AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಆರೋಪ: ಸಚಿವ ಧನಂಜಯ ಮುಂಡೆ ವಿರುದ್ಧ ದೂರು ಸಲ್ಲಿಸಿದ ಗಾಯಕಿ

ತಮಗೆ ಆಗಿರುವ ಅನ್ಯಾಯದ ಬಗ್ಗೆ ತಮ್ಮ ಟ್ವಿಟ​ರ್ ಖಾತೆಯಲ್ಲಿ ವಿವರಿಸಿರುವ ಗಾಯಕಿ ರೇಣು ಶರ್ಮಾ ತನಗೆ ಸಹಾಯ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರಿಗೆ ಟ್ಯಾಗ್​ ಮಾಡಿದ್ದಾರೆ.

ಅತ್ಯಾಚಾರ ಆರೋಪ: ಸಚಿವ ಧನಂಜಯ ಮುಂಡೆ ವಿರುದ್ಧ ದೂರು ಸಲ್ಲಿಸಿದ ಗಾಯಕಿ
ಸಚಿವ ಧನಂಜಯ ಮುಂಡೆ
sandhya thejappa
| Edited By: |

Updated on: Jan 13, 2021 | 11:58 AM

Share

ಮುಂಬೈ: ನ್ಯಾಷನಲಿಸ್ಟ್​ ಕಾಂಗ್ರೆಸ್​ ಪಕ್ಷದ  (Nationalist Congress Party) ಹಿರಿಯ ನಾಯಕ ಮತ್ತು ರಾಜ್ಯ ಸಚಿವ ಧನಂಜಯ ಮುಂಡೆ ಅತ್ಯಾಚಾರ ಎಸಗಿದ್ದಾರೆಂದು ಗಾಯಕಿ ರೇಣು ಶರ್ಮಾ ಪೊಲೀಸರಿಗೆ ದೂರನ್ನು ಸಲ್ಲಿಸಿದ್ದಾರೆ.

ತನ್ನ ಮೇಲೆ ಮಹಾರಾಷ್ಟ್ರ ರಾಜ್ಯ ಸಚಿವ ಧನುಂಜಯ ಮುಂಡೆ ಅತ್ಯಾಚಾರ ಎಸಗಿದ್ದು, ಈ ಬಗ್ಗೆ ದೂರನ್ನು ನೀಡಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಪೊಲೀಸ್ ಆಯುಕ್ತ ಪರಂಬೀರ್ ಸಿಂಗ್​ಗೆ ಬರೆದಿರುವ ಪತ್ರದಲ್ಲಿ ಗಾಯಕಿ ರೇಣು ಶರ್ಮಾ ತಿಳಿಸಿದ್ದಾರೆ. ತನಗಾದ ಅನ್ಯಾಯಕ್ಕೆ ಸೂಕ್ತ ನ್ಯಾಯ ಒದಗಿಸಬೇಕು. ಧನಂಜಯ ಮುಂಡೆ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಪತ್ರದಲ್ಲಿ ಹೇಳಿದ್ದಾರೆ.

ತಮಗೆ ಆಗಿರುವ ಅನ್ಯಾಯದ ಬಗ್ಗೆ ತಮ್ಮ ಟ್ವಿಟ​ರ್ ಖಾತೆಯಲ್ಲಿ ವಿವರಿಸಿರುವ ಗಾಯಕಿ ರೇಣು ಶರ್ಮಾ ತನಗೆ ಸಹಾಯ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರಿಗೆ ಟ್ಯಾಗ್​ ಮಾಡಿದ್ದಾರೆ.

ಕೆಲವು ಸಮಯದಿಂದ ನನ್ನ ಬಗ್ಗೆ ಅತ್ಯಾಚಾರದ ಆರೋಪಗಳು ಕೇಳಿಬರುತ್ತಿದೆ. ಆದರೆ ಇದು ಸುಳ್ಳು. ಅಲ್ಲದೇ 2003ರಿಂದ ರೇಣು ಶರ್ಮಾಳ ಅಕ್ಕನಾದ ಕರುಣಾ ಶರ್ಮಾದೊಂದಿಗೆ ಪರಸ್ಪರ ಸಂಬಂಧವನ್ನು ಹೊಂದಿದ್ದೇನೆ. ಇಬ್ಬರು ಮಕ್ಕಳು ಕೂಡಾ ಇದ್ದಾರೆ. ಈ ವಿಚಾರ ನನ್ನ ಕುಟುಂಬಕ್ಕೂ ತಿಳಿದಿದೆ ಎಂದು ಸ್ಪಷ್ಟಪಡಿಸಿದ ರಾಜ್ಯ ಸಚಿವ ಧನಂಜಯ ಮುಂಡೆ ಗಾಯಕಿ ರೇಣು ಶರ್ಮಾರವರ ಆರೋಪಗಳು ಸುಳ್ಳಾಗಿವೆ ಎಂದು ತಿಳಿಸಿದ್ದಾರೆ.

IMA caseI ಹೊಸ ಸಾಕ್ಷ್ಯಾಧಾರಗಳ ಹುಡುಕಾಟದಲ್ಲಿ ಸಿಬಿಐ.. ಐಪಿಎಸ್​ ಅಧಿಕಾರಿಗಳ ಆಸ್ತಿ ಜಪ್ತಿ ಯಾವಾಗ?

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!