AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ಭೀಕರ ಅಪಘಾತ; ಬಸ್​ಗೆ ಹೈ ಟೆನ್ಷನ್​ ತಂತಿ ತಗುಲಿ 6 ಮಂದಿ ಸಾವು, 17ಜನರ ಸ್ಥಿತಿ ಗಂಭೀರ

ಗಾಯಾಳುಗಳನ್ನು ಜೋಧ್​ಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. 17 ಮಂದಿಯಲ್ಲಿ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ. ಬಸ್​ ಚಾಲಕ ಮತ್ತು ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಜಸ್ಥಾನದಲ್ಲಿ ಭೀಕರ ಅಪಘಾತ; ಬಸ್​ಗೆ ಹೈ ಟೆನ್ಷನ್​ ತಂತಿ ತಗುಲಿ 6 ಮಂದಿ ಸಾವು, 17ಜನರ ಸ್ಥಿತಿ ಗಂಭೀರ
ರಾಜಸ್ಥಾನದಲ್ಲಿ ನಡೆದ ಭೀಕರ ಅಪಘಾತ
Lakshmi Hegde
| Edited By: |

Updated on:Jan 17, 2021 | 1:13 PM

Share

ಜೈಪುರ: ಚಲಿಸುತ್ತಿದ್ದ ಬಸ್​ಗೆ ಹೈ-ಟೆನ್ಷನ್​ ವಿದ್ಯುತ್​ ತಂತಿ ತಗುಲಿದ ಪರಿಣಾಮ 6 ಮಂದಿ ಮೃತಪಟ್ಟಿದ್ದು, 17ಕ್ಕೂ ಹೆಚ್ಚು ಮಂದಿ ಗಾಯಗೊಂಡ ದುರ್ಘಟನೆ ರಾಜಸ್ಥಾನದ ಜಾಲೋರ್​ನಲ್ಲಿ ನಡೆದಿದೆ. ಗಾಯಾಳುಗಳನ್ನು ಜೋಧಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ 6 ಮಂದಿಯ ಸ್ಥಿತಿ ಗಂಭೀರವಾಗಿದೆ.

ಅಜ್ಮರ್​ ನಗರದವರಾಗಿದ್ದ ಇವರು ಬಾರ್ಮರ್​ನಲ್ಲಿರುವ ಜೈನ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್​ ಅಜ್ಮರ್​ಗೆ ಬರುವಾಗ ಹತ್ತಿರದ, ಅತ್ಯುತ್ತಮ ದಾರಿ ಯಾವುದು ಎಂದು ಗೂಗಲ್​ ಮ್ಯಾಪ್​ನಲ್ಲಿ ಚೆಕ್​ ಮಾಡಿದ್ದಾರೆ. ಗೂಗಲ್​ ಮ್ಯಾಪ್​ ತೋರಿಸಿದ ದಾರಿಯಲ್ಲಿ ಬಸ್​ ಚಲಾಯಿಸಿದ್ದಾರೆ. ರಾತ್ರಿ 10.30ರಹೊತ್ತಿಗೆ ಜಾಲೋರ್​ ಜಿಲ್ಲೆಯ ಮಹೇಶ್​ಪುರ ಬಳಿ ಅತ್ಯಂತ ಕಿರಿದಾದ ದಾರಿಯಲ್ಲಿ ಸಾಗುವಾಗ, ಕೆಳಹಂತದಲ್ಲಿ ತೂಗುತ್ತಿದ್ದ ಹೈ-ಟೆನ್ಷನ್​ ತಂತಿ ಬಸ್​ಗೆ ತಗುಲಿ, ಬೆಂಕಿ ಹೊತ್ತಿಕೊಂಡಿದೆ.

ಗಾಯಾಳುಗಳನ್ನು ಜೋಧ್​ಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. 17 ಮಂದಿಯಲ್ಲಿ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ. ಬಸ್​ ಚಾಲಕ ಮತ್ತು ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಡೀಲ್ ಸ್ವಾಮಿ ವಿರುದ್ದ ದಾಖಲಾಯ್ತು ಮತ್ತೆರಡು FIR.. ನೌಕರಿ ಹೆಸರಲ್ಲಿ ನುಂಗಿರುವ ಮೊತ್ತವೆಷ್ಟು ಗೊತ್ತಾ?

Published On - 1:08 pm, Sun, 17 January 21

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!