AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ಭೀಕರ ಅಪಘಾತ; ಬಸ್​ಗೆ ಹೈ ಟೆನ್ಷನ್​ ತಂತಿ ತಗುಲಿ 6 ಮಂದಿ ಸಾವು, 17ಜನರ ಸ್ಥಿತಿ ಗಂಭೀರ

ಗಾಯಾಳುಗಳನ್ನು ಜೋಧ್​ಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. 17 ಮಂದಿಯಲ್ಲಿ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ. ಬಸ್​ ಚಾಲಕ ಮತ್ತು ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಜಸ್ಥಾನದಲ್ಲಿ ಭೀಕರ ಅಪಘಾತ; ಬಸ್​ಗೆ ಹೈ ಟೆನ್ಷನ್​ ತಂತಿ ತಗುಲಿ 6 ಮಂದಿ ಸಾವು, 17ಜನರ ಸ್ಥಿತಿ ಗಂಭೀರ
ರಾಜಸ್ಥಾನದಲ್ಲಿ ನಡೆದ ಭೀಕರ ಅಪಘಾತ
Lakshmi Hegde
| Edited By: |

Updated on:Jan 17, 2021 | 1:13 PM

Share

ಜೈಪುರ: ಚಲಿಸುತ್ತಿದ್ದ ಬಸ್​ಗೆ ಹೈ-ಟೆನ್ಷನ್​ ವಿದ್ಯುತ್​ ತಂತಿ ತಗುಲಿದ ಪರಿಣಾಮ 6 ಮಂದಿ ಮೃತಪಟ್ಟಿದ್ದು, 17ಕ್ಕೂ ಹೆಚ್ಚು ಮಂದಿ ಗಾಯಗೊಂಡ ದುರ್ಘಟನೆ ರಾಜಸ್ಥಾನದ ಜಾಲೋರ್​ನಲ್ಲಿ ನಡೆದಿದೆ. ಗಾಯಾಳುಗಳನ್ನು ಜೋಧಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ 6 ಮಂದಿಯ ಸ್ಥಿತಿ ಗಂಭೀರವಾಗಿದೆ.

ಅಜ್ಮರ್​ ನಗರದವರಾಗಿದ್ದ ಇವರು ಬಾರ್ಮರ್​ನಲ್ಲಿರುವ ಜೈನ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್​ ಅಜ್ಮರ್​ಗೆ ಬರುವಾಗ ಹತ್ತಿರದ, ಅತ್ಯುತ್ತಮ ದಾರಿ ಯಾವುದು ಎಂದು ಗೂಗಲ್​ ಮ್ಯಾಪ್​ನಲ್ಲಿ ಚೆಕ್​ ಮಾಡಿದ್ದಾರೆ. ಗೂಗಲ್​ ಮ್ಯಾಪ್​ ತೋರಿಸಿದ ದಾರಿಯಲ್ಲಿ ಬಸ್​ ಚಲಾಯಿಸಿದ್ದಾರೆ. ರಾತ್ರಿ 10.30ರಹೊತ್ತಿಗೆ ಜಾಲೋರ್​ ಜಿಲ್ಲೆಯ ಮಹೇಶ್​ಪುರ ಬಳಿ ಅತ್ಯಂತ ಕಿರಿದಾದ ದಾರಿಯಲ್ಲಿ ಸಾಗುವಾಗ, ಕೆಳಹಂತದಲ್ಲಿ ತೂಗುತ್ತಿದ್ದ ಹೈ-ಟೆನ್ಷನ್​ ತಂತಿ ಬಸ್​ಗೆ ತಗುಲಿ, ಬೆಂಕಿ ಹೊತ್ತಿಕೊಂಡಿದೆ.

ಗಾಯಾಳುಗಳನ್ನು ಜೋಧ್​ಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. 17 ಮಂದಿಯಲ್ಲಿ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ. ಬಸ್​ ಚಾಲಕ ಮತ್ತು ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಡೀಲ್ ಸ್ವಾಮಿ ವಿರುದ್ದ ದಾಖಲಾಯ್ತು ಮತ್ತೆರಡು FIR.. ನೌಕರಿ ಹೆಸರಲ್ಲಿ ನುಂಗಿರುವ ಮೊತ್ತವೆಷ್ಟು ಗೊತ್ತಾ?

Published On - 1:08 pm, Sun, 17 January 21

Follow Us
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಸೋನು ಶ್ರೀನಿವಾಸ್ ಗೌಡಗೆ ಇನ್ನೂ ಕಾಡುತ್ತಿದೆ ಬಾಯ್​​ಫ್ರೆಂಡ್ ನೆನಪು?
ಸೋನು ಶ್ರೀನಿವಾಸ್ ಗೌಡಗೆ ಇನ್ನೂ ಕಾಡುತ್ತಿದೆ ಬಾಯ್​​ಫ್ರೆಂಡ್ ನೆನಪು?