AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಗಾಯಕ SP ಬಾಲಸುಬ್ರಮಣ್ಯಂಗೆ ಸೋಂಕು, ಆಸ್ಪತ್ರೆಗೆ ದಾಖಲು

[lazy-load-videos-and-sticky-control id=”3lYkvFbB_Aw”] ಖ್ಯಾತ ಹಿನ್ನೆಲೆ ಗಾಯಕ ಎಸ್‌ಪಿ ಬಾಲಸುಬ್ರಮಣ್ಯಂ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ಸಂಬಂಧ ಅವರೇ ತಮಗೆ ಕೊರೊನಾ ಸೋಂಕು ತಗುಲಿದೆ ಎಂದು ತಿಳಿಸಿದ್ದಾರೆ. ಈ ಸಂಬಂಧ ವಿಡಿಯೋ ಸಂದೇಶವನ್ನು ಸೋಷಿಯಲ್‌ ಮಿಡಿಯಾದಲ್ಲಿ ಹರಿಯ ಬಿಟ್ಟಿರುವ ಎಸ್‌ ಪಿ ಬಾಲಸುಬ್ರಮಣ್ಯಂ, ನನಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ವೈದ್ಯರು ನನಗೆ ಮನೆಯಲ್ಲಿಯೇ ಹೋಂ‌ ಕ್ವಾರಂಟೈನ್‌ ಆಗಲು ಹೇಳಿದ್ದರು. ಆದ್ರೂ ಯಾವುದೇ ರಿಸ್ಕ್‌ ತೆಗೆದುಕೊಳ್ಳಲು ಇಷ್ಟವಿಲ್ಲದೇ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ. […]

ಖ್ಯಾತ ಗಾಯಕ SP ಬಾಲಸುಬ್ರಮಣ್ಯಂಗೆ ಸೋಂಕು, ಆಸ್ಪತ್ರೆಗೆ ದಾಖಲು
Guru
Guru| Edited By: ಆಯೇಷಾ ಬಾನು|

Updated on:Aug 17, 2020 | 1:23 PM

Share

[lazy-load-videos-and-sticky-control id=”3lYkvFbB_Aw”]

ಖ್ಯಾತ ಹಿನ್ನೆಲೆ ಗಾಯಕ ಎಸ್‌ಪಿ ಬಾಲಸುಬ್ರಮಣ್ಯಂ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ಸಂಬಂಧ ಅವರೇ ತಮಗೆ ಕೊರೊನಾ ಸೋಂಕು ತಗುಲಿದೆ ಎಂದು ತಿಳಿಸಿದ್ದಾರೆ.

ಈ ಸಂಬಂಧ ವಿಡಿಯೋ ಸಂದೇಶವನ್ನು ಸೋಷಿಯಲ್‌ ಮಿಡಿಯಾದಲ್ಲಿ ಹರಿಯ ಬಿಟ್ಟಿರುವ ಎಸ್‌ ಪಿ ಬಾಲಸುಬ್ರಮಣ್ಯಂ, ನನಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ವೈದ್ಯರು ನನಗೆ ಮನೆಯಲ್ಲಿಯೇ ಹೋಂ‌ ಕ್ವಾರಂಟೈನ್‌ ಆಗಲು ಹೇಳಿದ್ದರು. ಆದ್ರೂ ಯಾವುದೇ ರಿಸ್ಕ್‌ ತೆಗೆದುಕೊಳ್ಳಲು ಇಷ್ಟವಿಲ್ಲದೇ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ.

ನಾನು ಈಗ ಆಸ್ಪತ್ರೆಯಲ್ಲಿರುವುದರಿಂದ ಯಾರೂ ನನ್ನ ಆರೋಗ್ಯ ವಿಚಾರಿಸಲು ಮೊಬೈಲ್‌ ಕರೆ ಮಾಡಿ ತೊಂದರೆ ಮಾಡಬೇಡಿ ಎಂದು ಕೂಡಾ ಅವರು ತಮ್ಮ ಅಭಿಮಾನಿಗಳು ಮತ್ತು ಹಿತೈಷಿಗಳಿಗೆ ಮನವಿ ಮಾಡಿದ್ದಾರೆ.

ಕನ್ನಡ, ಹಿಂದಿ, ತೆಲಗುಸ ತಮಿಳು ಭಾಷೆ ಸೇರಿದಂತೆ ಹಲವಾರು ಭಾರತೀಯ ಭಾಷೆಯ ಚಲನಚಿತ್ರಗಳಿಗೆ ಹಿನ್ನೆಲೆ ಗಾಯನ ಮಾಡಿರುವ ಎಸ್‌ ಪಿ ಬಾಲಸುಬ್ರಮಣ್ಯಂ, ತಮ್ಮ ಸುಮಧುರ ಕಂಠ ಸಿರಿಯಿಂದ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.

Published On - 1:27 pm, Wed, 5 August 20

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!