AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ಭೀಕರ ಅಪಘಾತ; ಬಸ್​ಗೆ ಹೈ ಟೆನ್ಷನ್​ ತಂತಿ ತಗುಲಿ 6 ಮಂದಿ ಸಾವು, 17ಜನರ ಸ್ಥಿತಿ ಗಂಭೀರ

ಗಾಯಾಳುಗಳನ್ನು ಜೋಧ್​ಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. 17 ಮಂದಿಯಲ್ಲಿ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ. ಬಸ್​ ಚಾಲಕ ಮತ್ತು ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಜಸ್ಥಾನದಲ್ಲಿ ಭೀಕರ ಅಪಘಾತ; ಬಸ್​ಗೆ ಹೈ ಟೆನ್ಷನ್​ ತಂತಿ ತಗುಲಿ 6 ಮಂದಿ ಸಾವು, 17ಜನರ ಸ್ಥಿತಿ ಗಂಭೀರ
ರಾಜಸ್ಥಾನದಲ್ಲಿ ನಡೆದ ಭೀಕರ ಅಪಘಾತ
Lakshmi Hegde
| Edited By: |

Updated on:Jan 17, 2021 | 1:13 PM

Share

ಜೈಪುರ: ಚಲಿಸುತ್ತಿದ್ದ ಬಸ್​ಗೆ ಹೈ-ಟೆನ್ಷನ್​ ವಿದ್ಯುತ್​ ತಂತಿ ತಗುಲಿದ ಪರಿಣಾಮ 6 ಮಂದಿ ಮೃತಪಟ್ಟಿದ್ದು, 17ಕ್ಕೂ ಹೆಚ್ಚು ಮಂದಿ ಗಾಯಗೊಂಡ ದುರ್ಘಟನೆ ರಾಜಸ್ಥಾನದ ಜಾಲೋರ್​ನಲ್ಲಿ ನಡೆದಿದೆ. ಗಾಯಾಳುಗಳನ್ನು ಜೋಧಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ 6 ಮಂದಿಯ ಸ್ಥಿತಿ ಗಂಭೀರವಾಗಿದೆ.

ಅಜ್ಮರ್​ ನಗರದವರಾಗಿದ್ದ ಇವರು ಬಾರ್ಮರ್​ನಲ್ಲಿರುವ ಜೈನ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್​ ಅಜ್ಮರ್​ಗೆ ಬರುವಾಗ ಹತ್ತಿರದ, ಅತ್ಯುತ್ತಮ ದಾರಿ ಯಾವುದು ಎಂದು ಗೂಗಲ್​ ಮ್ಯಾಪ್​ನಲ್ಲಿ ಚೆಕ್​ ಮಾಡಿದ್ದಾರೆ. ಗೂಗಲ್​ ಮ್ಯಾಪ್​ ತೋರಿಸಿದ ದಾರಿಯಲ್ಲಿ ಬಸ್​ ಚಲಾಯಿಸಿದ್ದಾರೆ. ರಾತ್ರಿ 10.30ರಹೊತ್ತಿಗೆ ಜಾಲೋರ್​ ಜಿಲ್ಲೆಯ ಮಹೇಶ್​ಪುರ ಬಳಿ ಅತ್ಯಂತ ಕಿರಿದಾದ ದಾರಿಯಲ್ಲಿ ಸಾಗುವಾಗ, ಕೆಳಹಂತದಲ್ಲಿ ತೂಗುತ್ತಿದ್ದ ಹೈ-ಟೆನ್ಷನ್​ ತಂತಿ ಬಸ್​ಗೆ ತಗುಲಿ, ಬೆಂಕಿ ಹೊತ್ತಿಕೊಂಡಿದೆ.

ಗಾಯಾಳುಗಳನ್ನು ಜೋಧ್​ಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. 17 ಮಂದಿಯಲ್ಲಿ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ. ಬಸ್​ ಚಾಲಕ ಮತ್ತು ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಡೀಲ್ ಸ್ವಾಮಿ ವಿರುದ್ದ ದಾಖಲಾಯ್ತು ಮತ್ತೆರಡು FIR.. ನೌಕರಿ ಹೆಸರಲ್ಲಿ ನುಂಗಿರುವ ಮೊತ್ತವೆಷ್ಟು ಗೊತ್ತಾ?

Published On - 1:08 pm, Sun, 17 January 21

Follow Us
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ