AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ಭೀಕರ ಅಪಘಾತ; ಬಸ್​ಗೆ ಹೈ ಟೆನ್ಷನ್​ ತಂತಿ ತಗುಲಿ 6 ಮಂದಿ ಸಾವು, 17ಜನರ ಸ್ಥಿತಿ ಗಂಭೀರ

ಗಾಯಾಳುಗಳನ್ನು ಜೋಧ್​ಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. 17 ಮಂದಿಯಲ್ಲಿ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ. ಬಸ್​ ಚಾಲಕ ಮತ್ತು ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಜಸ್ಥಾನದಲ್ಲಿ ಭೀಕರ ಅಪಘಾತ; ಬಸ್​ಗೆ ಹೈ ಟೆನ್ಷನ್​ ತಂತಿ ತಗುಲಿ 6 ಮಂದಿ ಸಾವು, 17ಜನರ ಸ್ಥಿತಿ ಗಂಭೀರ
ರಾಜಸ್ಥಾನದಲ್ಲಿ ನಡೆದ ಭೀಕರ ಅಪಘಾತ
Lakshmi Hegde
| Edited By: |

Updated on:Jan 17, 2021 | 1:13 PM

Share

ಜೈಪುರ: ಚಲಿಸುತ್ತಿದ್ದ ಬಸ್​ಗೆ ಹೈ-ಟೆನ್ಷನ್​ ವಿದ್ಯುತ್​ ತಂತಿ ತಗುಲಿದ ಪರಿಣಾಮ 6 ಮಂದಿ ಮೃತಪಟ್ಟಿದ್ದು, 17ಕ್ಕೂ ಹೆಚ್ಚು ಮಂದಿ ಗಾಯಗೊಂಡ ದುರ್ಘಟನೆ ರಾಜಸ್ಥಾನದ ಜಾಲೋರ್​ನಲ್ಲಿ ನಡೆದಿದೆ. ಗಾಯಾಳುಗಳನ್ನು ಜೋಧಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ 6 ಮಂದಿಯ ಸ್ಥಿತಿ ಗಂಭೀರವಾಗಿದೆ.

ಅಜ್ಮರ್​ ನಗರದವರಾಗಿದ್ದ ಇವರು ಬಾರ್ಮರ್​ನಲ್ಲಿರುವ ಜೈನ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್​ ಅಜ್ಮರ್​ಗೆ ಬರುವಾಗ ಹತ್ತಿರದ, ಅತ್ಯುತ್ತಮ ದಾರಿ ಯಾವುದು ಎಂದು ಗೂಗಲ್​ ಮ್ಯಾಪ್​ನಲ್ಲಿ ಚೆಕ್​ ಮಾಡಿದ್ದಾರೆ. ಗೂಗಲ್​ ಮ್ಯಾಪ್​ ತೋರಿಸಿದ ದಾರಿಯಲ್ಲಿ ಬಸ್​ ಚಲಾಯಿಸಿದ್ದಾರೆ. ರಾತ್ರಿ 10.30ರಹೊತ್ತಿಗೆ ಜಾಲೋರ್​ ಜಿಲ್ಲೆಯ ಮಹೇಶ್​ಪುರ ಬಳಿ ಅತ್ಯಂತ ಕಿರಿದಾದ ದಾರಿಯಲ್ಲಿ ಸಾಗುವಾಗ, ಕೆಳಹಂತದಲ್ಲಿ ತೂಗುತ್ತಿದ್ದ ಹೈ-ಟೆನ್ಷನ್​ ತಂತಿ ಬಸ್​ಗೆ ತಗುಲಿ, ಬೆಂಕಿ ಹೊತ್ತಿಕೊಂಡಿದೆ.

ಗಾಯಾಳುಗಳನ್ನು ಜೋಧ್​ಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. 17 ಮಂದಿಯಲ್ಲಿ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ. ಬಸ್​ ಚಾಲಕ ಮತ್ತು ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಡೀಲ್ ಸ್ವಾಮಿ ವಿರುದ್ದ ದಾಖಲಾಯ್ತು ಮತ್ತೆರಡು FIR.. ನೌಕರಿ ಹೆಸರಲ್ಲಿ ನುಂಗಿರುವ ಮೊತ್ತವೆಷ್ಟು ಗೊತ್ತಾ?

Published On - 1:08 pm, Sun, 17 January 21

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ