AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Electrocution: ಬೆಳೆ ಕಟಾವು ಮಾಡುವಾಗ ಮುರಿದುಬಿದ್ದ ವಿದ್ಯುತ್ ತಂತಿ -ಆರು ರೈತ ಕಾರ್ಮಿಕರ ಸಾವು

ಅನಂತಪುರ ಜಿಲ್ಲೆಯಲ್ಲಿ ಘೋರ ದುರಂತವೊಂದು ನಡೆದಿದೆ. ಘಟನೆಯಲ್ಲಿ ವಿದ್ಯುತ್ ತಂತಿ ತುಂಡಾಗಿ ಆರು ಮಂದಿ ಸಾವನ್ನಪ್ಪಿದ್ದಾರೆ. ಇತರರು ಗಾಯಗೊಂಡಿದ್ದಾರೆ. ಬೊಮ್ಮನಹಾಳ್ ಮಂಡಲ ದರ್ಗಾ ಹೆಣ್ಣೂರಿನಲ್ಲಿ ಈ ಘಟನೆ ನಡೆದಿದೆ.

Electrocution: ಬೆಳೆ ಕಟಾವು ಮಾಡುವಾಗ ಮುರಿದುಬಿದ್ದ ವಿದ್ಯುತ್ ತಂತಿ -ಆರು ರೈತ ಕಾರ್ಮಿಕರ ಸಾವು
ಬೆಳೆ ಕಟಾವು ಮಾಡುವಾಗ ಮುರಿದುಬಿದ್ದ ವಿದ್ಯುತ್ ತಂತಿ -ಆರು ರೈತ ಕಾರ್ಮಿಕರ ಸಾವು
TV9 Web
| Updated By: ಸಾಧು ಶ್ರೀನಾಥ್​|

Updated on:Nov 02, 2022 | 4:21 PM

Share

ಅನಂತಪುರ ಜಿಲ್ಲೆಯಲ್ಲಿ ಘೋರ ದುರಂತವೊಂದು ನಡೆದಿದೆ. ಘಟನೆಯಲ್ಲಿ ವಿದ್ಯುತ್ ತಂತಿ ತುಂಡಾಗಿ ಆರು ಮಂದಿ ಸಾವನ್ನಪ್ಪಿದ್ದಾರೆ. ಇತರರು ಗಾಯಗೊಂಡಿದ್ದಾರೆ. ಬೊಮ್ಮನಹಾಳ್ ಮಂಡಲ ದರ್ಗಾ ಹೆಣ್ಣೂರಿನಲ್ಲಿ ಈ ಘಟನೆ ನಡೆದಿದೆ.

ಅನಂತಪುರ ಜಿಲ್ಲೆಯಲ್ಲಿ ಘೋರ ದುರಂತವೊಂದು ನಡೆದಿದೆ. ಘಟನೆಯಲ್ಲಿ ವಿದ್ಯುತ್ ತಂತಿ ತುಂಡಾಗಿ, ಅದು ಯಮಪಾಶವಾಗಿ (Electrocution) ಆರು ಮಂದಿ ಸಾವನ್ನಪ್ಪಿದ್ದಾರೆ. ಇತರರು ಗಾಯಗೊಂಡಿದ್ದಾರೆ. ಬೊಮ್ಮನಹಾಳ್ ಮಂಡಲದ ದರ್ಗಾ ಹೆಣ್ಣೂರು ಎಂಬಲ್ಲಿ ಈ ಘಟನೆ ನಡೆದಿದೆ. ಬೆಳೆ ಕಟಾವು ಮಾಡುವಾಗ ವಿದ್ಯುತ್ ತಂತಿಗಳು ತುಂಡಾಗಿವೆ. ದೊಡ್ಡ ತಂತಿ ತಗುಲಿ ಆರು ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಕೂಡಲೇ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ದೌಡಾಯಿಸಿದ ಮೇಲಧಿಕಾರಿಗಳು ಪರಿಹಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದೇ ವೇಳೆ.. ಹೊಲಕ್ಕೆ ಕೆಲಸಕ್ಕೆಂದು ಹೋದವರು ಅನಿರೀಕ್ಷಿತ ಅಪಘಾತಕ್ಕೆ ತುತ್ತಾಗಿ ಪ್ರಾಣ ಕಳೆದುಕೊಂಡಿದ್ದು, ಇದರಿಂದ ಮೃತರ ಕುಟುಂಬಸ್ಥರು ತೀವ್ರ ದುಃಖಿತರಾಗಿದ್ದಾರೆ.

To read more click below:

Andhra Pradesh: విద్యుత్ తీగే యమపాశమైంది.. కరెంట్ వైర్ తెగి ఆరుగురు మృతి..

Published On - 4:14 pm, Wed, 2 November 22

ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ