AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಆರೋಪ: ಸಚಿವ ಧನಂಜಯ ಮುಂಡೆ ವಿರುದ್ಧ ದೂರು ಸಲ್ಲಿಸಿದ ಗಾಯಕಿ

ತಮಗೆ ಆಗಿರುವ ಅನ್ಯಾಯದ ಬಗ್ಗೆ ತಮ್ಮ ಟ್ವಿಟ​ರ್ ಖಾತೆಯಲ್ಲಿ ವಿವರಿಸಿರುವ ಗಾಯಕಿ ರೇಣು ಶರ್ಮಾ ತನಗೆ ಸಹಾಯ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರಿಗೆ ಟ್ಯಾಗ್​ ಮಾಡಿದ್ದಾರೆ.

ಅತ್ಯಾಚಾರ ಆರೋಪ: ಸಚಿವ ಧನಂಜಯ ಮುಂಡೆ ವಿರುದ್ಧ ದೂರು ಸಲ್ಲಿಸಿದ ಗಾಯಕಿ
ಸಚಿವ ಧನಂಜಯ ಮುಂಡೆ
sandhya thejappa
| Edited By: |

Updated on: Jan 13, 2021 | 11:58 AM

Share

ಮುಂಬೈ: ನ್ಯಾಷನಲಿಸ್ಟ್​ ಕಾಂಗ್ರೆಸ್​ ಪಕ್ಷದ  (Nationalist Congress Party) ಹಿರಿಯ ನಾಯಕ ಮತ್ತು ರಾಜ್ಯ ಸಚಿವ ಧನಂಜಯ ಮುಂಡೆ ಅತ್ಯಾಚಾರ ಎಸಗಿದ್ದಾರೆಂದು ಗಾಯಕಿ ರೇಣು ಶರ್ಮಾ ಪೊಲೀಸರಿಗೆ ದೂರನ್ನು ಸಲ್ಲಿಸಿದ್ದಾರೆ.

ತನ್ನ ಮೇಲೆ ಮಹಾರಾಷ್ಟ್ರ ರಾಜ್ಯ ಸಚಿವ ಧನುಂಜಯ ಮುಂಡೆ ಅತ್ಯಾಚಾರ ಎಸಗಿದ್ದು, ಈ ಬಗ್ಗೆ ದೂರನ್ನು ನೀಡಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಪೊಲೀಸ್ ಆಯುಕ್ತ ಪರಂಬೀರ್ ಸಿಂಗ್​ಗೆ ಬರೆದಿರುವ ಪತ್ರದಲ್ಲಿ ಗಾಯಕಿ ರೇಣು ಶರ್ಮಾ ತಿಳಿಸಿದ್ದಾರೆ. ತನಗಾದ ಅನ್ಯಾಯಕ್ಕೆ ಸೂಕ್ತ ನ್ಯಾಯ ಒದಗಿಸಬೇಕು. ಧನಂಜಯ ಮುಂಡೆ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಪತ್ರದಲ್ಲಿ ಹೇಳಿದ್ದಾರೆ.

ತಮಗೆ ಆಗಿರುವ ಅನ್ಯಾಯದ ಬಗ್ಗೆ ತಮ್ಮ ಟ್ವಿಟ​ರ್ ಖಾತೆಯಲ್ಲಿ ವಿವರಿಸಿರುವ ಗಾಯಕಿ ರೇಣು ಶರ್ಮಾ ತನಗೆ ಸಹಾಯ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರಿಗೆ ಟ್ಯಾಗ್​ ಮಾಡಿದ್ದಾರೆ.

ಕೆಲವು ಸಮಯದಿಂದ ನನ್ನ ಬಗ್ಗೆ ಅತ್ಯಾಚಾರದ ಆರೋಪಗಳು ಕೇಳಿಬರುತ್ತಿದೆ. ಆದರೆ ಇದು ಸುಳ್ಳು. ಅಲ್ಲದೇ 2003ರಿಂದ ರೇಣು ಶರ್ಮಾಳ ಅಕ್ಕನಾದ ಕರುಣಾ ಶರ್ಮಾದೊಂದಿಗೆ ಪರಸ್ಪರ ಸಂಬಂಧವನ್ನು ಹೊಂದಿದ್ದೇನೆ. ಇಬ್ಬರು ಮಕ್ಕಳು ಕೂಡಾ ಇದ್ದಾರೆ. ಈ ವಿಚಾರ ನನ್ನ ಕುಟುಂಬಕ್ಕೂ ತಿಳಿದಿದೆ ಎಂದು ಸ್ಪಷ್ಟಪಡಿಸಿದ ರಾಜ್ಯ ಸಚಿವ ಧನಂಜಯ ಮುಂಡೆ ಗಾಯಕಿ ರೇಣು ಶರ್ಮಾರವರ ಆರೋಪಗಳು ಸುಳ್ಳಾಗಿವೆ ಎಂದು ತಿಳಿಸಿದ್ದಾರೆ.

IMA caseI ಹೊಸ ಸಾಕ್ಷ್ಯಾಧಾರಗಳ ಹುಡುಕಾಟದಲ್ಲಿ ಸಿಬಿಐ.. ಐಪಿಎಸ್​ ಅಧಿಕಾರಿಗಳ ಆಸ್ತಿ ಜಪ್ತಿ ಯಾವಾಗ?

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ