ಒಂದಂಕಿ ಲಾಟರಿಗೆ ಇಡೀ ಕುಟುಂಬ ಬಲಿ

ಚೆನ್ನೈ: ತಮಿಳುನಾಡಿನ ವಿಲ್ಲುಪುರಂನಲ್ಲಿ ಸಿಂಗಲ್ ನಂಬರ್ ಲಾಟರಿಗೆ ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೇರಳ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಸಿಂಗಲ್ ನಂಬರ್ ಲಾಟರಿಯನ್ನು ಅಕ್ರಮವಾಗಿ ತಮಿಳುನಾಡಿನಲ್ಲಿ ಮಾರಾಟ ಮಾಡಲಾಗುತ್ತಿದೆ. ಲಾಟರಿ ಹುಚ್ಚು ಬೆಳಸಿಕೊಂಡಿದ್ದ ಮನೆಯ ಮಾಲೀಕ ಅರುಳ್, ಲಾಟರಿಗಾಗಿ ಕೈತುಂಬ ಸಾಲ ಮಾಡಿದ್ದಾನೆ. ಮನೆ ಮಾರಿದರೂ ಸಾಲ ತೀರಿಸಲಾಗುತ್ತಿರಲಿಲ್ಲ. ಸಾಲಗಾರರ ಕಿರುಕುಳದಿಂದ ಬೇಸತ್ತು ಪತ್ನಿ ಹಾಗು ಮೂವರು ಮಕ್ಕಳಿಗೆ ವಿಷಕೊಟ್ಟು ಬಳಿಕ ಸೆಲ್ಫಿ ವಿಡಿಯೋ ಮಾಡಿ ಇಡೀ ಕುಟುಂಬ ಸಮೇತ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಒಂದಂಕಿ ಲಾಟರಿಗೆ ಇಡೀ ಕುಟುಂಬ ಬಲಿ

Updated on: Dec 13, 2019 | 1:20 PM

ಚೆನ್ನೈ: ತಮಿಳುನಾಡಿನ ವಿಲ್ಲುಪುರಂನಲ್ಲಿ ಸಿಂಗಲ್ ನಂಬರ್ ಲಾಟರಿಗೆ ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೇರಳ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಸಿಂಗಲ್ ನಂಬರ್ ಲಾಟರಿಯನ್ನು ಅಕ್ರಮವಾಗಿ ತಮಿಳುನಾಡಿನಲ್ಲಿ ಮಾರಾಟ ಮಾಡಲಾಗುತ್ತಿದೆ.

ಲಾಟರಿ ಹುಚ್ಚು ಬೆಳಸಿಕೊಂಡಿದ್ದ ಮನೆಯ ಮಾಲೀಕ ಅರುಳ್, ಲಾಟರಿಗಾಗಿ ಕೈತುಂಬ ಸಾಲ ಮಾಡಿದ್ದಾನೆ. ಮನೆ ಮಾರಿದರೂ ಸಾಲ ತೀರಿಸಲಾಗುತ್ತಿರಲಿಲ್ಲ. ಸಾಲಗಾರರ ಕಿರುಕುಳದಿಂದ ಬೇಸತ್ತು ಪತ್ನಿ ಹಾಗು ಮೂವರು ಮಕ್ಕಳಿಗೆ ವಿಷಕೊಟ್ಟು ಬಳಿಕ ಸೆಲ್ಫಿ ವಿಡಿಯೋ ಮಾಡಿ ಇಡೀ ಕುಟುಂಬ ಸಮೇತ ಆತ್ಮಹತ್ಯೆಗೆ ಶರಣಾಗಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us