AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ಭೀಕರ ಅಪಘಾತ; ಬಸ್​ಗೆ ಹೈ ಟೆನ್ಷನ್​ ತಂತಿ ತಗುಲಿ 6 ಮಂದಿ ಸಾವು, 17ಜನರ ಸ್ಥಿತಿ ಗಂಭೀರ

ಗಾಯಾಳುಗಳನ್ನು ಜೋಧ್​ಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. 17 ಮಂದಿಯಲ್ಲಿ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ. ಬಸ್​ ಚಾಲಕ ಮತ್ತು ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಜಸ್ಥಾನದಲ್ಲಿ ಭೀಕರ ಅಪಘಾತ; ಬಸ್​ಗೆ ಹೈ ಟೆನ್ಷನ್​ ತಂತಿ ತಗುಲಿ 6 ಮಂದಿ ಸಾವು, 17ಜನರ ಸ್ಥಿತಿ ಗಂಭೀರ
ರಾಜಸ್ಥಾನದಲ್ಲಿ ನಡೆದ ಭೀಕರ ಅಪಘಾತ
Lakshmi Hegde
| Edited By: |

Updated on:Jan 17, 2021 | 1:13 PM

Share

ಜೈಪುರ: ಚಲಿಸುತ್ತಿದ್ದ ಬಸ್​ಗೆ ಹೈ-ಟೆನ್ಷನ್​ ವಿದ್ಯುತ್​ ತಂತಿ ತಗುಲಿದ ಪರಿಣಾಮ 6 ಮಂದಿ ಮೃತಪಟ್ಟಿದ್ದು, 17ಕ್ಕೂ ಹೆಚ್ಚು ಮಂದಿ ಗಾಯಗೊಂಡ ದುರ್ಘಟನೆ ರಾಜಸ್ಥಾನದ ಜಾಲೋರ್​ನಲ್ಲಿ ನಡೆದಿದೆ. ಗಾಯಾಳುಗಳನ್ನು ಜೋಧಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ 6 ಮಂದಿಯ ಸ್ಥಿತಿ ಗಂಭೀರವಾಗಿದೆ.

ಅಜ್ಮರ್​ ನಗರದವರಾಗಿದ್ದ ಇವರು ಬಾರ್ಮರ್​ನಲ್ಲಿರುವ ಜೈನ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್​ ಅಜ್ಮರ್​ಗೆ ಬರುವಾಗ ಹತ್ತಿರದ, ಅತ್ಯುತ್ತಮ ದಾರಿ ಯಾವುದು ಎಂದು ಗೂಗಲ್​ ಮ್ಯಾಪ್​ನಲ್ಲಿ ಚೆಕ್​ ಮಾಡಿದ್ದಾರೆ. ಗೂಗಲ್​ ಮ್ಯಾಪ್​ ತೋರಿಸಿದ ದಾರಿಯಲ್ಲಿ ಬಸ್​ ಚಲಾಯಿಸಿದ್ದಾರೆ. ರಾತ್ರಿ 10.30ರಹೊತ್ತಿಗೆ ಜಾಲೋರ್​ ಜಿಲ್ಲೆಯ ಮಹೇಶ್​ಪುರ ಬಳಿ ಅತ್ಯಂತ ಕಿರಿದಾದ ದಾರಿಯಲ್ಲಿ ಸಾಗುವಾಗ, ಕೆಳಹಂತದಲ್ಲಿ ತೂಗುತ್ತಿದ್ದ ಹೈ-ಟೆನ್ಷನ್​ ತಂತಿ ಬಸ್​ಗೆ ತಗುಲಿ, ಬೆಂಕಿ ಹೊತ್ತಿಕೊಂಡಿದೆ.

ಗಾಯಾಳುಗಳನ್ನು ಜೋಧ್​ಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. 17 ಮಂದಿಯಲ್ಲಿ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ. ಬಸ್​ ಚಾಲಕ ಮತ್ತು ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಡೀಲ್ ಸ್ವಾಮಿ ವಿರುದ್ದ ದಾಖಲಾಯ್ತು ಮತ್ತೆರಡು FIR.. ನೌಕರಿ ಹೆಸರಲ್ಲಿ ನುಂಗಿರುವ ಮೊತ್ತವೆಷ್ಟು ಗೊತ್ತಾ?

Published On - 1:08 pm, Sun, 17 January 21

Follow Us
Lakshmi Hegde
Lakshmi Hegde
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ