AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದಂಕಿ ಲಾಟರಿಗೆ ಇಡೀ ಕುಟುಂಬ ಬಲಿ

ಚೆನ್ನೈ: ತಮಿಳುನಾಡಿನ ವಿಲ್ಲುಪುರಂನಲ್ಲಿ ಸಿಂಗಲ್ ನಂಬರ್ ಲಾಟರಿಗೆ ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೇರಳ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಸಿಂಗಲ್ ನಂಬರ್ ಲಾಟರಿಯನ್ನು ಅಕ್ರಮವಾಗಿ ತಮಿಳುನಾಡಿನಲ್ಲಿ ಮಾರಾಟ ಮಾಡಲಾಗುತ್ತಿದೆ. ಲಾಟರಿ ಹುಚ್ಚು ಬೆಳಸಿಕೊಂಡಿದ್ದ ಮನೆಯ ಮಾಲೀಕ ಅರುಳ್, ಲಾಟರಿಗಾಗಿ ಕೈತುಂಬ ಸಾಲ ಮಾಡಿದ್ದಾನೆ. ಮನೆ ಮಾರಿದರೂ ಸಾಲ ತೀರಿಸಲಾಗುತ್ತಿರಲಿಲ್ಲ. ಸಾಲಗಾರರ ಕಿರುಕುಳದಿಂದ ಬೇಸತ್ತು ಪತ್ನಿ ಹಾಗು ಮೂವರು ಮಕ್ಕಳಿಗೆ ವಿಷಕೊಟ್ಟು ಬಳಿಕ ಸೆಲ್ಫಿ ವಿಡಿಯೋ ಮಾಡಿ ಇಡೀ ಕುಟುಂಬ ಸಮೇತ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಒಂದಂಕಿ ಲಾಟರಿಗೆ ಇಡೀ ಕುಟುಂಬ ಬಲಿ
ಸಾಧು ಶ್ರೀನಾಥ್​
|

Updated on: Dec 13, 2019 | 1:20 PM

Share

ಚೆನ್ನೈ: ತಮಿಳುನಾಡಿನ ವಿಲ್ಲುಪುರಂನಲ್ಲಿ ಸಿಂಗಲ್ ನಂಬರ್ ಲಾಟರಿಗೆ ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೇರಳ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಸಿಂಗಲ್ ನಂಬರ್ ಲಾಟರಿಯನ್ನು ಅಕ್ರಮವಾಗಿ ತಮಿಳುನಾಡಿನಲ್ಲಿ ಮಾರಾಟ ಮಾಡಲಾಗುತ್ತಿದೆ.

ಲಾಟರಿ ಹುಚ್ಚು ಬೆಳಸಿಕೊಂಡಿದ್ದ ಮನೆಯ ಮಾಲೀಕ ಅರುಳ್, ಲಾಟರಿಗಾಗಿ ಕೈತುಂಬ ಸಾಲ ಮಾಡಿದ್ದಾನೆ. ಮನೆ ಮಾರಿದರೂ ಸಾಲ ತೀರಿಸಲಾಗುತ್ತಿರಲಿಲ್ಲ. ಸಾಲಗಾರರ ಕಿರುಕುಳದಿಂದ ಬೇಸತ್ತು ಪತ್ನಿ ಹಾಗು ಮೂವರು ಮಕ್ಕಳಿಗೆ ವಿಷಕೊಟ್ಟು ಬಳಿಕ ಸೆಲ್ಫಿ ವಿಡಿಯೋ ಮಾಡಿ ಇಡೀ ಕುಟುಂಬ ಸಮೇತ ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ