಸಹಾಯ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರಿಗೆ ಟ್ಯಾಗ್​ ಮಾಡಿದ್ದಾರೆ.

ಕೆಲವು ಸಮಯದಿಂದ ನನ್ನ ಬಗ್ಗೆ ಅತ್ಯಾಚಾರದ ಆರೋಪಗಳು ಕೇಳಿಬರುತ್ತಿದೆ. ಆದರೆ ಇದು ಸುಳ್ಳು. ಅಲ್ಲದೇ 2003ರಿಂದ ರೇಣು ಶರ್ಮಾಳ ಅಕ್ಕನಾದ ಕರುಣಾ ಶರ್ಮಾದೊಂದಿಗೆ ಪರಸ್ಪರ ಸಂಬಂಧವನ್ನು ಹೊಂದಿದ್ದೇನೆ. ಇಬ್ಬರು ಮಕ್ಕಳು ಕೂಡಾ ಇದ್ದಾರೆ. ಈ ವಿಚಾರ ನನ್ನ ಕುಟುಂಬಕ್ಕೂ ತಿಳಿದಿದೆ ಎಂದು ಸ್ಪಷ್ಟಪಡಿಸಿದ ರಾಜ್ಯ ಸಚಿವ ಧನಂಜಯ ಮುಂಡೆ ಗಾಯಕಿ ರೇಣು ಶರ್ಮಾರವರ ಆರೋಪಗಳು ಸುಳ್ಳಾಗಿವೆ ಎಂದು ತಿಳಿಸಿದ್ದಾರೆ.

IMA caseI ಹೊಸ ಸಾಕ್ಷ್ಯಾಧಾರಗಳ ಹುಡುಕಾಟದಲ್ಲಿ ಸಿಬಿಐ.. ಐಪಿಎಸ್​ ಅಧಿಕಾರಿಗಳ ಆಸ್ತಿ ಜಪ್ತಿ ಯಾವಾಗ?

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?