AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ, 7 ಕ್ಕೂ ಅಧಿಕ ಮಂದಿ ಸಜೀವ ದಹನ

ತಮಿಳುನಾಡು: ಪಟಾಕಿ ಕಾರ್ಖಾನೆಗೆ ಬೆಂಕಿ ಬಿದ್ದಿದ್ದರಿಂದ 7ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಕಡಲೂರಿನಲ್ಲಿ ಈ ಅವಘಡ ಸಂಭವಿಸಿದ್ದು, ಬೆಂಕಿ ಅವಘಡದಲ್ಲಿ ಕಾರ್ಖಾನೆ ಮಾಲೀಕನು ಸೇರಿ 7 ಮಂದಿಗೂ ಅಧಿಕ ಜನ ಸಾವನ್ನಪ್ಪಿದ್ದಾರೆ. ಜೊತೆಗೆ ಮೂವರಿಗೆ ಗಂಭೀರ ಗಾಯಗಳಾಗಿದ್ದು,ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. Tamil Nadu: Death toll rises to seven in Cuddalore fire incident, says SP M Sree Abhinav https://t.co/lGY1REwZpl pic.twitter.com/WBgOOJVbbt — ANI (@ANI) […]

ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ, 7 ಕ್ಕೂ ಅಧಿಕ ಮಂದಿ ಸಜೀವ ದಹನ
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 04, 2020 | 1:42 PM

Share

ತಮಿಳುನಾಡು: ಪಟಾಕಿ ಕಾರ್ಖಾನೆಗೆ ಬೆಂಕಿ ಬಿದ್ದಿದ್ದರಿಂದ 7ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ತಮಿಳುನಾಡಿನ ಕಡಲೂರಿನಲ್ಲಿ ಈ ಅವಘಡ ಸಂಭವಿಸಿದ್ದು, ಬೆಂಕಿ ಅವಘಡದಲ್ಲಿ ಕಾರ್ಖಾನೆ ಮಾಲೀಕನು ಸೇರಿ 7 ಮಂದಿಗೂ ಅಧಿಕ ಜನ ಸಾವನ್ನಪ್ಪಿದ್ದಾರೆ. ಜೊತೆಗೆ ಮೂವರಿಗೆ ಗಂಭೀರ ಗಾಯಗಳಾಗಿದ್ದು,ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

Published On - 1:19 pm, Fri, 4 September 20

Follow Us
KRS ಮುತ್ತಿಗೆಗೆ ಯತ್ನಿಸಿದ ಬಿಜೆಪಿಗರು ಪೊಲೀಸ್​​ ವಶಕ್ಕೆ
KRS ಮುತ್ತಿಗೆಗೆ ಯತ್ನಿಸಿದ ಬಿಜೆಪಿಗರು ಪೊಲೀಸ್​​ ವಶಕ್ಕೆ
ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಶಾಸಕ ಸ್ಥಾನ ಸಿಗುತ್ತಾ?
ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಶಾಸಕ ಸ್ಥಾನ ಸಿಗುತ್ತಾ?
ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಮೊರೆ ಹೋಗುತ್ತೇವೆಂದ ಹೋರಾಟಗಾರ
ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಮೊರೆ ಹೋಗುತ್ತೇವೆಂದ ಹೋರಾಟಗಾರ
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರ ಪ್ರತಿಭಟನೆ
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರ ಪ್ರತಿಭಟನೆ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ