AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಗಾಯಕ SP ಬಾಲಸುಬ್ರಮಣ್ಯಂಗೆ ಸೋಂಕು, ಆಸ್ಪತ್ರೆಗೆ ದಾಖಲು

[lazy-load-videos-and-sticky-control id=”3lYkvFbB_Aw”] ಖ್ಯಾತ ಹಿನ್ನೆಲೆ ಗಾಯಕ ಎಸ್‌ಪಿ ಬಾಲಸುಬ್ರಮಣ್ಯಂ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ಸಂಬಂಧ ಅವರೇ ತಮಗೆ ಕೊರೊನಾ ಸೋಂಕು ತಗುಲಿದೆ ಎಂದು ತಿಳಿಸಿದ್ದಾರೆ. ಈ ಸಂಬಂಧ ವಿಡಿಯೋ ಸಂದೇಶವನ್ನು ಸೋಷಿಯಲ್‌ ಮಿಡಿಯಾದಲ್ಲಿ ಹರಿಯ ಬಿಟ್ಟಿರುವ ಎಸ್‌ ಪಿ ಬಾಲಸುಬ್ರಮಣ್ಯಂ, ನನಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ವೈದ್ಯರು ನನಗೆ ಮನೆಯಲ್ಲಿಯೇ ಹೋಂ‌ ಕ್ವಾರಂಟೈನ್‌ ಆಗಲು ಹೇಳಿದ್ದರು. ಆದ್ರೂ ಯಾವುದೇ ರಿಸ್ಕ್‌ ತೆಗೆದುಕೊಳ್ಳಲು ಇಷ್ಟವಿಲ್ಲದೇ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ. […]

ಖ್ಯಾತ ಗಾಯಕ SP ಬಾಲಸುಬ್ರಮಣ್ಯಂಗೆ ಸೋಂಕು, ಆಸ್ಪತ್ರೆಗೆ ದಾಖಲು
Guru
| Updated By: ಆಯೇಷಾ ಬಾನು|

Updated on:Aug 17, 2020 | 1:23 PM

Share

[lazy-load-videos-and-sticky-control id=”3lYkvFbB_Aw”]

ಖ್ಯಾತ ಹಿನ್ನೆಲೆ ಗಾಯಕ ಎಸ್‌ಪಿ ಬಾಲಸುಬ್ರಮಣ್ಯಂ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ಸಂಬಂಧ ಅವರೇ ತಮಗೆ ಕೊರೊನಾ ಸೋಂಕು ತಗುಲಿದೆ ಎಂದು ತಿಳಿಸಿದ್ದಾರೆ.

ಈ ಸಂಬಂಧ ವಿಡಿಯೋ ಸಂದೇಶವನ್ನು ಸೋಷಿಯಲ್‌ ಮಿಡಿಯಾದಲ್ಲಿ ಹರಿಯ ಬಿಟ್ಟಿರುವ ಎಸ್‌ ಪಿ ಬಾಲಸುಬ್ರಮಣ್ಯಂ, ನನಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ವೈದ್ಯರು ನನಗೆ ಮನೆಯಲ್ಲಿಯೇ ಹೋಂ‌ ಕ್ವಾರಂಟೈನ್‌ ಆಗಲು ಹೇಳಿದ್ದರು. ಆದ್ರೂ ಯಾವುದೇ ರಿಸ್ಕ್‌ ತೆಗೆದುಕೊಳ್ಳಲು ಇಷ್ಟವಿಲ್ಲದೇ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ.

ನಾನು ಈಗ ಆಸ್ಪತ್ರೆಯಲ್ಲಿರುವುದರಿಂದ ಯಾರೂ ನನ್ನ ಆರೋಗ್ಯ ವಿಚಾರಿಸಲು ಮೊಬೈಲ್‌ ಕರೆ ಮಾಡಿ ತೊಂದರೆ ಮಾಡಬೇಡಿ ಎಂದು ಕೂಡಾ ಅವರು ತಮ್ಮ ಅಭಿಮಾನಿಗಳು ಮತ್ತು ಹಿತೈಷಿಗಳಿಗೆ ಮನವಿ ಮಾಡಿದ್ದಾರೆ.

ಕನ್ನಡ, ಹಿಂದಿ, ತೆಲಗುಸ ತಮಿಳು ಭಾಷೆ ಸೇರಿದಂತೆ ಹಲವಾರು ಭಾರತೀಯ ಭಾಷೆಯ ಚಲನಚಿತ್ರಗಳಿಗೆ ಹಿನ್ನೆಲೆ ಗಾಯನ ಮಾಡಿರುವ ಎಸ್‌ ಪಿ ಬಾಲಸುಬ್ರಮಣ್ಯಂ, ತಮ್ಮ ಸುಮಧುರ ಕಂಠ ಸಿರಿಯಿಂದ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.

Published On - 1:27 pm, Wed, 5 August 20

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?