AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದಂಕಿ ಲಾಟರಿಗೆ ಇಡೀ ಕುಟುಂಬ ಬಲಿ

ಚೆನ್ನೈ: ತಮಿಳುನಾಡಿನ ವಿಲ್ಲುಪುರಂನಲ್ಲಿ ಸಿಂಗಲ್ ನಂಬರ್ ಲಾಟರಿಗೆ ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೇರಳ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಸಿಂಗಲ್ ನಂಬರ್ ಲಾಟರಿಯನ್ನು ಅಕ್ರಮವಾಗಿ ತಮಿಳುನಾಡಿನಲ್ಲಿ ಮಾರಾಟ ಮಾಡಲಾಗುತ್ತಿದೆ. ಲಾಟರಿ ಹುಚ್ಚು ಬೆಳಸಿಕೊಂಡಿದ್ದ ಮನೆಯ ಮಾಲೀಕ ಅರುಳ್, ಲಾಟರಿಗಾಗಿ ಕೈತುಂಬ ಸಾಲ ಮಾಡಿದ್ದಾನೆ. ಮನೆ ಮಾರಿದರೂ ಸಾಲ ತೀರಿಸಲಾಗುತ್ತಿರಲಿಲ್ಲ. ಸಾಲಗಾರರ ಕಿರುಕುಳದಿಂದ ಬೇಸತ್ತು ಪತ್ನಿ ಹಾಗು ಮೂವರು ಮಕ್ಕಳಿಗೆ ವಿಷಕೊಟ್ಟು ಬಳಿಕ ಸೆಲ್ಫಿ ವಿಡಿಯೋ ಮಾಡಿ ಇಡೀ ಕುಟುಂಬ ಸಮೇತ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಒಂದಂಕಿ ಲಾಟರಿಗೆ ಇಡೀ ಕುಟುಂಬ ಬಲಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 13, 2019 | 1:20 PM

Share

ಚೆನ್ನೈ: ತಮಿಳುನಾಡಿನ ವಿಲ್ಲುಪುರಂನಲ್ಲಿ ಸಿಂಗಲ್ ನಂಬರ್ ಲಾಟರಿಗೆ ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೇರಳ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಸಿಂಗಲ್ ನಂಬರ್ ಲಾಟರಿಯನ್ನು ಅಕ್ರಮವಾಗಿ ತಮಿಳುನಾಡಿನಲ್ಲಿ ಮಾರಾಟ ಮಾಡಲಾಗುತ್ತಿದೆ.

ಲಾಟರಿ ಹುಚ್ಚು ಬೆಳಸಿಕೊಂಡಿದ್ದ ಮನೆಯ ಮಾಲೀಕ ಅರುಳ್, ಲಾಟರಿಗಾಗಿ ಕೈತುಂಬ ಸಾಲ ಮಾಡಿದ್ದಾನೆ. ಮನೆ ಮಾರಿದರೂ ಸಾಲ ತೀರಿಸಲಾಗುತ್ತಿರಲಿಲ್ಲ. ಸಾಲಗಾರರ ಕಿರುಕುಳದಿಂದ ಬೇಸತ್ತು ಪತ್ನಿ ಹಾಗು ಮೂವರು ಮಕ್ಕಳಿಗೆ ವಿಷಕೊಟ್ಟು ಬಳಿಕ ಸೆಲ್ಫಿ ವಿಡಿಯೋ ಮಾಡಿ ಇಡೀ ಕುಟುಂಬ ಸಮೇತ ಆತ್ಮಹತ್ಯೆಗೆ ಶರಣಾಗಿದ್ದಾರೆ.

Follow Us
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ