AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh Accident ಆಟೋಗೆ ಲಾರಿ ಡಿಕ್ಕಿ, 6 ಕಾರ್ಮಿಕರು ಸ್ಥಳದಲ್ಲೇ ಸಾವು

ಆಟೋಗೆ ಲಾರಿ ಡಿಕ್ಕಿಯಾಗಿ 6 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಂಧ್ರದ ಕೃಷ್ಣಾ ಜಿಲ್ಲೆಯ ಗೊಲ್ಲಪಲ್ಲಿಯ ಬಳಿ ನಡೆದಿದೆ. ಇನ್ನು ಆಟೋದಲ್ಲಿದ್ದ 7 ಜನರಿಗೆ ಗಾಯಗಳಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ.

Andhra Pradesh Accident ಆಟೋಗೆ ಲಾರಿ ಡಿಕ್ಕಿ, 6 ಕಾರ್ಮಿಕರು ಸ್ಥಳದಲ್ಲೇ ಸಾವು
ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ನಜ್ಜುಗುಜ್ಜು
ಆಯೇಷಾ ಬಾನು
ಆಯೇಷಾ ಬಾನು|

Updated on: Mar 14, 2021 | 10:21 AM

Share

ಹೈದರಾಬಾದ್: ಆಟೋಗೆ ಲಾರಿ ಡಿಕ್ಕಿಯಾಗಿ 6 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಂಧ್ರದ ಕೃಷ್ಣಾ ಜಿಲ್ಲೆಯ ಗೊಲ್ಲಪಲ್ಲಿಯ ಬಳಿ ನಡೆದಿದೆ. ಇನ್ನು ಆಟೋದಲ್ಲಿದ್ದ 7 ಜನರಿಗೆ ಗಾಯಗಳಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ವಿಜಯವಾಡದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾರ್ಮಿಕರು ಆಟೋದಲ್ಲಿ ಕೆಲಸಕ್ಕೆ ಹೋಗ್ತಿದ್ದಾಗ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಅಪಘಾತಕ್ಕೀಡಾದ ಆಟೋದಲ್ಲಿ‌ ಒಟ್ಟು 14ಜನ ಕೂಲಿ‌ ಕಾರ್ಮಿಕರು ಕೆಲಸಕ್ಕೆಂದು ಹೊರಟಿದ್ದರು. ಈ ವೇಳೆ ಲಾರಿಯೊಂದು ಆಟೋಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ 6 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, 7ಜನರಿಗೆ ಗಾಯಗಳಾಗಿವೆ, ಇಬ್ಬರ ಸ್ಥಿತಿ ಗಂಭೀರವಾಗಿದೆ. ಇನ್ನು ಅಪಘಾತದ ಬಳಿಕ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ. ಹೆಚ್ಚಿನ ಮಾಹಿತಿ ಬರಬೇಕಿದೆ.

Andhra Pradesh Accident

ಆಟೋಗೆ ಲಾರಿ ಡಿಕ್ಕಿ ಹೊಡೆದಿದ್ದು 6 ಕಾರ್ಮಿಕರು ಸ್ಥಳದಲ್ಲೇ ಸಾವು

ಇದನ್ನೂ ಓದಿ: ಪ್ರತ್ಯೇಕ ಘಟನೆಯಲ್ಲಿ ನಾಲ್ವರ ದುರ್ಮರಣ: ಚಿತ್ರದುರ್ಗ, ವಿಜಯಪುರ, ಹಾಸನದಲ್ಲಿ ಅಪಘಾತ

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ