AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದಂಕಿ ಲಾಟರಿಗೆ ಇಡೀ ಕುಟುಂಬ ಬಲಿ

ಚೆನ್ನೈ: ತಮಿಳುನಾಡಿನ ವಿಲ್ಲುಪುರಂನಲ್ಲಿ ಸಿಂಗಲ್ ನಂಬರ್ ಲಾಟರಿಗೆ ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೇರಳ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಸಿಂಗಲ್ ನಂಬರ್ ಲಾಟರಿಯನ್ನು ಅಕ್ರಮವಾಗಿ ತಮಿಳುನಾಡಿನಲ್ಲಿ ಮಾರಾಟ ಮಾಡಲಾಗುತ್ತಿದೆ. ಲಾಟರಿ ಹುಚ್ಚು ಬೆಳಸಿಕೊಂಡಿದ್ದ ಮನೆಯ ಮಾಲೀಕ ಅರುಳ್, ಲಾಟರಿಗಾಗಿ ಕೈತುಂಬ ಸಾಲ ಮಾಡಿದ್ದಾನೆ. ಮನೆ ಮಾರಿದರೂ ಸಾಲ ತೀರಿಸಲಾಗುತ್ತಿರಲಿಲ್ಲ. ಸಾಲಗಾರರ ಕಿರುಕುಳದಿಂದ ಬೇಸತ್ತು ಪತ್ನಿ ಹಾಗು ಮೂವರು ಮಕ್ಕಳಿಗೆ ವಿಷಕೊಟ್ಟು ಬಳಿಕ ಸೆಲ್ಫಿ ವಿಡಿಯೋ ಮಾಡಿ ಇಡೀ ಕುಟುಂಬ ಸಮೇತ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಒಂದಂಕಿ ಲಾಟರಿಗೆ ಇಡೀ ಕುಟುಂಬ ಬಲಿ
ಸಾಧು ಶ್ರೀನಾಥ್​
|

Updated on: Dec 13, 2019 | 1:20 PM

Share

ಚೆನ್ನೈ: ತಮಿಳುನಾಡಿನ ವಿಲ್ಲುಪುರಂನಲ್ಲಿ ಸಿಂಗಲ್ ನಂಬರ್ ಲಾಟರಿಗೆ ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೇರಳ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಸಿಂಗಲ್ ನಂಬರ್ ಲಾಟರಿಯನ್ನು ಅಕ್ರಮವಾಗಿ ತಮಿಳುನಾಡಿನಲ್ಲಿ ಮಾರಾಟ ಮಾಡಲಾಗುತ್ತಿದೆ.

ಲಾಟರಿ ಹುಚ್ಚು ಬೆಳಸಿಕೊಂಡಿದ್ದ ಮನೆಯ ಮಾಲೀಕ ಅರುಳ್, ಲಾಟರಿಗಾಗಿ ಕೈತುಂಬ ಸಾಲ ಮಾಡಿದ್ದಾನೆ. ಮನೆ ಮಾರಿದರೂ ಸಾಲ ತೀರಿಸಲಾಗುತ್ತಿರಲಿಲ್ಲ. ಸಾಲಗಾರರ ಕಿರುಕುಳದಿಂದ ಬೇಸತ್ತು ಪತ್ನಿ ಹಾಗು ಮೂವರು ಮಕ್ಕಳಿಗೆ ವಿಷಕೊಟ್ಟು ಬಳಿಕ ಸೆಲ್ಫಿ ವಿಡಿಯೋ ಮಾಡಿ ಇಡೀ ಕುಟುಂಬ ಸಮೇತ ಆತ್ಮಹತ್ಯೆಗೆ ಶರಣಾಗಿದ್ದಾರೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?